• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಸರ್ಕಾರದ ಪ್ರತಿ ಹೆಜ್ಜೆಯೂ ಬಡವರಿಗೆ ಮಾರಕ- ವಿಜಯೇಂದ್ರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2025 - 7:55 pm
in Flash News, ಕರ್ನಾಟಕ
0 0
0
Befunky collage 2025 03 05t195315.437

ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಬಡವರು ಕಣ್ಣೀರು ಹಾಕುತ್ತಿದ್ದಾರೆ. ಈ ಸರಕಾರದ ಕ್ರಮಗಳು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದರು. ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಜನರ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ತಿಳಿಸಿದರು.
ಎರಡನೇ ಬಾರಿಗೆ ಇದೀಗ ಹಾಲಿನ ದರ ಏರಿಸುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರವು ಹೈನುಗಾರರಿಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಕಾಂಗ್ರೆಸ್ ಸರಕಾರವು ಹೈನುಗಾರರ ಪ್ರೋತ್ಸಾಹಧನ 700- 800 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದರು. ಸರಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆಯವರು ಬುರುಡೆ ಬಿಡುತ್ತಿದ್ದಾರೆ..
ಪ್ರಿಯಾಂಕ್ ಖರ್ಗೆಯವರು ಬುರುಡೆ ಬಿಡುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಎಸ್‍ಸಿ, ಎಸ್‍ಟಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದರೆ ವಿಪಕ್ಷವಾದ ಇವರೇನು ಕತ್ತೆ ಕಾಯುತ್ತಿದ್ದಾರಾ? ಪ್ರಶ್ನೆ ಮಾಡಲಿ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ನೀಡಿದರು. ಇಲ್ಲಿ ತಮ್ಮ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಬುರುಡೆ ಬಿಡುತ್ತಾರೆಯೇ ಹೊರತು ಅದರಲ್ಲಿ ಸತ್ಯ ಇದೆ ಎಂದು ನನಗೆ ಅನಿಸುತ್ತಿಲ್ಲ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 25 ಸಾವಿರ ಕೋಟಿ ಹಣವನ್ನು ಇಲ್ಲಿನವರೆಗೆ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಅನ್ಯಾಯದ ವಿರುದ್ಧ ಬಿಜೆಪಿ ಕಳೆದ ಕೆಲದಿನಗಳಿಂದ 14 ತಂಡ ರಚಿಸಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದೆ. ಇವತ್ತು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದೇವೆ. ಈ ಬಜೆಟ್‍ನಲ್ಲಿ ಇಂಥ ದುರುಪಯೋಗ ಮಾಡಬಾರದು ಎಂದು ಆಗ್ರಹಿಸಿದರು.
ಕೇಂದ್ರದ ಗೃಹ ಸಚಿವ ಅಮಿತ್ ಶಾ ಜೀ ಅವರು ನಾಡಿದ್ದು 7ರಂದು ಬೆಂಗಳೂರಿನಲ್ಲಿ ಆಸ್ಪತ್ರೆ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರು ಅಚಾನಕ್ಕಾಗಿ ಮೃದು ಹಿಂದುತ್ವ ಧೋರಣೆ ಅನುಸರಿಸುತ್ತಿರುವುದೇಕೆ ಎಂಬ ಕುರಿತು ಅವರನ್ನೇ ಪ್ರಶ್ನೆ ಮಾಡಿ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.
ಬಡ ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಆರಂಭಿಸಿದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಈಗಾಗಲೇ ಮಾಡಿದೆ ಎಂದು ಟೀಕಿಸಿದರು. 300- 400 ಕೋಟಿ ಅನುದಾನ ಕೊಡಲು ಸಾಧ್ಯವಿಲ್ಲ ಎಂಬ ಒಂದೇ ಕಾರಣಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಬಾಗಲಕೋಟೆಯಲ್ಲಿರುವ ತೋಟಗಾರಿಕಾ ವಿವಿ ಚೆನ್ನಾಗಿ ನಡೆಯುತ್ತಿದೆ. ಅನೇಕ ಶಿಕ್ಷಣ ಸಂಸ್ಥೆಗಳು ಅದರ ಅಡಿಯಲ್ಲಿವೆ. ಅದನ್ನು ಮಂಡ್ಯ ಜಿಲ್ಲೆಗೆ ತರುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು ಮತ್ತು ಚಲುವರಾಯಸ್ವಾಮಿ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
  • Untitled design 2026 05 16T174553.589
    ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version