• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಹಸಿರು ಮಾರ್ಗಕ್ಕೆ ಬರಲಿವೆ 21 ಹೊಸ ರೈಲುಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 11:06 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 31T110541.462

RelatedPosts

ಬೆಂಗಳೂರಿಗರೇ ಎಚ್ಚರ! ಎಂ.ಜಿ. ರೋಡ್ ಸೇರಿ ಹಲವು ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ಸಂಪೂರ್ಣ ಮಾಹಿತಿ

ಬಸವಕಲ್ಯಾಣದಲ್ಲಿ ಭಾರೀ ಹೈಡ್ರಾಮಾ: ಮುಸ್ಲಿಂ ಯುವಕರಿಂದ ಪೊಲೀಸ್ ಠಾಣೆಗೆ ಮುತ್ತಿಗೆ, 49 ಮಂದಿ ಮೇಲೆ FIR

ಕಾಂಗ್ರೆಸ್ ಕಚೇರಿಯಲ್ಲಿ ಬಣ್ಣ ಬಣ್ಣಗಳಲ್ಲಿ ಮುಳುಗಿದ ರಾಹುಲ್ ಗಾಂಧಿ, ಕಾರ್ಯಕರ್ತರೊಂದಿಗೆ ಹೋಳಿ ಸಂಭ್ರಮ

ಕರ್ನಾಟಕಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: ಡೀಸೆಲ್, ಪೆಟ್ರೋಲ್​​ಗಾಗಿ ಕ್ಯೂ ನಿಂತ ಜನ!

ADVERTISEMENT
ADVERTISEMENT

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು  ಶುಭ ಸುದ್ದಿ ಸಿಕ್ಕಿದೆ. ನಗರದ ಉತ್ತರ–ದಕ್ಷಿಣ ಕಾರಿಡಾರ್ ಆಗಿರುವ ಹಸಿರು ಮಾರ್ಗಕ್ಕೆ (Green Line) ಹೊಸದಾಗಿ 21 ಅತ್ಯಾಧುನಿಕ ಡಿಟಿಜಿ (Distance To Go) ತಂತ್ರಜ್ಞಾನದ ಮೆಟ್ರೋ ರೈಲುಗಳು ಸೇರ್ಪಡೆಗೊಳ್ಳಲಿವೆ. ಈ ಕ್ರಮದಿಂದ ಮೆಟ್ರೋ ಸಂಚಾರ ಇನ್ನಷ್ಟು ವೇಗವಾಗಲಿದೆ.

ಹಸಿರು ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ 17 ರೈಲುಗಳನ್ನು ಹಂತ ಹಂತವಾಗಿ ನೇರಳೆ ಮಾರ್ಗಕ್ಕೆ (Purple Line) ಸ್ಥಳಾಂತರಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹಸಿರು ಮಾರ್ಗಕ್ಕೆ ಸಂಪೂರ್ಣವಾಗಿ ಹೊಸ ರೈಲುಗಳನ್ನು ನಿಯೋಜಿಸುವ ಮೂಲಕ ನಿರ್ವಹಣೆಯನ್ನು ಸುಲಭಗೊಳಿಸುವ ಉದ್ದೇಶ ಹೊಂದಿದೆ.

33.5 ಕಿಲೋಮೀಟರ್ ಉದ್ದದ ಉತ್ತರ–ದಕ್ಷಿಣ ಕಾರಿಡಾರ್ ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ ವಿಸ್ತಾರಗೊಂಡಿದ್ದು, ಪ್ರತಿದಿನ ಲಕ್ಷಾಂತರ ಪ್ರಯಾಣಿಕರನ್ನು ಸಾಗಿಸುತ್ತಿದೆ. ಈ ಮಾರ್ಗದಲ್ಲಿ ಹೊಸ ರೈಲುಗಳ ಸೇರ್ಪಡೆ ಆಗುವುದರಿಂದ ಪೀಕ್‌ ಅವಧಿಯಲ್ಲಿ ಉಂಟಾಗುವ ದಟ್ಟಣೆ ಕಡಿಮೆಯಾಗಲಿದೆ.

2019–20ರಲ್ಲಿ ನಡೆದ ಒಪ್ಪಂದದಂತೆ ಡಿಟಿಜಿ ತಂತ್ರಜ್ಞಾನ ಹೊಂದಿರುವ ಒಟ್ಟು 21 ಮೆಟ್ರೋ ರೈಲುಗಳು (126 ಬೋಗಿಗಳು) ಪೂರೈಕೆ ಆಗಲಿವೆ. ಈ ರೈಲುಗಳನ್ನು ಕೋಲ್ಕತ್ತಾದ ಟಿಟಾಘರ್ ರೈಲ್ ಸಿಸ್ಟಂ ಲಿಮಿಟೆಡ್ (TRSL) ಕಂಪನಿಯ ಸಹಯೋಗದಲ್ಲಿ ಚೀನಾದ ಸಿಆರ್‌ಆರ್‌ಸಿ ಸಂಸ್ಥೆ ತಯಾರಿಸಿದೆ. ಈ ಪೈಕಿ ಒಂದು ಪ್ರೊಟೊಟೈಪ್ ರೈಲು ಚೀನಾದಿಂದ ಈಗಾಗಲೇ ಬೆಂಗಳೂರಿಗೆ ತಲುಪಿದ್ದು, ಉಳಿದ 20 ರೈಲುಗಳು ಕೋಲ್ಕತ್ತಾದಿಂದ ಹಂತ ಹಂತವಾಗಿ ಬರಲಿವೆ.

ಪ್ರೊಟೊಟೈಪ್ ರೈಲು ಕಳೆದ ಜನವರಿಯಲ್ಲೇ ನಗರ ತಲುಪಿದ್ದರೂ, ವಿವಿಧ ತಾಂತ್ರಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಇದನ್ನು ವಾಣಿಜ್ಯ ಸೇವೆಗೆ ಸೇರಿಸಲಾಗಿರಲಿಲ್ಲ. ಇದೀಗ ಈ ರೈಲನ್ನು ಹಸಿರು ಮಾರ್ಗಕ್ಕೆ ಸೇರಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಆರ್‌ಡಿಎಸ್‌ಒ (Research Designs and Standards Organisation) ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಜಾಲಹಳ್ಳಿ–ಮಂತ್ರಿಸ್ಕ್ವೇರ್ ಸಂಪಿಗೆ ರಸ್ತೆ ನಿಲ್ದಾಣದ ನಡುವೆ ರಾತ್ರಿ ವೇಳೆ ಪ್ರಾಯೋಗಿಕ ಸಂಚಾರ ನಡೆಸಲಾಗುತ್ತಿದೆ. ಈ ಪರೀಕ್ಷಾ ಸಂಚಾರ ರಾತ್ರಿ 11.30ರಿಂದ ಬೆಳಗಿನ ಜಾವ 3.30ರವರೆಗೆ ನಡೆಯುತ್ತಿದೆ.

ಮುಂದಿನ ಒಂದೆರಡು ವಾರಗಳಲ್ಲಿ ಎಲ್ಲಾ ತಾಂತ್ರಿಕ ತಪಾಸಣೆ ಪೂರ್ಣಗೊಳ್ಳಲಿದ್ದು, ವಾಣಿಜ್ಯ ಸಂಚಾರ ಆರಂಭಿಸಲು ಆರ್‌ಡಿಎಸ್‌ಒ, ರೈಲ್ವೆ ಸುರಕ್ಷತಾ ಪ್ರಧಾನ ಆಯುಕ್ತಾಲಯ ಹಾಗೂ ರೈಲ್ವೆ ಮಂಡಳಿಯ ಅನುಮೋದನೆ ಅಗತ್ಯವಿದೆ. ಮಾರ್ಚ್ ಅಂತ್ಯದೊಳಗೆ ಈ ಎಲ್ಲಾ ಅನುಮತಿಗಳನ್ನು ಪಡೆಯುವ ವಿಶ್ವಾಸವನ್ನು ಬಿಎಂಆರ್‌ಸಿಎಲ್ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಒಪ್ಪಿಗೆ ದೊರೆತ ಬಳಿಕ ಹೊಸ ಡಿಟಿಜಿ ರೈಲನ್ನು ಹಸಿರು ಮಾರ್ಗಕ್ಕೆ ನಿಯೋಜಿಸಲಾಗುವುದು. ಇದಕ್ಕೆ ಬದಲಾಗಿ ಹಸಿರು ಮಾರ್ಗದಲ್ಲಿದ್ದ ಒಂದು ರೈಲನ್ನು ನೇರಳೆ ಮಾರ್ಗಕ್ಕೆ ಸ್ಥಳಾಂತರಿಸಲಾಗುತ್ತದೆ. ನಂತರ ಕೋಲ್ಕತ್ತಾದಿಂದ ಹೊಸ ರೈಲುಗಳು ಬಂದಂತೆ, ಹಸಿರು ಮಾರ್ಗದಲ್ಲಿ ಆರಂಭಿಕ ಹಂತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ 17 ರೈಲುಗಳನ್ನು ನೇರಳೆ ಮಾರ್ಗಕ್ಕೆ ವರ್ಗಾಯಿಸಲಾಗುತ್ತದೆ. ಇದರಿಂದ ನೇರಳೆ ಮಾರ್ಗಕ್ಕೆ ಒಟ್ಟು 17 ಹೆಚ್ಚುವರಿ ರೈಲುಗಳು ಹಾಗೂ ಹಸಿರು ಮಾರ್ಗಕ್ಕೆ ಹೊಸದಾಗಿ ನಾಲ್ಕು ಹೆಚ್ಚುವರಿ ರೈಲುಗಳು ಸೇರ್ಪಡೆಯಾಗಲಿವೆ.

ಪ್ರತಿ ಮೂರು ರಿಂದ ನಾಲ್ಕು ನಿಮಿಷಗಳ ಸೂಕ್ತ ಆವರ್ತನ (frequency) ಕಾಯ್ದುಕೊಳ್ಳಲು ಪ್ರತಿ ಕಿಲೋಮೀಟರ್‌ಗೆ ಒಂದು ರೈಲು ಅಗತ್ಯವಿದೆ. ಆದರೆ ನೇರಳೆ ಮತ್ತು ಹಸಿರು ಮಾರ್ಗಗಳು ಒಟ್ಟಾಗಿ ಕೇವಲ 57 ರೈಲುಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಹೊಸ ರೈಲುಗಳ ಸೇರ್ಪಡೆಯಿಂದ ಈ ಅವಧಿ ಕಡಿಮೆಯಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T203515.709

ಬೆಂಗಳೂರಿಗರೇ ಎಚ್ಚರ! ಎಂ.ಜಿ. ರೋಡ್ ಸೇರಿ ಹಲವು ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
March 4, 2026 - 8:37 pm
0

Untitled design 2026 03 04T200454.514

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
March 4, 2026 - 8:05 pm
0

Untitled design 2026 03 04T193934.424

ರಾಮೇಶ್ವರಂ ಕೆಫೆ ಮುಂದೆ ಜೆಸಿಬಿ ಘರ್ಜನೆ; ಅಕ್ರಮ ಒತ್ತುವರಿ ತೆರವು!

by ಶಾಲಿನಿ ಕೆ. ಡಿ
March 4, 2026 - 7:46 pm
0

Untitled design 2026 03 04T191018.769

ಬಸವಕಲ್ಯಾಣದಲ್ಲಿ ಭಾರೀ ಹೈಡ್ರಾಮಾ: ಮುಸ್ಲಿಂ ಯುವಕರಿಂದ ಪೊಲೀಸ್ ಠಾಣೆಗೆ ಮುತ್ತಿಗೆ, 49 ಮಂದಿ ಮೇಲೆ FIR

by ಶಾಲಿನಿ ಕೆ. ಡಿ
March 4, 2026 - 7:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T203515.709
    ಬೆಂಗಳೂರಿಗರೇ ಎಚ್ಚರ! ಎಂ.ಜಿ. ರೋಡ್ ಸೇರಿ ಹಲವು ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ಸಂಪೂರ್ಣ ಮಾಹಿತಿ
    March 4, 2026 | 0
  • Untitled design 2026 03 04T191018.769
    ಬಸವಕಲ್ಯಾಣದಲ್ಲಿ ಭಾರೀ ಹೈಡ್ರಾಮಾ: ಮುಸ್ಲಿಂ ಯುವಕರಿಂದ ಪೊಲೀಸ್ ಠಾಣೆಗೆ ಮುತ್ತಿಗೆ, 49 ಮಂದಿ ಮೇಲೆ FIR
    March 4, 2026 | 0
  • BeFunky collage 2026 03 04T184833.818
    ಕಾಂಗ್ರೆಸ್ ಕಚೇರಿಯಲ್ಲಿ ಬಣ್ಣ ಬಣ್ಣಗಳಲ್ಲಿ ಮುಳುಗಿದ ರಾಹುಲ್ ಗಾಂಧಿ, ಕಾರ್ಯಕರ್ತರೊಂದಿಗೆ ಹೋಳಿ ಸಂಭ್ರಮ
    March 4, 2026 | 0
  • Untitled design 2026 03 04T181601.605
    ಕರ್ನಾಟಕಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: ಡೀಸೆಲ್, ಪೆಟ್ರೋಲ್​​ಗಾಗಿ ಕ್ಯೂ ನಿಂತ ಜನ!
    March 4, 2026 | 0
  • ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)
    ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ KERC, ತೀವ್ರ ವಿರೋಧದ ನಡುವೆಯೂ ವಿದ್ಯುತ್ ದರ ಹೆಚ್ಚಳ!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version