• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಟ ಆಡುತ್ತಿದ್ದಾಗ ಕುತ್ತಿಗೆಗೆ ಚೂಡಿದಾರದ ವೇಲು ಸಿಲುಕಿಕೊಂಡು ಬಾಲಕಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 17, 2025 - 11:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
111122212 (5)

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ADVERTISEMENT
ADVERTISEMENT

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಬ್ಬತ್ತಿಯಲ್ಲಿ ಒಂದು ದಾರುಣ ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಟವಾಡುತ್ತಿದ್ದ 12 ವರ್ಷದ ಬಾಲಕಿ ಪ್ರಣೀತಾ ಜಗನ್ನಾಥ ನಾಯ್ಕಳ ಕುತ್ತಿಗೆಗೆ ಚೂಡಿದಾರದ ವೇಲು ಸಿಲುಕಿಕೊಂಡು ಸಾವನ್ನಪ್ಪಿದ್ದಾಳೆ. ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆ ದಿನ ಮನೆಯಲ್ಲಿದ್ದ ಬಾಲಕಿ ಜೋಕಾಲಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಆ ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ, ಪ್ರಣೀತಾ ತನ್ನ ಮನೆಯಲ್ಲಿ ಸಂತೋಷದಿಂದ ಜೋಕಾಲಿ ಆಟವಾಡುತ್ತಿದ್ದಳು. ಜೋಕಾಲಿಗೆ ಕಟ್ಟಲಾಗಿದ್ದ ಚೂಡಿದಾರದ ವೇಲು ಆಕಸ್ಮಿಕವಾಗಿ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿತ್ತು. ಈ ಘಟನೆಯಿಂದ ಬಾಲಕಿಯ ಕುತ್ತಿಗೆಗೆ ವೇಲು ಬಿಗಿಯಾಗಿ ಸಿಲುಕಿ, ಆಕೆ ತೀವ್ರವಾಗಿ ಅಸ್ವಸ್ಥಗೊಂಡಳು. ಕುಟುಂಬದವರು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮೊದಲೇ ಪ್ರಣೀತಾ ಕೊನೆಯುಸಿರೆಳೆದಳು.

ಈ ಘಟನೆಯ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಯ ಕುರಿತು ತನಿಖೆಯನ್ನು ಆರಂಭಿಸಿದ್ದಾರೆ. ಈ ದುರಂತವು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಛಾವಣಿ (2)

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

by ಕವಿತಾ
September 11, 2026 - 8:25 pm
0

ಛಾವಣಿ (1)

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

by ಕವಿತಾ
September 11, 2026 - 8:04 pm
0

ಛಾವಣಿ

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

by ಕವಿತಾ
September 11, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version