• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ತಂದೆಯ ಸಿಗರೇಟ್‌ ಹವ್ಯಾಸದಿಂದ ಮಕ್ಕಳ ಮೆಟಾಬಾಲಿಸಮ್ ಮೇಲೆ ಗಂಭೀರ ಪರಿಣಾಮ..!

admin by admin
March 21, 2026 - 11:42 pm
in ಆರೋಗ್ಯ-ಸೌಂದರ್ಯ
0 0
0
ಧೂಮಪಾನ ಹಾನಿಕಾರಕ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆ ನಮಗೆಲ್ಲಾ ತಿಳಿದಿದೆ. ಆದರೆ, ಇತ್ತೀಚಿನ ಸಂಶೋಧನೆಯೊಂದು ಪುರುಷರ ಈ ಚಟವು ಅವರ ಹುಟ್ಟಲಿರುವ ಮಕ್ಕಳ ಜೀವನವನ್ನೇ ಹಾಳುಮಾಡಬಹುದೆಂಬ ಎಂಬ ಭಯಾನಕ ಸತ್ಯವನ್ನು ಬಿಚ್ಚಿಟ್ಟಿದೆ. ತಂದೆ ಧೂಮಪಾನ ಮಾಡುತ್ತಿದ್ದರೆ, ಆ ಪ್ರಭಾವ ಮಕ್ಕಳ ಡಿಎನ್‌ಎ ಮೇಲೆ ಬೀರಲಿದ್ದು, ಭವಿಷ್ಯದಲ್ಲಿ ಮಕ್ಕಳು ಮಧುಮೇಹ ಮತ್ತು ಲಿವರ್ ಸಂಬಂಧಿತ ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಅಪಾಯವಿದೆ ಎಂದು ಅಧ್ಯಯನ ತಿಳಿಸಿದೆ.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಜ್ಞ ವೈದ್ಯರು ನಡೆಸಿದ ಈ ಅಧ್ಯಯನವು ಜರ್ನಲ್ ಆಫ್ ದಿ ಎಂಡೋಕ್ರೈನ್ ಸೊಸೈಟಿಯಲ್ಲಿ ಪ್ರಕಟವಾಗಿದೆ. ಸುಮಾರು 1,000 ಧೂಮಪಾನ ಮಾಡುವ ಪುರುಷರನ್ನು ಈ ಸಂಶೋಧನೆಗೆ ಒಳಪಡಿಸಲಾಗಿತ್ತು. ಇದರ ಫಲಿತಾಂಶದ ಪ್ರಕಾರ, ಧೂಮಪಾನ ಮಾಡುವ ತಂದೆಯ ಮಕ್ಕಳು ಟೈಪ್-2 ಮಧುಮೇಹ (Type-2 Diabetes) ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗಳಿಂದ ಬಳಲುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಮಕ್ಕಳಲ್ಲಿ ಸಕ್ಕರೆ ಅಂಶವನ್ನು ಜೀರ್ಣಿಸಿಕೊಳ್ಳುವ ಸಾಮರ್ಥ್ಯ ಕುಂಠಿತವಾಗುವುದು ಕಂಡುಬಂದಿದೆ.

RelatedPosts

ಫ್ರಿಜ್‌ನಲ್ಲಿ ಅರ್ಧ ನಿಂಬೆಹಣ್ಣು ಇಡುತ್ತಿದ್ದೀರಾ? ಈ ತಪ್ಪು ಮಾಡಬೇಡಿ

ಬೆಂಗಳೂರಿನ ಸ್ವೀಟ್ಸ್ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ!

ಹಾರ್ಮೋನುಗಳು ಸಮತೋಲನದಲ್ಲಿರಬೇಕಾ? ಈ ಆಹಾರ ಸೇವಿಸಿ!

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

ADVERTISEMENT
ADVERTISEMENT

ತಂದೆ ಸೇವಿಸುವ ನಿಕೋಟಿನ್ ಅಂಶವು ಅವರ ದೇಹದ ಮೆಟಾಬಾಲಿಸಮ್ ಮೇಲೆ ಮಾತ್ರವಲ್ಲದೆ, ವೀರ್ಯಾಣುಗಳ (Sperm) ಗುಣಮಟ್ಟ ಮತ್ತು ರಚನೆಯ ಮೇಲೂ ಪ್ರಭಾವ ಬೀರುತ್ತದೆ. ಧೂಮಪಾನದ ವಿಷಕಾರಿ ಅಂಶಗಳು ವೀರ್ಯಾಣುಗಳಲ್ಲಿ ಕೆಲವು ಎಪಿಜೆನೆಟಿಕ್ ಬದಲಾವಣೆಗಳನ್ನು ಉಂಟುಮಾಡುತ್ತವೆ. ಈ ಬದಲಾವಣೆಗಳು ಮಗು ಜನಿಸಿದಾಗ ಅದರ ದೇಹದ ಇನ್ಸುಲಿನ್ ಕಾರ್ಯನಿರ್ವಹಣೆಯನ್ನು ಏರುಪೇರು ಮಾಡುತ್ತವೆ. ಅಧ್ಯಯನಕ್ಕೆ ಒಳಪಟ್ಟವರ ಪೈಕಿ ಸುಮಾರು 30% ರಷ್ಟು ಮಕ್ಕಳಲ್ಲಿ ಮಧುಮೇಹದ ಆರಂಭಿಕ ಲಕ್ಷಣಗಳು ಮತ್ತು ಲಿವರ್ (ಯಕೃತ್ತು) ಸಂಬಂಧಿತ ದೋಷಗಳು ಪತ್ತೆಯಾಗಿವೆ.

ನಿಕೋಟಿನ್ ಸೇವನೆಯಿಂದ ತಂದೆಯ ದೇಹದಲ್ಲಿ ಉಂಟಾಗುವ ಇನ್ಸುಲಿನ್ ಪ್ರತಿರೋಧವು (Insulin Resistance) ಅನುವಂಶೀಯವಾಗಿ ಮಕ್ಕಳಿಗೆ ವರ್ಗಾವಣೆಯಾಗುವ ಸಾಧ್ಯತೆ ಇರುತ್ತದೆ. ಇದರಿಂದ ಮಕ್ಕಳು ಎಳೆವಯಸ್ಸಿನಲ್ಲೇ ಬೊಜ್ಜು, ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಳ ಮತ್ತು ಜೀರ್ಣಕ್ರಿಯೆಯ ತೊಂದರೆಗಳನ್ನು ಅನುಭವಿಸಬಹುದು. ವಿಜ್ಞಾನಿಗಳ ಪ್ರಕಾರ, ಇದು ಕೇವಲ ಶ್ವಾಸಕೋಶದ ಸಮಸ್ಯೆಯಲ್ಲ, ಬದಲಾಗಿ ಮಗುವಿನ ಸಂಪೂರ್ಣ ಶಾರೀರಿಕ ಬೆಳವಣಿಗೆಯ ಮೇಲೆ ಮರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

ತಂದೆಯಾಗಲು ಬಯಸುವ ಪುರುಷರು ಕನಿಷ್ಠ ಪಕ್ಷ ಮಗು ಜನಿಸುವ ಮೊದಲೇ ಧೂಮಪಾನವನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಇದು ಕೇವಲ ನಿಮ್ಮ ವೈಯಕ್ತಿಕ ಆರೋಗ್ಯಕ್ಕೆ ಮಾತ್ರವಲ್ಲ, ನಿಮ್ಮ ಮಗುವಿಗೆ ಕಾಯಿಲೆಗಳಿಲ್ಲದ ಸುಂದರ ಭವಿಷ್ಯವನ್ನು ಉಡುಗೊರೆಯಾಗಿ ನೀಡಲು ಅನಿವಾರ್ಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image a10a9eda
    ಫ್ರಿಜ್‌ನಲ್ಲಿ ಅರ್ಧ ನಿಂಬೆಹಣ್ಣು ಇಡುತ್ತಿದ್ದೀರಾ? ಈ ತಪ್ಪು ಮಾಡಬೇಡಿ
    September 1, 2026 | 0
  • ಪಶ್ಚಾತ್ತಾಪ (10)
    ಬೆಂಗಳೂರಿನ ಸ್ವೀಟ್ಸ್ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ!
    August 31, 2026 | 0
  • ಹಾರ್ಮೋನುಗಳು ಸಮತೋಲನದಲ್ಲಿರಬೇಕಾ ಈ ಆಹಾರ ಸೇವಿಸಿ!
    ಹಾರ್ಮೋನುಗಳು ಸಮತೋಲನದಲ್ಲಿರಬೇಕಾ? ಈ ಆಹಾರ ಸೇವಿಸಿ!
    August 29, 2026 | 0
  • Your paragraph text (9)
    ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ
    August 27, 2026 | 0
  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version