• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 2:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0

ಬಳ್ಳಾರಿ (ಮಾ.13): ರಾಷ್ಟ್ರಗೀತೆ ಎಂದರೆ ಭಾರತೀಯರೆಲ್ಲರ ಹೆಮ್ಮೆಯ ಸಂಕೇತ. ಅದನ್ನು ಯಾವಾಗ, ಎಲ್ಲಿ ಮತ್ತು ಯಾವ ಸಂದರ್ಭದಲ್ಲಿ ಹಾಡಬೇಕು ಎಂಬ ನಿರ್ದಿಷ್ಟ ನಿಯಮಗಳಿವೆ. ಆದರೆ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು ಈ ನಿಯಮವನ್ನೇ ಮೀರಿ ವಿಚಿತ್ರ ಎಡವಟ್ಟು ಮಾಡಿಕೊಂಡಿದ್ದಾರೆ. ವೃದ್ಧೆಯೊಬ್ಬರ ಮೃತದೇಹದ ಮುಂದೆ ತಮ್ಮ ಶಾಲಾ ಮಕ್ಕಳನ್ನು ಸಾಲಾಗಿ ನಿಲ್ಲಿಸಿ ರಾಷ್ಟ್ರಗೀತೆ ಹಾಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತಿಮ ದರ್ಶನ ವೇಳೆ ರಾಷ್ಟ್ರಗೀತೆ

ಈ ಘಟನೆ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ನಡೆದಿದೆ. ಜನವರಿ 28ರಂದು ಗ್ರಾಮದಲ್ಲಿ ಸಣ್ಣಕ್ಕಿ ಕಾಮಾಕ್ಷಮ್ಮ ಎಂಬ ವೃದ್ಧೆಯವರು ನಿಧನರಾಗಿದ್ದರು. ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಹಾಗೂ ಬಂಧುಬಳಗದವರು ಸೇರಿಕೊಂಡಿದ್ದ ವೇಳೆ, ಗ್ರಾಮದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಅಧ್ಯಕ್ಷರೂ ಆಗಿರುವ ಮುಖ್ಯ ಶಿಕ್ಷಕ ಎಂ. ಹನುಮಂತಪ್ಪ ಅವರು ತಮ್ಮ ಶಾಲೆಯ ವಿದ್ಯಾರ್ಥಿಗಳನ್ನು ಅಲ್ಲಿಗೆ ಕರೆತಂದಿದ್ದಾರೆ.

RelatedPosts

ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

ಯುದ್ಧದ ಬಿಸಿ ಇದ್ದರೂ ರಾಜ್ಯಕ್ಕೆ ಗ್ಯಾಸ್ ಕೊರತೆಯಿಲ್ಲ..LPG ಅಭಾವದ ಆತಂಕ ಬೇಡ: ಆಹಾರ ಇಲಾಖೆ ಸುತ್ತೋಲೆ

ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌

ADVERTISEMENT
ADVERTISEMENT

ವಿದ್ಯಾರ್ಥಿಗಳನ್ನು ಮೃತದೇಹದ ಮುಂದೆ ಸಾಲಾಗಿ ನಿಲ್ಲಿಸಿ, ಅವರಿಂದ ರಾಷ್ಟ್ರಗೀತೆ ‘ಜನಗಣಮನ’ ಹಾಡಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೃಶ್ಯವನ್ನು ಕಂಡ ಕೆಲ ಗ್ರಾಮಸ್ಥರು ಅಚ್ಚರಿಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ..

ರಾಷ್ಟ್ರಗೀತೆ ಯಾವ ಸಂದರ್ಭಗಳಲ್ಲಿ ಹಾಡಬೇಕು ಎಂಬುದಕ್ಕೆ ಸರ್ಕಾರ ಹಾಗೂ ನ್ಯಾಯಾಲಯದ ಮಾರ್ಗಸೂಚಿಗಳಿವೆ. ಸಾಮಾನ್ಯವಾಗಿ ರಾಷ್ಟ್ರಗೀತೆಯನ್ನು ರಾಷ್ಟ್ರೀಯ ಹಬ್ಬಗಳು, ಅಧಿಕೃತ ಕಾರ್ಯಕ್ರಮಗಳು ಅಥವಾ ಗೌರವಯುತ ಸಮಾರಂಭಗಳಲ್ಲಿ ಮಾತ್ರ ಹಾಡಲಾಗುತ್ತದೆ. ಆದರೆ ಶವ ಸಂಸ್ಕಾರ ಅಥವಾ ಅಂತಿಮ ದರ್ಶನದ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡಿಸುವುದು ಸರಿಯಲ್ಲ ಎಂದು ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಾಂಶುಪಾಲರು ನಿಯಮಗಳನ್ನು ಲೆಕ್ಕಿಸದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡಿದ್ದಾರೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ. ಜನವರಿ 28ರಂದು ನಡೆದ ಈ ಘಟನೆ ತಕ್ಷಣವೇ ಬಹಿರಂಗವಾಗಿರಲಿಲ್ಲ. ಆದರೆ ಬಳಿಕ ಗ್ರಾಮದ ಕೆಲವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಫೆಬ್ರವರಿ 16ರಂದು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿ (DC), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ಲಿಖಿತ ದೂರು ಸಲ್ಲಿಸಲಾಗಿದೆ.

ದೂರಿನಲ್ಲಿ ಪ್ರಾಂಶುಪಾಲರು ರಾಷ್ಟ್ರಗೀತೆಯನ್ನು ತಪ್ಪಾದ ಸಂದರ್ಭದಲ್ಲಿ ಹಾಡಿಸಿದ್ದು ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ. ಜೊತೆಗೆ, ಮಕ್ಕಳನ್ನು ಅಂತಿಮ ಸಂಸ್ಕಾರದ ಸ್ಥಳಕ್ಕೆ ಕರೆತಂದು ಈ ರೀತಿಯಾಗಿ ಕಾರ್ಯಕ್ರಮ ನಡೆಸುವುದು ಸರಿಯಲ್ಲ ಎಂದು ಕೂಡ ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮಸ್ಥರ ದೂರಿನ ಆಧಾರದ ಮೇಲೆ ಶಿಕ್ಷಣ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಸಂಬಂಧಿತ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಶಾಲೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಿಂದ ವಿವರ ಕೇಳಿದ್ದಾರೆ. ನಂತರ ಪ್ರಾಂಶುಪಾಲ ಎಂ. ಹನುಮಂತಪ್ಪ ಅವರು ಶಿಕ್ಷಣ ಇಲಾಖೆಯ ಮುಂದೆ ಕ್ಷಮೆಯಾಚಿಸಿರುವುದಾಗಿ ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T153549.422

ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!

by ಯಶಸ್ವಿನಿ ಎಂ
March 13, 2026 - 3:37 pm
0

Untitled design 2026 03 13T143807.833

ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 2:39 pm
0

Untitled design 2026 03 13T142418.335

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
March 13, 2026 - 2:26 pm
0

Untitled design 2026 03 13T140537.407

ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ

by ಶಾಲಿನಿ ಕೆ. ಡಿ
March 13, 2026 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T153549.422
    ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!
    March 13, 2026 | 0
  • Untitled design 2026 03 13T142418.335
    “ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್
    March 13, 2026 | 0
  • Untitled design 2026 03 13T133045.259
    ಯುದ್ಧದ ಬಿಸಿ ಇದ್ದರೂ ರಾಜ್ಯಕ್ಕೆ ಗ್ಯಾಸ್ ಕೊರತೆಯಿಲ್ಲ..LPG ಅಭಾವದ ಆತಂಕ ಬೇಡ: ಆಹಾರ ಇಲಾಖೆ ಸುತ್ತೋಲೆ
    March 13, 2026 | 0
  • Untitled design 2026 03 13T124716.565
    ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌
    March 13, 2026 | 0
  • Untitled design 2026 03 13T121738.325
    ಐಟಿ ಕಂಪನಿಗೂ ತಟ್ಟಿದ ಗ್ಯಾಸ್ ಬಿಸಿ: ಇನ್ಫೋಸಿಸ್ ಉದ್ಯೋಗಿಗಳಿಗೆ ‘ಮನೆಯಿಂದ ಲಂಚ್ ಬಾಕ್ಸ್’ ತರಲು ಸೂಚನೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version