• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಚಳಿಗಾಲದಲ್ಲಿ ನಿಮ್ಮ ಆಹಾರಾಭ್ಯಾಸ ಹೀಗಿರಲಿ!: ಏನು ತಿನ್ನಬೇಕು, ಏನು ತಿನ್ನಬಾರದು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 7:53 am
in ಆರೋಗ್ಯ-ಸೌಂದರ್ಯ
0 0
0
Untitled design 2025 11 07t073222.732

ಚಳಿಗಾಲ ಆರಂಭವಾದರೆ ಶೀತ, ಕೆಮ್ಮು, ಜ್ವರ ಇವು ಸಾಮಾನ್ಯ. ಆದರೆ ಸರಿಯಾದ ಆಹಾರ ಅಭ್ಯಾಸಗಳಿಂದ ಈ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ತಡೆಗಟ್ಟಬಹುದು. ಚಳಿಗಾಲದ ವೇಳೆ ದೇಹದ ತಾಪಮಾನವನ್ನು ಸಮತೋಲನದಲ್ಲಿರಿಸಲು ಶಕ್ತಿದಾಯಕ, ಪೌಷ್ಟಿಕ ಆಹಾರ ಸೇವನೆ ಅತ್ಯಗತ್ಯ.

ಹಸಿರು ತರಕಾರಿಗಳು

ಊಟದಲ್ಲಿ ಹಸಿರು ತರಕಾರಿಗಳು ಬಳಸಿ. ಮೆಂತೆ, ಪಾಲಕ್‌, ದಂಟು, ಹೊನಗನ್ನೆ, ಕ್ಯಾಪ್ಸಿಕಂ, ಬೆಂಡೆಕಾಯಿ, ಬ್ರೊಕೊಲಿ ಮುಂತಾದ ತರಕಾರಿಗಳು ಚಳಿಗಾಲದ ಶ್ರೇಷ್ಠ ಆಹಾರ. ಇವುಗಳಲ್ಲಿ ಬೀಟಾ ಕ್ಯಾರೋಟಿನ್, ಕಬ್ಬಿಣ, ಫೋಲೇಟ್ ಮುಂತಾದ ಅಂಶಗಳು ಹೇರಳವಾಗಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಹಸಿರು ತರಕಾರಿಗಳಲ್ಲಿರುವ ನಾರು (ಫೈಬರ್) ಜೀರ್ಣಕ್ರಿಯೆ ಸುಗಮಗೊಳಿಸಿ, ಮಧುಮೇಹ ಹಾಗೂ ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ.

RelatedPosts

ಶಂಖಪುಷ್ಪ ಚಹಾದಲ್ಲಿದೆ ಅಚ್ಚರಿಯ ಗುಣಗಳು: ಚಳಿಗಾಲದಲ್ಲಿ ನಿಮ್ಮ ಆರೋಗ್ಯ ರಕ್ಷಕ

ಜೇನುತುಪ್ಪ ಮತ್ತು ಬೆಳ್ಳುಳ್ಳಿ ಸೇವನೆಯ 5 ಪ್ರಮುಖ ಪ್ರಯೋಜನಗಳು

ಊಟ ಮಾಡುವಾಗ ಮಗುವಿಗೆ ಮೊಬೈಲ್‌ ಕೊಡ್ತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು..!

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ 13.8 ಕೋಟಿ ಭಾರತೀಯರು: ಲ್ಯಾನ್ಸೆಟ್ ಅಧ್ಯಯನ ವರದಿ

ADVERTISEMENT
ADVERTISEMENT
ಬೇರು-ಗಡ್ಡೆ-ಗೆಣಸುಗಳು

ಚಳಿಗಾಲ ಎಂದರೆ ಗಡ್ಡೆ ತರಕಾರಿಗಳ ಕಾಲ. ಬೀಟ್‌ರೂಟ್‌, ಕ್ಯಾರೆಟ್‌, ಗೆಣಸು, ಶುಂಠಿ, ಟರ್ನಿಪ್‌ ಮುಂತಾದವುಗಳಲ್ಲಿ ವಿಟಮಿನ್‌ ಎ, ಬೀಟಾ ಕ್ಯಾರೋಟಿನ್‌ ಅಧಿಕವಾಗಿದೆ. ಗೆಣಸು ಸಿಪ್ಪೆ ಸಮೇತ ತಿನ್ನುವುದರಿಂದ ಹೆಚ್ಚು ಪೋಷಕಾಂಶ ದೊರೆಯುತ್ತದೆ. ಇವುಗಳಲ್ಲಿ ಕ್ಯಾಲರಿ ಸ್ವಲ್ಪ ಹೆಚ್ಚಾದರೂ ಚಳಿಗಾಲದಲ್ಲಿ ದೇಹಕ್ಕೆ ತಾಪಮಾನ ಕಾಯ್ದುಕೊಳ್ಳಲು ಇದು ಸಹಾಯಕ. ಪೌಷ್ಟಿಕಾಂಶಯುಕ್ತ ಈ ತರಕಾರಿಗಳು ಚಳಿ ಗಾಲದಲ್ಲಿ ಶಕ್ತಿ ಮತ್ತು ಉತ್ಸಾಹ ನೀಡುತ್ತವೆ.

ಇಡೀ ಧಾನ್ಯಗಳು 

ಜೋಳ, ಸಜ್ಜೆ, ರಾಗಿ ಮುಂತಾದ ಸಿರಿ ಧಾನ್ಯಗಳು ಚಳಿಗಾಲದಲ್ಲಿ ಆರೋಗ್ಯಕ್ಕೆ ಮುಖ್ಯವಾಗಿದೆ. ಇವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಂಡು ದೀರ್ಘಕಾಲ ಶಕ್ತಿಯನ್ನು ನೀಡುತ್ತವೆ.. ಇಡೀ ಧಾನ್ಯಗಳ ಸೇವನೆಯಿಂದ ಹೃದಯ ರೋಗ, ಮಧುಮೇಹ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ದೇಹದ ಒಳಗೆ ಉತ್ತಮ ಬ್ಯಾಕ್ಟೀರಿಯಗಳ ವೃದ್ಧಿಗೂ ಇವು ಸಹಕಾರಿ.

ಬೀಜ ಮತ್ತು ಕಾಯಿಗಳು

ಬಾದಾಮಿ, ವಾಲ್‌ನಟ್‌, ಸೂರ್ಯಕಾಂತಿ, ಕುಂಬಳಕಾಯಿ ಮತ್ತು ಅಗಸೆ ಬೀಜಗಳು ಚಳಿಗಾಲದ ಸೂಪರ್‌ಫುಡ್‌. ಇವುಗಳಲ್ಲಿ ಉತ್ತಮ ಕೊಬ್ಬು, ಪ್ರೊಟೀನ್, ವಿಟಮಿನ್‌ ಇ, ಮೆಗ್ನೀಶಿಯಂ, ಫೋಲೇಟ್ ಮುಂತಾದ ಅಂಶಗಳು ಸಮೃದ್ಧವಾಗಿದೆ.
ಕೊಬ್ಬಿನ ಪ್ರಮಾಣ ಇದ್ದರೂ ಇವುಗಳಲ್ಲಿ ಸ್ಯಾಚುರೇಟೆಡ್‌ ಕೊಬ್ಬು ಕಡಿಮೆ. ದಿನನಿತ್ಯ ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಹೃದಯ ಆರೋಗ್ಯಕ್ಕೂ ಚರ್ಮದ ಹೊಳಪಿಗೂ ಸಹಾಯ ಮಾಡುತ್ತವೆ.

ಸಾಂಬಾರ ಪದಾರ್ಥಗಳು

ಚಳಿ ಸಮಯದಲ್ಲಿ ಮಸಾಲೆಗಳು ಕೇವಲ ರುಚಿಗಲ್ಲ, ಆರೋಗ್ಯಕ್ಕೂ ಉಪಕಾರಿಗಳು. ಶುಂಠಿ, ಬೆಳ್ಳುಳ್ಳಿ, ಚಕ್ಕೆ, ಲವಂಗ, ಏಲಕ್ಕಿ, ಅರಿಶಿನ ಮುಂತಾದವು ಉತ್ಕರ್ಷಣ ನಿರೋಧಕಗಳು (antioxidants) ಆಗಿ ಕೆಲಸಮಾಡುತ್ತವೆ.
ಅರಿಶಿನವು ರೋಗನಿರೋಧಕ ಶಕ್ತಿ ಹೆಚ್ಚಿಸಿ ಮೆದುಳಿನ ಕಾರ್ಯಕ್ಷಮತೆ ಹೆಚ್ಚಿಸುತ್ತದೆ. ಚಕ್ಕೆ ರಕ್ತದ ಸಕ್ಕರೆ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಶುಂಠಿ ಜೀರ್ಣ ಕ್ರಿಯೆ ಸುಗಮಗೊಳಿಸಿ ಶೀತ ನಿವಾರಣೆ ಮಾಡುತ್ತದೆ.

ಚಳಿ ಗೆಲ್ಲುವ ಸರಳ ಆಹಾರ ನಿಯಮ
  • ಬೆಳಿಗ್ಗೆ ಬಿಸಿ ನೀರು ಅಥವಾ ಹಾಲಿನಲ್ಲಿ ಶುಂಠಿ ಪುಡಿ ಸೇರಿಸಿ ಕುಡಿಯಿರಿ.

  • ಮಧ್ಯಾಹ್ನ ಹಸಿರು ತರಕಾರಿಗಳ ಪಲ್ಯ ಅಥವಾ ಸಾಂಬಾರ ಸೇರಿಸಿಕೊಳ್ಳಿ.

  • ರಾತ್ರಿ ವೇಳೆ ಬಾದಾಮಿ ಅಥವಾ ಅಗಸೆ ಬೀಜದ ಮಿಶ್ರಣ ಹಾಲಿನಲ್ಲಿ ಸೇವಿಸಿ.

ಈ ಸರಳ ಅಭ್ಯಾಸಗಳಿಂದ ಶೀತ, ಕೆಮ್ಮು, ಜ್ವರ ಮುಂತಾದ ಸಮಸ್ಯೆಗಳು ದೂರವಾಗುತ್ತವೆ. ದೇಹದ ತಾಪಮಾನ ಸಮತೋಲನದಲ್ಲಿರುತ್ತದೆ ಮತ್ತು ಚಳಿಗಾಲವೂ ಆರೋಗ್ಯಕರವಾಗಿ ಕಳೆಯಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

Untitled design 2025 11 13T230314.700

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
November 13, 2025 - 11:10 pm
0

Untitled design 2025 11 13T224632.056

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

by ಶಾಲಿನಿ ಕೆ. ಡಿ
November 13, 2025 - 10:57 pm
0

Untitled design 2025 11 13T212513.061

ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

by ಶಾಲಿನಿ ಕೆ. ಡಿ
November 13, 2025 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 12T071616.368
    ಶಂಖಪುಷ್ಪ ಚಹಾದಲ್ಲಿದೆ ಅಚ್ಚರಿಯ ಗುಣಗಳು: ಚಳಿಗಾಲದಲ್ಲಿ ನಿಮ್ಮ ಆರೋಗ್ಯ ರಕ್ಷಕ
    November 12, 2025 | 0
  • Untitled design 2025 11 11T090202.937
    ಜೇನುತುಪ್ಪ ಮತ್ತು ಬೆಳ್ಳುಳ್ಳಿ ಸೇವನೆಯ 5 ಪ್ರಮುಖ ಪ್ರಯೋಜನಗಳು
    November 11, 2025 | 0
  • Untitled design (4)
    ಊಟ ಮಾಡುವಾಗ ಮಗುವಿಗೆ ಮೊಬೈಲ್‌ ಕೊಡ್ತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು..!
    November 9, 2025 | 0
  • Untitled design 2025 11 09T100341.902
    ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ 13.8 ಕೋಟಿ ಭಾರತೀಯರು: ಲ್ಯಾನ್ಸೆಟ್ ಅಧ್ಯಯನ ವರದಿ
    November 9, 2025 | 0
  • Untitled design 2025 11 09T070853.627
    ಮೊಳಕೆ ಕಾಳು ಸೇವಿಸಿದರೆ ಸಿಗುತ್ತೆ ಆರೋಗ್ಯ ಭಾಗ್ಯ…! ಇಂದೇ ಟ್ರೈ ಮಾಡಿ
    November 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version