• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಊಟದ ಬಳಿಕ ವಾಕಿಂಗ್ ಮಾಡುತ್ತೀರಾ? ಈ ಅಭ್ಯಾಸ ಲಾಭವೇ? ವೈದ್ಯರ ಸಲಹೆ ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 7:28 am
in ಆರೋಗ್ಯ-ಸೌಂದರ್ಯ
0 0
0
Untitled design 2026 03 05T072002.257

RelatedPosts

ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’

ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುವ ಈ ಅಭ್ಯಾಸಗಳನ್ನು ತಪ್ಪಿಸಿ.!

ADVERTISEMENT
ADVERTISEMENT

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಜಾಗೃತಿಯ ಭಾಗವಾಗಿ ಹಲವರು ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ವಿಶೇಷವಾಗಿ ಕಚೇರಿಯಲ್ಲಿ ದೀರ್ಘ ಕಾಲ ಕುಳಿತು ಕೆಲಸ ಮಾಡುವವರು ಅಥವಾ ತೂಕ ನಿಯಂತ್ರಣದ ಬಗ್ಗೆ ಕಾಳಜಿ ಇರುವವರು ಊಟದ ಬಳಿಕ ಸ್ವಲ್ಪ ನಡೆಯುವುದನ್ನು ಒಳ್ಳೆಯ ಅಭ್ಯಾಸವೆಂದು ಪರಿಗಣಿಸುತ್ತಾರೆ. ಆದರೆ ಈ ಅಭ್ಯಾಸ ಎಲ್ಲರಿಗೂ ಸೂಕ್ತವೇ? ಅಥವಾ ಕೆಲವರಿಗೆ ಹಾನಿಕಾರಕವೇ? ಎಂಬ ಪ್ರಶ್ನೆ ಬಹಳ ಮುಖ್ಯವಾಗಿದೆ.

ಪ್ರತಿಯೊಬ್ಬರ ದೇಹದ ರಚನೆ, ಜೀರ್ಣಕ್ರಿಯೆ ಮತ್ತು ಆರೋಗ್ಯ ಸ್ಥಿತಿ ವಿಭಿನ್ನವಾಗಿರುತ್ತದೆ. ಆದ್ದರಿಂದ ಸರಿಯಾದ ಮಾಹಿತಿ ತಿಳಿದುಕೊಂಡು ಮಾತ್ರ ಯಾವುದೇ ಆರೋಗ್ಯ ಅಭ್ಯಾಸವನ್ನು ಅನುಸರಿಸುವುದು ಉತ್ತಮ.

ತಜ್ಞರು ಏನು ಹೇಳುತ್ತಾರೆ?

ಊಟ ಮಾಡಿದ ತಕ್ಷಣವೇ ಚುರುಕಾಗಿ ಅಥವಾ ವೇಗವಾಗಿ ನಡೆಯುವುದು ಸಾಮಾನ್ಯವಾಗಿ ಸೂಕ್ತವಲ್ಲ. ಏಕೆಂದರೆ ನಾವು ಆಹಾರ ಸೇವಿಸಿದ ಬಳಿಕ ದೇಹದಲ್ಲಿನ ಹೆಚ್ಚಿನ ರಕ್ತಪ್ರವಾಹ ಜೀರ್ಣಾಂಗ ವ್ಯವಸ್ಥೆಯ ಕಡೆಗೆ ಸಾಗುತ್ತದೆ. ಇದು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ಬಗ್ಗೆ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರ ಅಭಿಪ್ರಾಯವಾಗಿದೆ..

ಈ ಸಮಯದಲ್ಲಿ ತೀವ್ರ ವ್ಯಾಯಾಮ ಅಥವಾ ವೇಗದ ನಡಿಗೆ ಮಾಡಿದರೆ, ರಕ್ತಪ್ರವಾಹವು ಸ್ನಾಯುಗಳ ಕಡೆಗೆ ತಿರುಗಬಹುದು. ಇದರಿಂದ ಜೀರ್ಣಕ್ರಿಯೆ ನಿಧಾನಗೊಳ್ಳುವುದು ಅಥವಾ ಹೊಟ್ಟೆ ನೋವು, ಉಬ್ಬರು, ಆಮ್ಲೀಯತೆ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಆದರೆ ಇದರಿಂದ ಊಟದ ನಂತರ ಸಂಪೂರ್ಣ ವಿಶ್ರಾಂತಿ ಮಾತ್ರವೇ ಬೇಕೆಂದು ಅರ್ಥವಲ್ಲ. ನಿಧಾನ ಮತ್ತು ಆರಾಮದಾಯಕ ನಡಿಗೆ ಯಾವುದೇ ಹಾನಿ ಮಾಡದು.

ಸರಿಯಾದ ಸಮಯ ಯಾವುದು?

ತಜ್ಞರ ಸಲಹೆಯ ಪ್ರಕಾರ, ಊಟ ಮಾಡಿದ 10 ರಿಂದ 15 ನಿಮಿಷಗಳ ನಂತರ ಲಘುವಾಗಿ ನಡೆಯುವುದು ಉತ್ತಮ. ವಿಶೇಷವಾಗಿ ಭಾರವಾದ ಊಟ ಮಾಡಿದಿದ್ದರೆ, ಮೊದಲು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುವುದು ಒಳ್ಳೆಯದು. ನಂತರ 10 ರಿಂದ 20 ನಿಮಿಷಗಳ ಕಾಲ ನಿಧಾನಗತಿಯಲ್ಲಿ ನಡೆದುಬರುವುದು ಜೀರ್ಣಕ್ರಿಯೆಗೆ ಸಹಾಯಕ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ವೇಗ ಮುಖ್ಯವಲ್ಲ, ನಿಯಮಿತತೆ ಮುಖ್ಯ. ತುಂಬಾ ವೇಗವಾಗಿ ಅಥವಾ ದೂರ ನಡೆಯುವ ಅವಶ್ಯಕತೆ ಇಲ್ಲ.

ಊಟದ ನಂತರ ನಡೆಯುವುದರಿಂದಾಗುವ ಪ್ರಯೋಜನಗಳು

ಲಘು ನಡಿಗೆ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಇದರಿಂದ ಗ್ಯಾಸ್, ಹೊಟ್ಟೆ ಉಬ್ಬರು ಮತ್ತು ಭಾರವಾಗಿರುವ ಅನುಭವ ಕಡಿಮೆಯಾಗುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ವಿಶೇಷವಾಗಿ ಮಧುಮೇಹ ಹೊಂದಿರುವವರಿಗೆ ನಿಧಾನ ನಡಿಗೆ ಉಪಯುಕ್ತವಾಗಬಹುದು.

ಇನ್ನಷ್ಟು ಪ್ರಯೋಜನಗಳನ್ನು ನೋಡಿದರೆ

  • ದೇಹ ಚುರುಕಾಗಿರುತ್ತದೆ

  • ಸೋಮಾರಿತನ ಕಡಿಮೆಯಾಗುತ್ತದೆ

  • ಚಯಾಪಚಯ ಕ್ರಿಯೆ ಸುಧಾರಿಸುತ್ತದೆ

  • ತೂಕ ನಿಯಂತ್ರಣಕ್ಕೆ ನೆರವಾಗುತ್ತದೆ

  • ಮಾನಸಿಕ ಒತ್ತಡ ಕಡಿಮೆಯಾಗುತ್ತದೆ

ಯಾರಿಗೆ ಎಚ್ಚರಿಕೆ ಅಗತ್ಯ?

ಆಮ್ಲೀಯತೆ, ಅಲ್ಸರ್, ಗಂಭೀರ ಜೀರ್ಣಕ್ರಿಯೆ ಸಮಸ್ಯೆಗಳು ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿರುವವರು ವೈದ್ಯರ ಸಲಹೆ ಪಡೆಯುವುದು ಉತ್ತಮ. ವಿಶೇಷವಾಗಿ ಹಿರಿಯ ನಾಗರಿಕರು ಅಥವಾ ಗರ್ಭಿಣಿಯರು ತಮ್ಮ ದೈಹಿಕ ಸ್ಥಿತಿಗೆ ಅನುಗುಣವಾಗಿ ನಡಿಗೆ ಆಯ್ಕೆ ಮಾಡಬೇಕು.

ಊಟ ಮಾಡಿದ ತಕ್ಷಣವೇ ವೇಗವಾಗಿ ನಡೆಯುವುದು ಉತ್ತಮ ಅಭ್ಯಾಸವಲ್ಲ. ಆದರೆ 10–15 ನಿಮಿಷಗಳ ಬಳಿಕ ನಿಧಾನಗತಿಯಲ್ಲಿ 15–20 ನಿಮಿಷ ನಡೆದುಬರುವುದು ಆರೋಗ್ಯಕ್ಕೆ ಹಿತಕರ. ನಿಮ್ಮ ದೇಹದ ಪ್ರತಿಕ್ರಿಯೆಯನ್ನು ಗಮನಿಸಿ, ಅದಕ್ಕೆ ತಕ್ಕಂತೆ ಅಭ್ಯಾಸವನ್ನು ರೂಪಿಸಿಕೊಳ್ಳುವುದು ಅತ್ಯಂತ ಮುಖ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 04T212752.135

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
June 4, 2026 - 9:28 pm
0

Untitled design 2026 06 04T210336.876

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
June 4, 2026 - 9:04 pm
0

Untitled design 2026 06 04T203952.916

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

by ಶಾಲಿನಿ ಕೆ. ಡಿ
June 4, 2026 - 8:40 pm
0

Untitled design 2026 06 04T200727.885

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 4, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T174108.541
    ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’
    June 4, 2026 | 0
  • BeFunky collage (37)
    ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ
    June 2, 2026 | 0
  • BeFunky collage 2026 05 28T223105.372
    ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು
    May 28, 2026 | 0
  • Untitled design 2026 05 28T071632.863
    ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುವ ಈ ಅಭ್ಯಾಸಗಳನ್ನು ತಪ್ಪಿಸಿ.!
    May 28, 2026 | 0
  • Untitled design 2026 05 27T070746.127
    ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಅಪಾಯವೇ? ಇಲ್ಲಿದೆ ವೈದ್ಯರ ಸಲಹೆ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version