• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಹೃದಯ ಆರೋಗ್ಯ, ಗಾಢ ನಿದ್ರೆಗೂ ಏಲಕ್ಕಿ ರಾಮಬಾಣ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 5, 2025 - 6:30 pm
in ಆರೋಗ್ಯ-ಸೌಂದರ್ಯ
0 0
0
Web (40)

ಏಲಕ್ಕಿ ಇದನ್ನು ಇಲಾಚಿ ಎಂದೂ ಕರೆಯುತ್ತಾರೆ, ಭಾರತೀಯ ಆಹಾರಗಳಲ್ಲಿ ಮಾತ್ರವಲ್ಲ, ಆರೋಗ್ಯ ಕಾಪಾಡುವಲ್ಲಿ ಕೂಡ ಮಸಾಲೆಗಳ ರಾಣಿ ಎಂದೇ ಪ್ರಸಿದ್ಧವಾಗಿದೆ. ರಾತ್ರಿ ಮಲಗುವ ಮುನ್ನ ಎರಡು ಏಲಕ್ಕಿ ಕಾಳುಗಳನ್ನು ಬಾಯಿಯಲ್ಲಿ ಇಟ್ಟುಕೊಂಡು ಮಲಗುವುದರಿಂದ ಹೃದಯಾಘಾತದ ಅಪಾಯ ಕಡಿಮೆಯಾಗುವುದು ಮಾತ್ರವಲ್ಲ, ನಿದ್ರಾಹೀನತೆಗೂ ಪರಿಹಾರ ಸಿಗುತ್ತದೆ. ಆಹ್ಲಾದಕರ ಸುವಾಸನೆ ಮತ್ತು ರುಚಿಯ ಜೊತೆಗೆ ಔಷಧೀಯ ಗುಣಗಳನ್ನು ಹೊಂದಿರುವ ಏಲಕ್ಕಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಯೋಣ.

ನಿದ್ರಾಹೀನತೆಗೆ ಪರಿಹಾರ

ಏಲಕ್ಕಿಯಲ್ಲಿರುವ ಪೋಷಕಾಂಶಗಳು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ರಾತ್ರಿ ಮಲಗುವ ಮುನ್ನ ಏಲಕ್ಕಿ ಕಾಳುಗಳನ್ನು ಬಾಯಿಯಲ್ಲಿ ಇಟ್ಟುಕೊಂಡರೆ, ಮನಸ್ಸು ಶಾಂತವಾಗಿ ಗಾಢ ನಿದ್ರೆಯನ್ನು ಉಂಟುಮಾಡುತ್ತದೆ. ಹಾಲಿನೊಂದಿಗೆ ಏಲಕ್ಕಿಯನ್ನು ಸೇವಿಸುವುದರಿಂದ ಈ ಪರಿಣಾಮವು ಇನ್ನಷ್ಟು ಹೆಚ್ಚುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.

RelatedPosts

ಸಿಗರೇಟ್‌ಗಿಂತ ಅಪಾಯಕಾರಿ ಅಗರಬತ್ತಿ ಹೊಗೆ: ಹೊಸ ಅಧ್ಯಯನ ಬಿಚ್ಚಿಟ್ಟಿದೆ ಭಯಾನಕ ಸತ್ಯ

ಬಾಳೆಹಣ್ಣು ತಿಂದು ಸಿಪ್ಪೆ ಬಿಸಾಡ್ತೀರ? ಈ ಸುದ್ದಿ ಓದಿದ್ರೆ ಇನ್ಮುಂದೆ ಸಿಪ್ಪೆ ಎಸೆಯೋದೇ ಇಲ್ಲ!

ಸಂಜೆಯ ತಿಂಡಿಗೆ ಮನೆಯಲ್ಲೇ ತಯಾರಿಸಿ ಗರಿಗರಿಯಾದ ಟೊಮೆಟೊ ಚಕ್ಕುಲಿ

ತೂಕ ಇಳಿಕೆಗೆ ಸರಳ ಸೂತ್ರ: ನೀರನ್ನು ಈ ರೀತಿ ಕುಡಿಯಿರಿ, ಆರೋಗ್ಯವಾಗಿರಿ!

ADVERTISEMENT
ADVERTISEMENT
ಹೃದಯಾಘಾತದ ಅಪಾಯ ಕಡಿಮೆ

ಏಲಕ್ಕಿಯಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ಅಂಶಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ರಾತ್ರಿ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಂಡು ಮಲಗುವುದರಿಂದ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು. ಇದು ಹೃದಯದ ಆರೋಗ್ಯವನ್ನು ಕಾಪಾಡಲು ಸರಳ ಮತ್ತು ನೈಸರ್ಗಿಕ ವಿಧಾನವಾಗಿದೆ.

ಜೀರ್ಣಕ್ರಿಯೆಗೆ ಸಹಕಾರಿ

ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಏಲಕ್ಕಿ ಒಂದು ವರದಾನ. ರಾತ್ರಿ ಏಲಕ್ಕಿ ಕಾಳುಗಳನ್ನು ಬಾಯಿಯಲ್ಲಿ ಇಟ್ಟುಕೊಂಡು ಮಲಗುವುದರಿಂದ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಇದು ಹೊಟ್ಟೆಯ ಆರೋಗ್ಯವನ್ನು ಸುಧಾರಿಸಿ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ.

ಬಾಯಿ ದುರ್ವಾಸನೆಗೆ ಕಡಿವಾಣ

ಬಾಯಿ ದುರ್ವಾಸನೆಯ ಸಮಸ್ಯೆಯಿಂದ ಕೊರಗುವವರಿಗೆ ಏಲಕ್ಕಿ ಒಂದು ನೈಸರ್ಗಿಕ ಪರಿಹಾರ. ರಾತ್ರಿ ಮಲಗುವಾಗ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳುವುದರಿಂದ ಕೆಟ್ಟ ಉಸಿರು ತೊಡೆದುಹಾಕಲು ಸಹಾಯವಾಗುತ್ತದೆ. ಏಲಕ್ಕಿಯ ಸುವಾಸನೆ ಬಾಯಿಯನ್ನು ತಾಜಾವಾಗಿಡುತ್ತದೆ.

ಒತ್ತಡ ನಿವಾರಣೆ

ಏಲಕ್ಕಿಯಲ್ಲಿ ಒತ್ತಡ ಕಡಿಮೆ ಮಾಡುವ ಪೋಷಕಾಂಶಗಳು ಇವೆ. ರಾತ್ರಿ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಂಡು ಮಲಗುವುದರಿಂದ ಮಾನಸಿಕ ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ಇದು ಮನಸ್ಸಿಗೆ ಶಾಂತಿ ನೀಡಿ, ಗಾಢ ನಿದ್ರೆಗೆ ದಾರಿ ಮಾಡಿಕೊಡುತ್ತದೆ.

ಏಲಕ್ಕಿಯ ಇತರ ಪ್ರಯೋಜನಗಳು

ಏಲಕ್ಕಿಯಲ್ಲಿ ಕಾರ್ಬೋಹೈಡ್ರೇಟ್, ಆಹಾರದ ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಬ್ಬಿಣ, ಮತ್ತು ರಂಜಕದಂತಹ ಪೌಷ್ಟಿಕಾಂಶಗಳಿವೆ. ಇವು ದೇಹದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತವೆ. ಆಯುರ್ವೇದದಲ್ಲಿ ಏಲಕ್ಕಿಯನ್ನು ಔಷಧೀಯ ಗುಣಗಳಿಗಾಗಿ ಬಳಸಲಾಗುತ್ತದೆ. ಆಹಾರಕ್ರಮದಲ್ಲಿ ಏಲಕ್ಕಿಯನ್ನು ಸೇರಿಸಿಕೊಳ್ಳುವುದರಿಂದ ಒಟ್ಟಾರೆ ಆರೋಗ್ಯ ಸುಧಾರಿಸುತ್ತದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

111 (38)

ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 8:39 am
0

111 (37)

ಮೈಸೂರು ದಸರಾ 2025: ಜಂಬೂ ಸವಾರಿಗೆ 9 ಆನೆಗಳ ಆಯ್ಕೆ ಅಂತಿಮ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 8:28 am
0

111 (36)

ಅತ್ಯಾ*ಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಇಂದು ಜಾಮೀನು ಭವಿಷ್ಯ ನಿರ್ಧಾರ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:53 am
0

0 (12)

ರಾಜ್ಯದಲ್ಲಿ ಮಳೆ ಆರ್ಭಟ: 1 ವಾರ ರಾಜ್ಯದಲ್ಲಿ ಭಾರೀ ಮಳೆ, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • 21113 (3)
    ಸಿಗರೇಟ್‌ಗಿಂತ ಅಪಾಯಕಾರಿ ಅಗರಬತ್ತಿ ಹೊಗೆ: ಹೊಸ ಅಧ್ಯಯನ ಬಿಚ್ಚಿಟ್ಟಿದೆ ಭಯಾನಕ ಸತ್ಯ
    July 24, 2025 | 0
  • 111 (11)
    ಬಾಳೆಹಣ್ಣು ತಿಂದು ಸಿಪ್ಪೆ ಬಿಸಾಡ್ತೀರ? ಈ ಸುದ್ದಿ ಓದಿದ್ರೆ ಇನ್ಮುಂದೆ ಸಿಪ್ಪೆ ಎಸೆಯೋದೇ ಇಲ್ಲ!
    July 23, 2025 | 0
  • 0 (5)
    ಸಂಜೆಯ ತಿಂಡಿಗೆ ಮನೆಯಲ್ಲೇ ತಯಾರಿಸಿ ಗರಿಗರಿಯಾದ ಟೊಮೆಟೊ ಚಕ್ಕುಲಿ
    July 18, 2025 | 0
  • Untitled design 2025 07 16t072808.378
    ತೂಕ ಇಳಿಕೆಗೆ ಸರಳ ಸೂತ್ರ: ನೀರನ್ನು ಈ ರೀತಿ ಕುಡಿಯಿರಿ, ಆರೋಗ್ಯವಾಗಿರಿ!
    July 16, 2025 | 0
  • Untitled design 2025 07 13t224811.827
    ನಿದ್ರೆಯಲ್ಲಿ ಎದೆಯ ಮೇಲೆ ದೆವ್ವ ಕುಳಿತಿದೆ ಎನ್ನುವುದು ಭ್ರಮೆಯೇ? ಈ ಅನುಭವದ ಕಾರಣ ತಿಳಿಯಿರಿ
    July 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version