• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಉದ್ಯೋಗಿಗಳ ವೃತ್ತಿಪರ ತೆರಿಗೆ ಏರಿಕೆ: ಮಾಸಿಕ 200 ರೂ. ಇರುವ ತೆರಿಗೆ ಇನ್ನು₹300ರೂ ಹೆಚ್ಚಳ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2025 - 10:14 am
in ಉದ್ಯೋಗ
0 0
0
Befunky collage 2025 03 06t101150.367

ಕರ್ನಾಟಕ ಸರ್ಕಾರವು ವೃತ್ತಿಪರ ತೆರಿಗೆಯನ್ನು ಮಾಸಿಕ ₹200 ರಿಂದ ₹300 ಗೆ ಹೆಚ್ಚಿಸುವ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಮಾಡಲಾಗಿದೆ. ‘ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025’ ಅಡಿಯಲ್ಲಿ ಈ ಹೆಚ್ಚಳವನ್ನು ಜಾರಿಗೊಳಿಸಲಾಗುತ್ತದೆ.

ಇದುವರೆಗೆ ಮಾಸಿಕ ₹15,000 ಕ್ಕಿಂತ ಹೆಚ್ಚು ಸಂಪಾದಿಸುವ ಉದ್ಯೋಗಿಗಳು, ವ್ಯಾಪಾರಿಗಳು ಮತ್ತು ವೃತ್ತಿಪರರು ವಾರ್ಷಿಕವಾಗಿ ₹2,500 (11 ತಿಂಗಳು ₹200 + 1 ತಿಂಗಳು ₹300) ತೆರಿಗೆ ಪಾವತಿಸಬೇಕಾಗಿತ್ತು. ಹೊಸ ತಿದ್ದುಪಡಿಯೊಂದಿಗೆ ಪ್ರತಿ ತಿಂಗಳು ₹300 ತೆರಿಗೆ ವಸೂಲಿ ಮಾಡಲಾಗುತ್ತದೆ. ಇದು ಸರ್ಕಾರದ ಆದಾಯವನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಗಳಿಗೆ ಹೆಚ್ಚು ನಿಧಿಯನ್ನು ನಿಗದಿಪಡಿಸುವ ಉದ್ದೇಶವನ್ನು ಹೊಂದಿದೆ.

RelatedPosts

ಕಾಗ್ನಿಜೆಂಟ್‌ನಲ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: 15,000 ಐಟಿ ನೌಕರರ ವಜಾ ಸಿದ್ದತೆ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಶೇ.40 ಕುಸಿತ: ಸಂಕಷ್ಟದಲ್ಲಿ 4 ಲಕ್ಷ ಡೆಲಿವರಿ ಬಾಯ್ಸ್

ಗೂಗಲ್‌ನಲ್ಲಿ ಒಂದು ವರ್ಷ ಕೆಲಸ ಮಾಡಿದ ಬೆಂಗಳೂರು ಟೆಕ್ಕಿಯ12 ಪಾಠ, ಇವುಗಳು ಇದ್ದರೆ ಮಾತ್ರ ನೀವು ಅರ್ಹ!

ADVERTISEMENT
ADVERTISEMENT

ಅಕ್ರಮ ಪಶು ಆಹಾರ ಉತ್ಪಾದನೆಗೆ 3 ವರ್ಷದ ಜೈಲು ಶಿಕ್ಷೆ 

ಪ್ರಾಣಿಗಳ ಆರೋಗ್ಯ ಮತ್ತು ಸುರಕ್ಷಿತ ಆಹಾರವನ್ನು ಖಚಿತಪಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿದೆ. ಪರವಾನಗಿ ಇಲ್ಲದೆ ಪಶು ಆಹಾರ ಉತ್ಪಾದಿಸುವ, ಮಾರಾಟ ಮಾಡುವ ಅಥವಾ ಪೂರೈಕೆ ಮಾಡುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲು ಹೊಸ ಕಾಯ್ದೆ ರೂಪುಗೊಂಡಿದೆ. ಅಕ್ರಮ ಚಟುವಟಿಕೆಗಳಿಗೆ ಗರಿಷ್ಠ 3 ವರ್ಷದ ಜೈಲು ಶಿಕ್ಷೆ ಮತ್ತು ₹5 ಲಕ್ಷ ದಂಡ ವಿಧಿಸಲು ಕೂಡ  ಅವಕಾಶ  ಕಲ್ಪಿಸಲಾಗಿದೆ. ಪಶುಸಂಗೋಪನಾ ಇಲಾಖೆಯು ಪರವಾನಗಿ ಪ್ರಕ್ರಿಯೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಲಿದೆ. ಈ ನಿರ್ಧಾರವು ದುರ್ಗುಣಕಾರಿ ಪಶು ಆಹಾರದಿಂದ ಉಂಟಾಗುವ ಆರೋಗ್ಯ ಅಪಾಯಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ಗಾಂಧೀಜಿ ಹೆಸರಿನ ನಾಮಕರಣ

ಕರ್ನಾಟಕ ರಾಜ್ಯ ಗ್ರಾಮೀಣಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ (ತಿದ್ದುಪಡಿ)ವಿಧೇಯಕ-2025ಕ್ಕೆ ಅನುಮೋದನೆ ನೀಡಿದ್ದು, ತನ್ಮೂಲಕ ವಿಶ್ವವಿದ್ಯಾಲಯಕ್ಕೆ ಮಹಾತ್ಮ ಗಾಂಧೀಕಿ ಹೆಸರು ನಾಮಕರಣ ಮಾಲು ತೀರ್ಮಾನಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T184109.340

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
May 19, 2026 - 6:42 pm
0

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 06T130451.565
    ಕಾಗ್ನಿಜೆಂಟ್‌ನಲ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: 15,000 ಐಟಿ ನೌಕರರ ವಜಾ ಸಿದ್ದತೆ
    May 6, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • Untitled design 2026 03 23T222656.130
    ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಶೇ.40 ಕುಸಿತ: ಸಂಕಷ್ಟದಲ್ಲಿ 4 ಲಕ್ಷ ಡೆಲಿವರಿ ಬಾಯ್ಸ್
    March 23, 2026 | 0
  • BeFunky collage 2026 03 04T171355.132
    ಗೂಗಲ್‌ನಲ್ಲಿ ಒಂದು ವರ್ಷ ಕೆಲಸ ಮಾಡಿದ ಬೆಂಗಳೂರು ಟೆಕ್ಕಿಯ12 ಪಾಠ, ಇವುಗಳು ಇದ್ದರೆ ಮಾತ್ರ ನೀವು ಅರ್ಹ!
    March 4, 2026 | 0
  • KPSCಯಲ್ಲಿ ಮತ್ತೆ ಅಕ್ರಮದ ವಾಸನೆ
    KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version