• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ

admin by admin
May 28, 2026 - 3:24 pm
in Flash News, ಕರ್ನಾಟಕ
0 0
0

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಕಚೇರಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಕೃಷ್ಣಾ ನದಿ ತೀರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾವುಕರಾದ ಸಿದ್ದರಾಮಯ್ಯ, “ಮೊನ್ನೆ ನಾಡಿದ್ದು ರಾಜೀನಾಮೆ ಕೊಡ್ತೀನಿ ಅಂದಿದ್ದೆ. ಅದೇ ರೀತಿ ಇಂದು ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಪುಟ ಸಚಿವರು ಉಪಸ್ಥಿತರಿದ್ದರು. “ಹೈಕಮಾಂಡ್ ಹೇಳಿದಾಗ ರಾಜೀನಾಮೆ ಕೊಡ್ತೀನಿ ಎಂದಿದ್ದೆ. ಈಗ ಹೇಳಿದ್ದಾರೆ, ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ” ಎಂದು ಅವರು ತಿಳಿಸಿದರು. ರಾಜ್ಯಪಾಲರು ಪ್ರಸ್ತುತ ಊರಿನಲ್ಲಿಲ್ಲ ಎಂದು ತಿಳಿದು ಬಂದಿದೆ. ರಾತ್ರಿ ಅವರು ಬಂದ ಬಳಿಕ ರಾಜೀನಾಮೆ ಅಂಗೀಕರಿಸುವ ಸಾಧ್ಯತೆ ಇದೆ.

RelatedPosts

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ADVERTISEMENT
ADVERTISEMENT

ಸಿದ್ದರಾಮಯ್ಯ ಅವರ ಸಾಧನೆಗಳು

ಸಿದ್ದರಾಮಯ್ಯ ಅವರು 2013-18 ಮತ್ತು 2023ರಿಂದ ಇಲ್ಲಿಯವರೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. “2013ರಿಂದ 18ರವರೆಗೆ 168 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿದ್ದ 300 ಭರವಸೆಗಳನ್ನು ಈಡೇರಿಸಿದ್ದೇವೆ” ಎಂದು ಅವರು ಹೇಳಿದರು.

2023ರಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಮೊದಲ ವರ್ಷವೇ ಎಲ್ಲವನ್ನೂ ಅನುಷ್ಠಾನಕ್ಕೆ ತಂದಿದ್ದೇವೆ ಎಂದು ಅವರು ಸ್ಮರಿಸಿದರು. “ನಾವು ಜನತೆಗೆ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಎಲೆಕ್ಷನ್ ವೇಳೆ ಕೊಟ್ಟ ವಚನವನ್ನು ಪಾಲಿಸಿದ್ದೇವೆ” ಎಂದು ಭಾವುಕರಾದರು.

ಸಮಾನತೆಯ ಸಂದೇಶ

ಸಿದ್ದರಾಮಯ್ಯ ಅವರು “ಇಡೀ ಸಮಾಜ ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಸಮಾನತೆಯ ಸಮಾಜವಾಗಬೇಕು” ಎಂದು ಹೇಳಿದರು. ಬುದ್ಧ, ಬಸವಣ್ಣ, ಅಂಬೇಡ್ಕರ್ ಮತ್ತು ಗಾಂಧೀಜಿಯವರ ತತ್ವಗಳನ್ನು ಪಾಲಿಸುತ್ತಿದ್ದೇನೆ ಎಂದು ತಿಳಿಸಿದರು. “ಸಂವಿಧಾನವೇ ನಮ್ಮ ಧರ್ಮ” ಎಂದು ಅವರು ಒತ್ತಿ ಹೇಳಿದರು.

ಧನ್ಯವಾದಗಳು

ತಮ್ಮ ರಾಜಕೀಯ ಪಯಣದಲ್ಲಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ ಸಿದ್ದರಾಮಯ್ಯ, “ನಾನು ಹಳ್ಳಿಗಾಡಿನಿಂದ ಬಂದವನು. ರಾಜಕಾರಣಕ್ಕೆ ಬಂದಿದ್ದು ಆಕಸ್ಮಿಕ” ಎಂದರು. 2006ರಲ್ಲಿ ಕಾಂಗ್ರೆಸ್ ಸೇರಿದ ಬಳಿಕ ಪಡೆದ ಅವಕಾಶಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T212923.631

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

by ಶಾಲಿನಿ ಕೆ. ಡಿ
June 27, 2026 - 9:30 pm
0

Untitled design 2026 06 27T210221.658

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
June 27, 2026 - 9:03 pm
0

Untitled design 2026 06 27T203957.811

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ

by ಶಾಲಿನಿ ಕೆ. ಡಿ
June 27, 2026 - 8:44 pm
0

Untitled design 2026 06 27T200135.068

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

by ಶಾಲಿನಿ ಕೆ. ಡಿ
June 27, 2026 - 8:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
  • Untitled design 2026 06 27T203957.811
    ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ
    June 27, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version