• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಮಕ್ಕಳನ್ನು ಬಿಡದ ಮಾನಸಿಕ ಸಮಸ್ಯೆ..ಇದಕ್ಕೇನು ಪರಿಹಾರ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
September 21, 2025 - 3:30 pm
in ಆರೋಗ್ಯ-ಸೌಂದರ್ಯ
0 0
0
Untitled design (7)

ಇತ್ತೀಚಿಗೆ ಕಿನ್ನತೆಗೆ ಒಳಗಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಕೆಲವರಿಗೆ ಕಿನ್ನತೆ ಹಾಗೂ ಬೇಸರದ ನಡುವೆ ವ್ಯತ್ಯಾಸವೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ಅವರಿಗೆ ಏನಾಗುತ್ತಿದೆ ಎಂಬೂದೇ ತಿಳಿದಿರುವುದಿಲ್ಲ. ಇತ್ತಿಚಿಗಷ್ಟೇ ಬೆಂಗಳೂರಿನಲ್ಲಿ ಒಬ್ಬ ಟೆಕ್ಕಿ ತಿಂಗಳಿಗೆ ಲಕ್ಷ ಲಕ್ಷ ಸಂಬಳ ಪಡೆದರೂ ಭಾನುವಾರ ಆನ್ಲೈನ್‌ ಡೆಲಿವೆರಿ ಮೂಲಕ ನನ್ನ ಒಂಟಿತನ ಮರೆಯುತ್ತಿದ್ದೇನೆ ಎಂದು ಹೇಳಿದ್ದರು. ಹೀಗೆ ಎಷ್ಟೋ ಜನ ನಮಗೆ ಗೊತ್ತಿಲದೇ ,ನಮ್ಮ ಅಕ್ಕ ಪಕ್ಕದಲ್ಲೆ ಖಿನ್ನತೆಗೆ ಒಳಗಾಗಿರುತ್ತಾರೆ.

ಖಿನ್ನತೆ ಬರಲು ಯಾವುದೇ ವಯೋಮಿತಿ ಇಲ್ಲ. ಎಲ್ಲಾ ರೀತಿಯ ಮಕ್ಕಳು, ಮಹಿಳೆಯರು ಪುರುಷರು ಯುವಕರು ಹೀಗೆ ಯಾರಿಗಾದರೂ ಬರಬಹುದಾಗಿದೆ. ಇದು ಮಾನಸಿಕ ಸಮಸ್ಯೆಯಾಗಿದೆ. ಒಂಟಿತನ, ನಿರಾಸೆ ಹಾಗೂ ಇತರರಿಂದ ತಿರಸ್ಕಾರಕ್ಕೊಳಗಾದರೆ ವ್ಯಕ್ತಿ ಖಿನ್ನತೆಗೆ ಒಳಗಾಗಬಹುದು.

RelatedPosts

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

ADVERTISEMENT
ADVERTISEMENT

ಖಿನ್ನತೆ ಎಂದರೇನು..?

ಖಿನ್ನತೆಯು ಒಂದು ಗಂಭೀರ ಮಾನಸಿಕ ಆರೋಗ್ಯ ಸ್ಥಿತಿಯಾಗಿದೆ, ಇದು ವ್ಯಕ್ತಿಯ ಆಲೋಚನೆ, ಭಾವನೆ ಮತ್ತು ನಡವಳಿಕೆಯನ್ನು ಆಳವಾಗಿ ಪ್ರಭಾವಿಸುತ್ತದೆ. ಸಾಮಾನ್ಯ ಬೇಸರ ಅಥವಾ ದುಃಖವು ಕೆಲವೇ ದಿನಗಳಲ್ಲಿ ಕಡಿಮೆಯಾಗುವುದುಂಟು, ಆದರೆ ಖಿನ್ನತೆಯು ದೀರ್ಘಕಾಲದವರೆಗೆ ಇರುವ ಅಸ್ವಸ್ಥತೆಯಾಗಿದೆ.

ಖಿನ್ನತೆಯ ಪ್ರಕಾರಗಳು:

1. ಮೈಲ್ಡ್ ಡಿಪ್ರೆಶನ್ (Mild Depression)

ಮೈಲ್ಡ್ ಡಿಪ್ರೆಶನ್ ಅಥವಾ ಮಂದ ಖಿನ್ನತೆಯು, ಖಿನ್ನತೆಯ ಪ್ರಾರಂಭಿಕ ಹಂತವಾಗಿದೆ. ಇಲ್ಲಿ ವ್ಯಕ್ತಿಯು ನಿರಂತರವಾಗಿ ದುಃಖ, ನಿರಾಸೆ ಅನುಭವಿಸುತ್ತಾರೆ.ರೆ ಈ ಲಕ್ಷಣಗಳ ತೀವ್ರತೆ ತುಲನಾತ್ಮಕವಾಗಿ ಕಡಿಮೆ ಇರುತ್ತದೆ. ವ್ಯಕ್ತಿಯು ಸಾಮಾಜಿಕವಾಗಿ ಸಕ್ರಿಯವಾಗಿರಬಹುದು, ಆದರೆ ಅದರಲ್ಲಿ ಆನಂದ ಅಥವಾ ಉತ್ಸಾಹ ಕಂಡುಬರುವುದಿಲ್ಲ.

2.ಮಾಡರೇಟ್ ಡಿಪ್ರೆಶನ್ (Moderate Depression)

ಮಧ್ಯಮ ಮಟ್ಟದ ಖಿನ್ನತೆಯಲ್ಲಿ ದೈನಂದಿನ ಜೀವನದ ಮೇಲೆ ಇದರ ಪ್ರಭಾವ ಗಮನಾರ್ಹವಾಗಿರುತ್ತದೆ. ಕೆಲಸದ Productivity, ಶಾಲಾ ಪಾಠ, ಮನೆಯ ಕೆಲಸ, ಮತ್ತು ಸಾಮಾಜಿಕ ಸಂಬಂಧಗಳು ಸ್ಪಷ್ಟವಾಗಿ ಬಾಧಿತವಾಗುತ್ತವೆ. ವ್ಯಕ್ತಿಯು ಹೆಚ್ಚಿನ ಸಮಯ ದುಃಖಿತನಾಗಿ, ಕಿರಿಕಿರಿಯಾಗಿ ಕಾಣಿಸಬಹುದು.

3. ಸಿವಿಯರ್ ಡಿಪ್ರೆಶನ್ (Severe Depression)

ಸಿವಿಯರ್ ಡಿಪ್ರೆಶನ್ ಖಿನ್ನತೆಯು, ಖಿನ್ನತೆಯ ಅತ್ಯಂತ ತೀವ್ರವಾದ ರೂಪವಾಗಿದೆ. ಈ ಸ್ಥಿತಿಯಲ್ಲಿನ ವ್ಯಕ್ತಿಯ ದೈನಂದಿನ ಕಾರ್ಯನಿರ್ವಹಣೆ ಗಣನೀಯವಾಗಿ ಕುಂಠಿತವಾಗುತ್ತದೆ. ಮೂಲ ಕಾರ್ಯಗಳಾದ ಸ್ನಾನ ಮಾಡುವುದು, ಊಟ ಮಾಡುವುದು, ಅಥವಾ ಹಾಸಿಗೆದಿಂದ ಏಳುವುದು ಸಹ ಕಷ್ಟಸಾಧ್ಯವಾಗಬಹುದು. ಈ ಹಂತವು ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ಈ ಹಂತದಲ್ಲಿ ಔಷಧ ಮತ್ತು ಥೆರಪಿಯ ಅವಶ್ಯಕತೆ ಇರುತ್ತದೆ.

ಖಿನ್ನತೆಯ ಲಕ್ಷಣಗಳು:

ದೇಹದಲ್ಲಿ ನೋವು, ಶಕ್ತಿಹೀನತೆ, ನಿದ್ರೆ ಮತ್ತು ಆಹಾರದ ಮಾದರಿಯಲ್ಲಿ ಹಠಾತ್ ಬದಲಾವಣೆಗಳು ಕಂಡುಬರುತ್ತವೆ. ಮಾನಸಿಕವಾಗಿ ನಿರಂತರ ದುಃಖ, ಚಡಪಡಿಕೆ, ಏಕಾಂಗಿತನ ಮತ್ತು ಯಾವುದರಲ್ಲೂ ಆಸಕ್ತಿ ಕಳೆದುಕೊಳ್ಳಬಹುದು.

ಖಿನ್ನತೆ ತಪ್ಪಿಸುವ ವಿಧಾನ

ಅವರ ಭಾವನೆಗಳನ್ನು ಅರ್ಥಮಾಡಲು ಪ್ರಯತ್ನಿಸಿ ಮತ್ತು ಅವರಿಗೆ ಸಧ್ಯವಾದಷ್ಟು ಸಮಯಕೊಡಿ.ಅವರು ಹೇಳುವ ಪ್ರತಿ ಮಾತನ್ನು ನೀವೇನು ನಿರ್ಣಯಿಸದೇ ಕೇಳಿಸಿಕೊಳ್ಳಿ. ಇವುಗಳೊಟ್ಟಿಗೆ ಅವರು ಹೇಳುವುದಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿ.

ಇವೆಲ್ಲವುದರ ಜೊತೆಗೆ ನೀವು ಅವರೊಟ್ಟಿಗೆ ಪ್ರೀತಿಯಿಂದ ಮಾತನಾಡಿಸಿ ಅವರ ಸಮಸ್ಯೆಗಳನ್ನು ತಿಳಿದು ಸಾಧ್ಯವಾದಷ್ಟು ಪರಿಹಾರ ನೀಡಿ.ಎಲ್ಲಾ ಸಮಸ್ಯೆಗೂ ಕೇವಲ ಔಷಧಗಳೇ ಕೆಲಸ ಮಾಡುವುದಿಲ್ಲ ಕೆಲವೊಮ್ಮೆ ನಮ್ಮ ಒಂದು ಪ್ರೀತಿಯ ಮಾತು ಸಹ ಔಷಧವಾಗಿ ಪರಿಣಮಿಸಬಹುದು. ಹೀಗಾಗಿ ಅವರಿಗೆ ಹೆಚ್ಚು ಸಮಯಕೊಟ್ಟು

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 26T090403.644

ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ

by ಶ್ರೀದೇವಿ ಬಿ. ವೈ
February 26, 2026 - 9:12 am
0

BeFunky collage 2026 02 26T083957.307

ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?

by ಶ್ರೀದೇವಿ ಬಿ. ವೈ
February 26, 2026 - 8:43 am
0

BeFunky collage 2026 02 26T074832.633

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

by ಶ್ರೀದೇವಿ ಬಿ. ವೈ
February 26, 2026 - 7:49 am
0

BeFunky collage 2026 02 26T072509.998

ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ

by ಶ್ರೀದೇವಿ ಬಿ. ವೈ
February 26, 2026 - 7:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
  • Untitled design 2026 02 23T194837.989
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ
    February 23, 2026 | 0
  • BeFunky collage 2026 02 23T130204.959
    ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?
    February 23, 2026 | 0
  • BeFunky collage 2026 02 23T074757.953
    ‘ಸೈಲೆಂಟ್ ಕಿಲ್ಲರ್’ ಯುವಕರನ್ನು ಕಾಡುತ್ತಿದೆ: 20-30 ವಯಸ್ಸಿನವರಿಗೇ ಕಾಡ್ತಿದೆ ರಕ್ತದೊತ್ತಡ ಸಮಸ್ಯೆ!
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version