• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಯರ್ ಮಾರಾಟದಿಂದಲೇ ಸರ್ಕಾರಕ್ಕೆ 312 ಕೋಟಿ ಹೆಚ್ಚುವರಿ ಆದಾಯ

ಕವಿತಾ by ಕವಿತಾ
July 8, 2026 - 11:22 am
in ಕರ್ನಾಟಕ
0 0
0
Untitled design (11)

ಬೆಂಗಳೂರು (ಜುಲೈ 8): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಆಲ್ಕೋಹಾಲ್ ಇನ್ ಬಿವರೇಜ್’ (AIB) ತೆರಿಗೆ ನೀತಿ ಅಬಕಾರಿ ಇಲಾಖೆಯ ಆದಾಯವನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಮೇ 11ರಿಂದ ಜಾರಿಗೆ ಬಂದಿರುವ ಈ ಹೊಸ ತೆರಿಗೆ ವ್ಯವಸ್ಥೆಯಲ್ಲಿ ಮದ್ಯಪಾನೀಯಗಳಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ವಿಧಿಸಲಾಗುತ್ತಿದ್ದು, ಇದರ ಪರಿಣಾಮವಾಗಿ ರಾಜ್ಯದ ಮದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಆಯ್ಕೆಯಲ್ಲೂ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ಹೆಚ್ಚು ಆಲ್ಕೋಹಾಲ್ ಇರುವ ಹಾರ್ಡ್ ಲಿಕ್ಕರ್‌ಗಳ ಬದಲು ಕಡಿಮೆ ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಪ್ರೀಮಿಯಂ ಲಾಗರ್ ಬಿಯರ್‌ಗಳತ್ತ ಗ್ರಾಹಕರು ಮುಖ ಮಾಡುತ್ತಿದ್ದಾರೆ. 

ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಬಿಯರ್ ಮಾರಾಟದಿಂದಲೇ ಸರ್ಕಾರಕ್ಕೆ 312.67 ಕೋಟಿ ರೂ. ಹೆಚ್ಚುವರಿ ಆದಾಯ ಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,602.14 ಕೋಟಿ ರೂ. ಆದಾಯ ಬಂದಿದ್ದರೆ, ಈ ಬಾರಿ ಅದು 1,914.81 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

RelatedPosts

ಕೊಡಗಿನಲ್ಲಿ ಮುಂಗಾರು ಚುರುಕು: KRS ಡ್ಯಾಂ ನೀರಿನ ಮಟ್ಟ 83 ಅಡಿಗೆ ಏರಿಕೆ

ತುಂಗಾ ಜಲಾಶಯ ಭರ್ತಿ: ರೈತರ ಮುಖದಲ್ಲಿ ಮಂದಹಾಸ!

ಸಚಿವರಿಗೆ ಸಿಎಂ ಡಿಕೆಶಿ ತಾಕೀತು: 3 ತಿಂಗಳಿಗೊಮ್ಮೆ ರಿಪೋರ್ಟ್ ಕಾರ್ಡ್ ಕಡ್ಡಾಯ!

ಮುಂಗಾರು ಮಳೆ ಆರ್ಭಟ: ಇಂದು ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ

ADVERTISEMENT
ADVERTISEMENT

ಭಾರತೀಯ ಮದ್ಯ (IML) ಮಾರಾಟದಲ್ಲೂ ಉತ್ತಮ ಏರಿಕೆ ಕಂಡುಬಂದಿದ್ದು, ಕಳೆದ ವರ್ಷದ 7,407.53 ಕೋಟಿ ರೂ.ಗೆ ಹೋಲಿಸಿದರೆ ಈ ಬಾರಿ 8,394.32 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಒಟ್ಟಾರೆ, ಅಬಕಾರಿ ಇಲಾಖೆ ಮೊದಲ ತ್ರೈಮಾಸಿಕದಲ್ಲೇ 10,599.29 ಕೋಟಿ ರೂ. ಸಂಗ್ರಹಿಸಿದ್ದು, ಇದು ಕಳೆದ ವರ್ಷದಿಗಿಂತ ಶೇ 14.39ರಷ್ಟು ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳಲ್ಲಿ ಹೇಳಲಾಗಿದೆ.

ಹೊಸ ‘ಆಲ್ಕೋಹಾಲ್ ಇನ್ ಬಿವರೇಜ್’ (AIB)ತೆರಿಗೆ ನೀತಿಯ ಪರಿಣಾಮವಾಗಿ ಪ್ರೀಮಿಯಂ ಲಾಗರ್ ಬಿಯರ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಯುನೈಟೆಡ್ ಬ್ರೂವರೀಸ್‌ನ ಕಿಂಗ್‌ಫಿಷರ್ ಪ್ರೀಮಿಯಂ 330 ಎಂಎಲ್ ಬಾಟಲಿ ಬೆಲೆ 125 ರೂ.ನಿಂದ 60 ರೂ.ಗೆ ಇಳಿದಿರುವುದು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಇದೇ ಕಾರಣದಿಂದ ಬಡ್‌ವೈಸರ್, ಕೊರೊನಾ, ಹೊಗಾರ್ಡನ್ ಹಾಗೂ ಬೆಂಗಳೂರಿನ ಸ್ಥಳೀಯ ಬ್ರ್ಯಾಂಡ್ ಟೋಯ್ಟ್ ಬಿಯರ್‌ಗಳಿಗೂ ಭಾರೀ ಬೇಡಿಕೆ ವ್ಯಕ್ತವಾಗಿದೆ. ಬೇಸಿಗೆಯ ಗರಿಷ್ಠ ಅವಧಿಯಲ್ಲೇ ಬೆಲೆ ಇಳಿಕೆಯಾಗಿದ್ದರಿಂದ ಕಳೆದ ಒಂದೂವರೆ ತಿಂಗಳಲ್ಲಿ ಬಿಯರ್ ಇನ್ವೆಂಟರಿ ಶೇ 25-30ರಷ್ಟು ಹೆಚ್ಚಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರ ಪ್ರಕಾರ, ಕಡಿಮೆ ಆಲ್ಕೋಹಾಲ್ ಇರುವ ಗುಣಮಟ್ಟದ ಪಾನೀಯಗಳ ಬಳಕೆಯನ್ನು ಉತ್ತೇಜಿಸುವುದೇ AIB ನೀತಿಯ ಪ್ರಮುಖ ಉದ್ದೇಶ. ಇದರ ಜೊತೆಗೆ, ಸರ್ಕಾರವು 2026-27ನೇ ಸಾಲಿಗೆ 45,000 ಕೋಟಿ ರೂ. ಅಬಕಾರಿ ಆದಾಯದ ಗುರಿ ಹೊಂದಿದೆ. ಈ ಗುರಿ ಸಾಧಿಸಲು 483 ಚಿಲ್ಲರೆ ಮದ್ಯದಂಗಡಿ ಪರವಾನಗಿ ಮತ್ತು 96 ಬಾರ್ ಪರವಾನಗಿಗಳನ್ನು ಆನ್‌ಲೈನ್ ಹರಾಜಿನ ಮೂಲಕ ವಿಲೇವಾರಿ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, AIB ತೆರಿಗೆ ನೀತಿ ಸರ್ಕಾರಕ್ಕೆ ಭಾರೀ ಆದಾಯ ತಂದುಕೊಡುವುದರ ಜೊತೆಗೆ ರಾಜ್ಯದ ಮದ್ಯಪಾನ ಮಾರುಕಟ್ಟೆಯ ಖರೀದಿ ಧೋರಣೆಯನ್ನೇ ಬದಲಾಯಿಸುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ಸಂಕಷ್ಟಕ್ಕೆ ಸಿಲುಕಿದ ಹ್ಯಾಟ್ರಿಕ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 8, 2026 - 2:01 pm
0

Untitled design (15)

ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾ*ವು

by ಕವಿತಾ
July 8, 2026 - 1:42 pm
0

Untitled design (14)

ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ

by ಕವಿತಾ
July 8, 2026 - 1:26 pm
0

Untitled design (13)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಕವಿತಾ
July 8, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    ಕೊಡಗಿನಲ್ಲಿ ಮುಂಗಾರು ಚುರುಕು: KRS ಡ್ಯಾಂ ನೀರಿನ ಮಟ್ಟ 83 ಅಡಿಗೆ ಏರಿಕೆ
    July 8, 2026 | 0
  • Untitled design (9)
    ತುಂಗಾ ಜಲಾಶಯ ಭರ್ತಿ: ರೈತರ ಮುಖದಲ್ಲಿ ಮಂದಹಾಸ!
    July 8, 2026 | 0
  • Untitled design (6)
    ಸಚಿವರಿಗೆ ಸಿಎಂ ಡಿಕೆಶಿ ತಾಕೀತು: 3 ತಿಂಗಳಿಗೊಮ್ಮೆ ರಿಪೋರ್ಟ್ ಕಾರ್ಡ್ ಕಡ್ಡಾಯ!
    July 8, 2026 | 0
  • Untitled design (3)
    ಮುಂಗಾರು ಮಳೆ ಆರ್ಭಟ: ಇಂದು ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ
    July 8, 2026 | 0
  • Untitled design (2)
    ಮುಂದಿನ 2-3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version