• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಯುಷ್ಮಾನ್ ಯೋಜನೆಗೆ ಸರ್ಕಾರದಿಂದ ಶೇ.75 ರಷ್ಟು ಹಣ: ದಿನೇಶ್‌ ಗುಂಡೂರಾವ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 4:10 pm
in Flash News, ಕರ್ನಾಟಕ
0 0
0
Untitled design 2025 03 06t160600.324

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40 ರಷ್ಟು ಅನುದಾನವನ್ನು ಒದಗಿಸಬೇಕು. ಆದರೆ ಕರ್ನಾಟಕದಲ್ಲಿ ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರ್ಕಾರವೇ ಶೇ 75 ರಷ್ಟು ಹಣಕಾಸಿನ ನೆರವನ್ನ ಒದಗಿಸುತ್ತಿದೆ ಎಂದರು.

RelatedPosts

ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು

ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್

ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ADVERTISEMENT
ADVERTISEMENT

ಕೇಂದ್ರ ಸರ್ಕಾರ ಕೇವಲ ಶೇ 25 ರಷ್ಟು ಅನುದಾನ ನೀಡುತ್ತಿದೆ. ಇನ್ನು ಯೋಜನೆಯಡಿ ಚಿಕಿತ್ಸಾ ವೆಚ್ಚಗಳು 2018 ರಿಂದ ಪರಿಷ್ಕರಣೆ ಆಗಿಲ್ಲ.‌ ಪರಿಷ್ಕರಣೆಗೆ ಮುಂದಾದರೆ ಯೋಜನೆಗೆ ರಾಜ್ಯ ಸರ್ಕಾರವೇ ಶೇ 90 ರಷ್ಟು ಅನುದಾನ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ಅನುದಾನದ ಪಾಲು ಶೇ 10 ಕ್ಕೆ ಬಂದು ನಿಲ್ಲಲಿದೆ ಎಂದು ವಿವರಿಸಿದರು.

70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆ ಅನುಷ್ಠಾನಕ್ಕೆ 68 ಕೋಟಿ ಅಗತ್ಯತೆ ಇದ್ದು, ಶೇ 60 ರಷ್ಟು ಹಣಕಾಸನ್ನ ಕೇಂದ್ರ ಸರ್ಕಾರ ಭರಿಸಬೇಕಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುದಾನ ಹಂಚಿಕೆ ಬಗ್ಗೆ ರಾಜ್ಯ ಸ್ಪಷ್ಟನೆ ಕೇಳಿದೆ. ಆದರೆ ಇಲ್ಲಿಯ ವರೆಗು ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಪಾಲುದಾರಿಕೆ ಬಗ್ಗೆ ಉತ್ತರಿಸಿಲ್ಲ. ಆದರೆ ಈಗಾಗಲೇ ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಒದಗಿಸಿಕೊಟ್ಟಿದೆ. ಆದರೆ ಇದರಲ್ಲಿ ಕೇಂದ್ರ ಸರ್ಕಾರ 68 ಲಕ್ಷ ಜನರಿನ್ನ ಮಾತ್ರ ಆಯುಷ್ಮಾನ್ ಭಾರತ್ ಯೋಜನೆಯಡಿ ಪರಿಗಣಿಸುತ್ತಿದೆ.

ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರನ್ನ ಯೋಜನೆಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಅಡಿ ಫಲಾನುಭವಿಗಳಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ಸ್ಪಷ್ಟಪಡಿಸಿದರು. ಅಲ್ಲದೇ APL ಕಾರ್ಡ್ ಹೊಂದಿದವರಿಗು ರಾಜ್ಯ ಸರ್ಕಾರ ಯೋಜನೆಯಡಿ ಶೇ 30 ರಷ್ಟು ಚಿಕಿತ್ಸಾ ವೆಚ್ಚಗಳನ್ನು ಭರಿಸುತ್ತಿದೆ. ಪ್ರತ್ಯೇಕವಾಗಿ 70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಕುರಿತು ಸ್ಪಷ್ಟನೆ ಬಂದ ಬಳಿಕ ಜಾರಿಗೆ ತರಲಾಗುವುದು ಎಂದರು.

ಆಯುಷ್ಮಾನ್ ಭಾರತ್ ಯೋಜನೆ ವಿಚಾರದಲ್ಲಿ ನೈಜವಾಗಿ ಹೆಚ್ಚಿನ ಅನುದಾನ ರಾಜ್ಯ ಸರ್ಕಾರ ಒದಗಿಸುತ್ತಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ತಂದು ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಗೆ ಒತ್ತಾಯಿಸಬೇಕು. ರಾಜ್ಯ ಸರ್ಕಾರದಿಂದ ಈ ಪ್ರಯತ್ನ ನಡೆಯುತ್ತಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T131616.820

ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು

by ಶಾಲಿನಿ ಕೆ. ಡಿ
April 16, 2026 - 1:25 pm
0

Untitled design 2026 04 16T130356.842

ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್

by ಶಾಲಿನಿ ಕೆ. ಡಿ
April 16, 2026 - 1:05 pm
0

Untitled design 2026 04 16T123200.992

ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 16, 2026 - 12:32 pm
0

Untitled design 2026 04 16T120237.028

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

by ಶಾಲಿನಿ ಕೆ. ಡಿ
April 16, 2026 - 12:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T131616.820
    ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು
    April 16, 2026 | 0
  • Untitled design 2026 04 16T130356.842
    ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್
    April 16, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
  • Untitled design 2026 04 16T120237.028
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ
    April 16, 2026 | 0
  • Untitled design 2026 04 16T113623.547
    ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version