• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾಲದ ಸುಳಿಗೆ ಸಿಲುಕಿ, ತಾಯಿ-ಅಕ್ಕನ ಕತ್ತು ಸೀಳಿ ಯುವಕ ಆತ್ಮಹ*ತ್ಯೆ ಯತ್ನ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 29, 2026 - 7:34 am
in Flash News, ಕರ್ನಾಟಕ, ಬೆಂ. ಗ್ರಾಮಾಂತರ
0 0
0
Untitled design (41)

ಆನೇಕಲ್: ಸಾಲದ ಬಾಧೆಯಿಂದ ಬೇಸತ್ತ ಯುವಕನೋರ್ವ ತನ್ನ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ವಿವರ:

ಮಲ್ಲೇನಹಳ್ಳಿಯ ನಿವಾಸಿ ಮೋಹನ್ ಗೌಡ (27) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಈ ಘಟನೆಯಲ್ಲಿ ಮೋಹನ್ ಗೌಡನ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಕ್ಕನ ಮಗ ಮಯಾಂಕ್ (11) ಮತ್ತು ಸ್ವತಃ ಮೋಹನ್ ಗೌಡ ಕುತ್ತಿಗೆ ಸೀಳಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

RelatedPosts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್

ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC

ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ

ಇರಾನ್ ಸುತ್ತಲೂ ಅತಿ ದೊಡ್ಡ ಸೈನಿಕ ಜಮಾವಣೆ ಮಾಡಿದ ಅಮೆರಿಕ

ADVERTISEMENT
ADVERTISEMENT

ಘಟನೆಗೂ ಮುನ್ನ ಶನಿವಾರ ರಾತ್ರಿ ಮೋಹನ್ ಗೌಡ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದ. ಈ ವಿಡಿಯೋವನ್ನು ತನ್ನ ಸಂಬಂಧಿಕರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದ. ಇದನ್ನು ಕಂಡು ಆತಂಕಗೊಂಡ ಸಂಬಂಧಿಕರು ತಕ್ಷಣವೇ ಮಲ್ಲೇನಹಳ್ಳಿಯ ಮನೆಗೆ ಧಾವಿಸಿದ್ದಾರೆ. ಮನೆಗೆ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನಗೊಂಡು ಬಾಗಿಲು ಮುರಿದು ಒಳಹೋದಾಗ ಸಂಬಂಧಿಕರು ದಂಗಾಗಿದ್ದಾರೆ. ಆಶಾ ಮತ್ತು ವರ್ಷಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೋಹನ್ ಮತ್ತು ಬಾಲಕ ಮಯಾಂಕ್ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು. ಕೂಡಲೇ ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾತ್ ಅವರು ಪ್ರಾಥಮಿಕ ತನಿಖೆಯ ಮಾಹಿತಿ ನೀಡಿದ್ದಾರೆ. ಮೋಹನ್ ಗೌಡ ಚೀಟಿ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಜೊತೆಗೆ ಐಷಾರಾಮಿ ಜೀವನಕ್ಕಾಗಿ ಮಾಡಿದ್ದ ದುಂದುವೆಚ್ಚವೂ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿರಬಹುದು. ಸಾಲಗಾರರ ಕಾಟ ತಾಳಲಾರದೆ ಇಡೀ ಕುಟುಂಬವೇ ಆತ್ಮಹತ್ಯೆಗೆ ನಿರ್ಧರಿಸಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ತಿಳಿಸಿದ್ದಾರೆ.

ಆರೋಪಿ ಮೋಹನ್ ಮೊದಲು ತನ್ನ ಕುಟುಂಬಸ್ಥರ ಕುತ್ತಿಗೆ ಸೀಳಿ, ನಂತರ ತಾನೂ ಅದೇ ರೀತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಾಲದ ಸುಳಿವು ಮತ್ತು ಕುಟುಂಬದ ಆಂತರಿಕ ಕಲಹದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (45)

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್

by ಯಶಸ್ವಿನಿ ಎಂ
March 29, 2026 - 10:49 am
0

Untitled design (47)

ಬೆಳಿಗ್ಗೆ ಎದ್ದ ತಕ್ಷಣ ಎಂದಿಗೂ ಈ ತಪ್ಪುಗಳನ್ನು ಮಾಡ್ಲೇಬೇಡಿ..!

by ಯಶಸ್ವಿನಿ ಎಂ
March 29, 2026 - 10:04 am
0

Untitled design (46)

ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC

by ಯಶಸ್ವಿನಿ ಎಂ
March 29, 2026 - 9:49 am
0

Untitled design (44)

ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ

by ಯಶಸ್ವಿನಿ ಎಂ
March 29, 2026 - 9:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್
    March 29, 2026 | 0
  • Untitled design (46)
    ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC
    March 29, 2026 | 0
  • Untitled design (44)
    ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ
    March 29, 2026 | 0
  • Untitled design (43)
    ಇರಾನ್ ಸುತ್ತಲೂ ಅತಿ ದೊಡ್ಡ ಸೈನಿಕ ಜಮಾವಣೆ ಮಾಡಿದ ಅಮೆರಿಕ
    March 29, 2026 | 0
  • Untitled design (42)
    ಕೊಹ್ಲಿ-ಪಡಿಕ್ಕಲ್ ಅಬ್ಬರದ ಆಟಕ್ಕೆ ಸನ್‌ರೈಸರ್ಸ್ ತತ್ತರ: ಮೊದಲ ಪಂದ್ಯದಲ್ಲೇ RCBಗೆ ಭರ್ಜರಿ ಜಯ
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version