• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ತರಕಾರಿ ಜ್ಯೂಸ್ ಕುಡಿಯಿರಿ..ದೇಹದ ರೋಗಗಳನ್ನು ದೂರಮಾಡಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 28, 2025 - 7:28 am
in ಆರೋಗ್ಯ-ಸೌಂದರ್ಯ
0 0
0
Untitled design 2025 08 28t072220.666

ಹಣ್ಣುಗಳ ರಸವನ್ನು ಕುಡಿದು ಲಾಭ ಪಡೆಯುವುದು ಎಲ್ಲರಿಗೂ ತಿಳಿದಿದೆ. ಆದರೆ, ಅದೇ ರೀತಿ ತರಕಾರಿಗಳಿಂದ ತಯಾರಿಸಿದ ಜ್ಯೂಸ್ ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದು ಬಹಳ ಜನರಿಗೆ ಗೊತ್ತಿಲ್ಲ. ತರಕಾರಿ ಜ್ಯೂಸ್ಗಳು ಪೋಷಕಾಂಶಗಳಿಂದ ತುಂಬಿದ ಪ್ರಕೃತಿಯ ಅಮೂಲ್ಯ ಉಡುಗೊರೆ. ಇವುಗಳ ನಿಯಮಿತ ಸೇವನೆಯಿಂದ ದೇಹದ ಒಳಹೊರಗೆ ಸಂಪೂರ್ಣ ಆರೋಗ್ಯವನ್ನು ಪಡೆಯಬಹುದು.

ದೇಹದ ತೂಕ ಕಡಿಮೆ ಮಾಡಲು: ಚೀನಿಕಾಯಿ ಜ್ಯೂಸ್

RelatedPosts

ಫ್ಯಾನ್‌ನಿಂದ ಬಿಸಿ ಬರುತ್ತಿದ್ಯಾ..? ಎಸಿ ಫೀಲ್ ಪಡೆಯಲು ಈ 5 ಟಿಪ್ಸ್ ಫಾಲೋ ಮಾಡಿ

ಬೇಸಿಗೆಯಲ್ಲಿ ಕೋಲ್ಡ್‌ ವಾಟರ್‌ ಕುಡಿಯುತ್ತೀರಾ? ಈ ಆರೋಗ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಕೆ!

ತಂದೆಯ ಸಿಗರೇಟ್‌ ಹವ್ಯಾಸದಿಂದ ಮಕ್ಕಳ ಮೆಟಾಬಾಲಿಸಮ್ ಮೇಲೆ ಗಂಭೀರ ಪರಿಣಾಮ..!

ಬೆಳಗ್ಗೆ ಎದ್ದ ತಕ್ಷಣ ಕೇಸರಿ ನೀರು ಕುಡಿದರೆ ಆಗುವ 7 ಅದ್ಭುತ ಬದಲಾವಣೆಗಳ, ವಿವರ ಇಲ್ಲಿದೆ

ADVERTISEMENT
ADVERTISEMENT

ದೇಹದ ತೂಕವನ್ನು ನಿಯಂತ್ರಿಸಲು ಮತ್ತು ಹೊಟ್ಟೆ ಭರ್ತಿಯಾಗಿದೆ ಎನ್ನುವ ಹೊಟ್ಟೆ ಉಬ್ಬರ ದೀರ್ಘಕಾಲ ಪಡೆಯಲು ಚೀನಿಕಾಯಿ ಜ್ಯೂಸ್ ಉತ್ತಮ. ಇದರಲ್ಲಿ ವಿಟಮಿನ್‌ಗಳು ಮಾತ್ರವಲ್ಲದೆ, ಮೆಗ್ನೀಸಿಯಂ, ಕಬ್ಬಿಣ ಮತ್ತು ಫಾಸ್ಫರಸ್ನಂತಹ ಖನಿಜಾಂಶಗಳು ಸಮೃದ್ಧವಾಗಿವೆ. ಇವು ಚಯಾಪಚಯ ಕ್ರಿಯೆಯನ್ನು ಹುರಿದುಂಬಿಸುತ್ತದೆ. ವಾರಕ್ಕೆ ಎರಡು ಬಾರಿ ಈ ರಸವನ್ನು ತಯಾರಿಸಿ ಕುಡಿಯಲು ಪ್ರಾರಂಭಿಸಿ. ರುಚಿಗಾಗಿ ಸಕ್ಕರೆ ಬದಲಿಗೆ ಜೇನುತುಪ್ಪ, ಸ್ವಲ್ಪ ನಿಂಬೆರಸ ಮತ್ತು ಪುದೀನಾ ಎಲೆಗಳನ್ನು ಸೇರಿಸಬಹುದು.

ಕಣ್ಣು ಮತ್ತು ರಕ್ತ ಸಮಸ್ಯೆಗೆ ಪರಿಹಾರ: ಕ್ಯಾರೆಟ್ ಜ್ಯೂಸ್

ಕ್ಯಾರೆಟ್ ಜ್ಯೂಸ್ ಆರೋಗ್ಯಕ್ಕೆ ಹೇಳಿ ಮಾಡಿಸಿದ್ದು. ಇದು ಫೈಬರ್ (ನಾರು) ಮತ್ತು ಆಂಟಿ-ಆಕ್ಸಿಡೆಂಟ್ ಗುಣಗಳಿಂದ ಸಮೃದ್ಧವಾಗಿದೆ. ವಿಟಮಿನ್-ಎ ಯಿಂದ ತುಂಬಿದ ಈ ರಸ ದೃಷ್ಟಿ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕಣ್ಣಿನ ಸಮಸ್ಯೆಗಳಿಂದ ರಕ್ಷಿಸುತ್ತದೆ. ಕಬ್ಬಿಣದ ಉತ್ತಮ ಮೂಲವಾಗಿರುವ ಇದು ರಕ್ತಹೀನತೆ (Anemia) ಸಮಸ್ಯೆಯಿರುವವರಿಗೆ ಔಷಧಿಯಂತೆ. ಇದರ ಸೇವನೆಯಿಂದ ಚರ್ಚೆ ಮತ್ತು ತ್ವಚೆ ಸಹ ಉಜ್ಜ್ವಲವಾಗುತ್ತದೆ.

ರಕ್ತದೊತ್ತಡ ಮತ್ತು ಶಕ್ತಿಗೆ ಔಷಧಿ: ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ಅನ್ನು ಅನೇಕ ರೋಗಗಳಿಗೆ ಪರಿಹಾರವಾಗಿ ಸೂಚಿಸಲಾಗುತ್ತದೆ. ಇದರಲ್ಲಿ ಮ್ಯಾಂಗನೀಸ್, ವಿಟಮಿನ್‌‌ಗಳು ಮತ್ತು ಕಬ್ಬಿಣದಂಶ ಧಾರಾಳವಾಗಿದೆ. ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ. ಈ ರಸಕ್ಕೆ ಒಂದು ಚಿಟಿಕೆ ಉಪ್ಪು, ಕೊತ್ತಂಬರಿ ಸೊಪ್ಪು ಮತ್ತು ನಿಂಬೆರಸವನ್ನು ಬೆರೆಸಿ ಕುಡಿದರೆ, ರಕ್ತದೊತ್ತಡ (BP) ಸಮಸ್ಯೆಯನ್ನು ನಿಯಂತ್ರಿಸಲು ಸಹಾಯಕವಾಗಿದೆ. ಇದು ದೇಹದ ರೋಗ ಪ್ರತಿರೋಧ ಶಕ್ತಿಯನ್ನು ಹೆಚ್ಚಿಸುವ ಒಂದು ಶಕ್ತಿವರ್ಧಕ ಪಾನೀಯ.

ಮುಖ್ಯ ಸೂಚನೆಗಳು

ತರಕಾರಿ ಜ್ಯೂಸ್ ತಯಾರಿಸಿದ ನಂತರ 15-20 ನಿಮಿಷಗಳೊಳಗೇ ಕುಡಿಯುವುದು ಉತ್ತಮ. ಇದರಿಂದ ಎಲ್ಲಾ ಪೋಷಕಾಂಶಗಳನ್ನು ಪೂರ್ಣವಾಗಿ ಪಡೆಯಬಹುದು. ಯಾವುದೇ ನಿರ್ದಿಷ್ಟ ಆರೋಗ್ಯ ಸಮಸ್ಯೆ ಇದ್ದರೆ, ಡಾಕ್ಟರರ ಸಲಹೆಯ ಮೇಲೆ ಈ ರಸಗಳನ್ನು ಸೇವಿಸುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 25T211049.812

ಅಮೆರಿಕ-ಇರಾನ್‌ ನಡುವೆ ಸಂಧಾನಕ್ಕೆ ಪಾಕ್‌ ಎಂಟ್ರಿ? ಇಸ್ರೇಲ್‌ ಆಕ್ರೋಶ

by ಶಾಲಿನಿ ಕೆ. ಡಿ
March 25, 2026 - 9:11 pm
0

Untitled design 2026 03 25T203145.451

‘ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇನೆ’: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
March 25, 2026 - 8:34 pm
0

Untitled design 2026 03 25T195620.550

ಹಾರ್ಮುಜ್ ಮೂಲಕ ಹಾದುಹೋಗಲು ಅನುಮತಿ ಕಡ್ಡಾಯ: ಪಾಕ್ ಹಡಗನ್ನು ವಾಪಸ್ ಕಳುಹಿಸಿದ ಇರಾನ್

by ಶಾಲಿನಿ ಕೆ. ಡಿ
March 25, 2026 - 8:14 pm
0

Untitled design 2026 03 25T190929.520

DKD ಕಂಟೆಸ್ಟೆಂಟ್ಸ್, ಮಾಸ್ಟರ್ಸ್‌ಗೆ ಶಿವಣ್ಣ ಬಂಪರ್ ಆಫರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 24T233012.391
    ಫ್ಯಾನ್‌ನಿಂದ ಬಿಸಿ ಬರುತ್ತಿದ್ಯಾ..? ಎಸಿ ಫೀಲ್ ಪಡೆಯಲು ಈ 5 ಟಿಪ್ಸ್ ಫಾಲೋ ಮಾಡಿ
    March 24, 2026 | 0
  • Untitled design 2026 03 23T071222.740
    ಬೇಸಿಗೆಯಲ್ಲಿ ಕೋಲ್ಡ್‌ ವಾಟರ್‌ ಕುಡಿಯುತ್ತೀರಾ? ಈ ಆರೋಗ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಕೆ!
    March 23, 2026 | 0
  • ಧೂಮಪಾನ ಹಾನಿಕಾರಕ
    ತಂದೆಯ ಸಿಗರೇಟ್‌ ಹವ್ಯಾಸದಿಂದ ಮಕ್ಕಳ ಮೆಟಾಬಾಲಿಸಮ್ ಮೇಲೆ ಗಂಭೀರ ಪರಿಣಾಮ..!
    March 21, 2026 | 0
  • kesari
    ಬೆಳಗ್ಗೆ ಎದ್ದ ತಕ್ಷಣ ಕೇಸರಿ ನೀರು ಕುಡಿದರೆ ಆಗುವ 7 ಅದ್ಭುತ ಬದಲಾವಣೆಗಳ, ವಿವರ ಇಲ್ಲಿದೆ
    March 21, 2026 | 0
  • Untitled design 2026 03 20T225609.687
    ಜಿಮ್‌ಗೆ ಹೋಗಿ ಅರ್ಧಕ್ಕೆ ಬಿಡುತ್ತಿದ್ದೀರಾ ? ಹಾಗಾದ್ರೆ ಸ್ನಾಯುಗಳ ಮೇಲಾಗುವ ಈ ಭೀಕರ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಿರಲಿ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version