• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾಲದ ಸುಳಿಗೆ ಸಿಲುಕಿ, ತಾಯಿ-ಅಕ್ಕನ ಕತ್ತು ಸೀಳಿ ಯುವಕ ಆತ್ಮಹ*ತ್ಯೆ ಯತ್ನ

admin by admin
March 29, 2026 - 7:34 am
in Flash News, ಕರ್ನಾಟಕ, ಬೆಂ. ಗ್ರಾಮಾಂತರ
0 0
0
Untitled design (41)

ಆನೇಕಲ್: ಸಾಲದ ಬಾಧೆಯಿಂದ ಬೇಸತ್ತ ಯುವಕನೋರ್ವ ತನ್ನ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ವಿವರ:

ಮಲ್ಲೇನಹಳ್ಳಿಯ ನಿವಾಸಿ ಮೋಹನ್ ಗೌಡ (27) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಈ ಘಟನೆಯಲ್ಲಿ ಮೋಹನ್ ಗೌಡನ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಕ್ಕನ ಮಗ ಮಯಾಂಕ್ (11) ಮತ್ತು ಸ್ವತಃ ಮೋಹನ್ ಗೌಡ ಕುತ್ತಿಗೆ ಸೀಳಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

RelatedPosts

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

SRH vs RR: ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ! ಸೋತು IPLನಿಂದ ಹೊರಬಿದ್ದ ಸನ್‌ರೈಸರ್ಸ್

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಡಿ.ಕೆ. ಶಿವಕುಮಾರ್

ದೆಹಲಿಯಿಂದ ಬೆಂಗಳೂರಿಗೆ ಹೊರಟ ಡಿ.ಕೆ. ಶಿವಕುಮಾರ್: ಪ್ರಮಾಣ ವಚನಕ್ಕೆ ಸಿದ್ಧತೆ

ADVERTISEMENT
ADVERTISEMENT

ಘಟನೆಗೂ ಮುನ್ನ ಶನಿವಾರ ರಾತ್ರಿ ಮೋಹನ್ ಗೌಡ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದ. ಈ ವಿಡಿಯೋವನ್ನು ತನ್ನ ಸಂಬಂಧಿಕರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದ. ಇದನ್ನು ಕಂಡು ಆತಂಕಗೊಂಡ ಸಂಬಂಧಿಕರು ತಕ್ಷಣವೇ ಮಲ್ಲೇನಹಳ್ಳಿಯ ಮನೆಗೆ ಧಾವಿಸಿದ್ದಾರೆ. ಮನೆಗೆ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನಗೊಂಡು ಬಾಗಿಲು ಮುರಿದು ಒಳಹೋದಾಗ ಸಂಬಂಧಿಕರು ದಂಗಾಗಿದ್ದಾರೆ. ಆಶಾ ಮತ್ತು ವರ್ಷಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೋಹನ್ ಮತ್ತು ಬಾಲಕ ಮಯಾಂಕ್ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು. ಕೂಡಲೇ ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾತ್ ಅವರು ಪ್ರಾಥಮಿಕ ತನಿಖೆಯ ಮಾಹಿತಿ ನೀಡಿದ್ದಾರೆ. ಮೋಹನ್ ಗೌಡ ಚೀಟಿ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಜೊತೆಗೆ ಐಷಾರಾಮಿ ಜೀವನಕ್ಕಾಗಿ ಮಾಡಿದ್ದ ದುಂದುವೆಚ್ಚವೂ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿರಬಹುದು. ಸಾಲಗಾರರ ಕಾಟ ತಾಳಲಾರದೆ ಇಡೀ ಕುಟುಂಬವೇ ಆತ್ಮಹತ್ಯೆಗೆ ನಿರ್ಧರಿಸಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ತಿಳಿಸಿದ್ದಾರೆ.

ಆರೋಪಿ ಮೋಹನ್ ಮೊದಲು ತನ್ನ ಕುಟುಂಬಸ್ಥರ ಕುತ್ತಿಗೆ ಸೀಳಿ, ನಂತರ ತಾನೂ ಅದೇ ರೀತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಾಲದ ಸುಳಿವು ಮತ್ತು ಕುಟುಂಬದ ಆಂತರಿಕ ಕಲಹದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 28T072223.874

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

by ಶಾಲಿನಿ ಕೆ. ಡಿ
May 28, 2026 - 7:23 am
0

Untitled design 2026 05 28T071632.863

ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುವ ಈ ಅಭ್ಯಾಸಗಳನ್ನು ತಪ್ಪಿಸಿ.!

by ಶಾಲಿನಿ ಕೆ. ಡಿ
May 28, 2026 - 7:17 am
0

Untitled design 2026 05 28T064221.424

ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಹೊಸ ಯೋಜನೆಗಳಿಗೆ ಶುಭ ಸಮಯ

by ಶಾಲಿನಿ ಕೆ. ಡಿ
May 28, 2026 - 6:43 am
0

BeFunky collage 2026 05 27T233551.341

SRH vs RR: ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ! ಸೋತು IPLನಿಂದ ಹೊರಬಿದ್ದ ಸನ್‌ರೈಸರ್ಸ್

by ಶ್ರೀದೇವಿ ಬಿ. ವೈ
May 27, 2026 - 11:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T072223.874
    ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?
    May 28, 2026 | 0
  • BeFunky collage 2026 05 27T233551.341
    SRH vs RR: ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ! ಸೋತು IPLನಿಂದ ಹೊರಬಿದ್ದ ಸನ್‌ರೈಸರ್ಸ್
    May 27, 2026 | 0
  • BeFunky collage 2026 05 27T212748.807
    ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಡಿ.ಕೆ. ಶಿವಕುಮಾರ್
    May 27, 2026 | 0
  • BeFunky collage 2026 05 27T203241.536
    ದೆಹಲಿಯಿಂದ ಬೆಂಗಳೂರಿಗೆ ಹೊರಟ ಡಿ.ಕೆ. ಶಿವಕುಮಾರ್: ಪ್ರಮಾಣ ವಚನಕ್ಕೆ ಸಿದ್ಧತೆ
    May 27, 2026 | 0
  • BeFunky collage 2026 05 27T201045.954
    ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲ ಆಗಮನ! ನಾಳೆ ರಾಜೀನಾಮೆಯ ಬಗ್ಗೆ ಚರ್ಚೆ?
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version