• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡುತ್ತಿದ್ದಾರೆ: ಭರತ್ ರೆಡ್ಡಿ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 2, 2026 - 4:07 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 02T160556.468

ಬಳ್ಳಾರಿ, ಡಿ.2: ಬಳ್ಳಾರಿ ಫೈರಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಶಾಸಕ ಭರತ್ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ವಾಲ್ಮೀಕಿ ಪುತ್ಥಳಿ ಸ್ಥಾಪನೆ ಕಾರ್ಯಕ್ರಮವನ್ನು ನಿಲ್ಲಿಸುವ ಉದ್ದೇಶದಿಂದಲೇ ಉದ್ದೇಶಪೂರ್ವಕವಾಗಿ ಗಲಾಟೆ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದರು.

ಶುಕ್ರವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಭರತ್ ರೆಡ್ಡಿ, “ಜನಾರ್ದನ ರೆಡ್ಡಿ ಅವರ ಮನೆಯ ಮುಂದೆ ಯಾವುದೇ ಬ್ಯಾನರ್ ಹಾಕಿಲ್ಲ. ಅದು ಸಾರ್ವಜನಿಕ ಸ್ಥಳ. ಆದರೆ ಬೇಕಂತಲೇ ತಮ್ಮ ಮನೆಯ ಮುಂದೆ ಬ್ಯಾನರ್ ಹಾಕಿದ್ದಾರೆ ಎಂದು ಆರೋಪಿಸಿ ಗಲಾಟೆ ಎಬ್ಬಿಸುತ್ತಿದ್ದಾರೆ. ಇದು ಸಂಪೂರ್ಣ ರಾಜಕೀಯ ಪ್ರೇರಿತ ಕೃತ್ಯ” ಎಂದು ಹೇಳಿದರು.

RelatedPosts

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

 ಗುಂಡಿನ ದಾಳಿಯಲ್ಲಿ ನಮ್ಮ ಕಾರ್ಯಕರ್ತ ರಾಜಶೇಖರ ಮೃತಪಟ್ಟಿರುವುದು ನಮ್ಮೆಲ್ಲರಿಗೂ ಆಘಾತ ತಂದಿದೆ. ಆ ನೋವಿನ ನಡುವೆಯೂ ವಾಲ್ಮೀಕಿ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

“ಈ ಘಟನೆಯಲ್ಲಿ ಒಬ್ಬ ನಿರಪರಾಧ ಕಾರ್ಯಕರ್ತ ದ್ವೇಷದ ರಾಜಕೀಯಕ್ಕೆ ಬಲಿಯಾಗಿದ್ದಾನೆ. ಮೃತ ರಾಜಶೇಖರ ಕುಟುಂಬಕ್ಕೆ ಸರ್ಕಾರದಿಂದ ಹಾಗೂ ನನ್ನ ವೈಯಕ್ತಿಕವಾಗಿ ಪರಿಹಾರ ನೀಡಲಾಗುವುದು. ಈ ವಿಷಯದಲ್ಲಿ ಸರ್ಕಾರ ನಮ್ಮೊಂದಿಗೆ ನಿಂತಿದೆ. ಉಪಮುಖ್ಯಮಂತ್ರಿ (ಡಿಸಿಎಂ) ನನ್ನೊಂದಿಗೆ ಮಾತನಾಡಿ ಸಂಪೂರ್ಣ ಬೆಂಬಲ ಹಾಗೂ ಭರವಸೆ ನೀಡಿದ್ದಾರೆ” ಎಂದು ಭರತ್ ರೆಡ್ಡಿ ತಿಳಿಸಿದರು.

“ಜನಾರ್ದನ ರೆಡ್ಡಿ ಏನು ಅನ್ನೋದು ರಾಜ್ಯದ ಜನರಿಗೆ ಚೆನ್ನಾಗಿ ಗೊತ್ತು. ಈಗಾಗಲೇ ಒಂದು ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದಾರೆ. ಇದೀಗ ಗಡಿ ಒತ್ತುವರಿ ಪ್ರಕರಣದಲ್ಲಿಯೂ ಶಿಕ್ಷೆಯಾಗುವುದು ಬಹುತೇಕ ಖಚಿತ. ಈ ಎಲ್ಲಾ ವಿಚಾರಗಳಿಂದ ಜನರ ಗಮನ ತಿರುಗಿಸಲು ಈ ರೀತಿ ಗಲಾಟೆ ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಆಂಧ್ರಪ್ರದೇಶ ಅಥವಾ ತೆಲಂಗಾಣದಿಂದ ಎಷ್ಟು ಜನರನ್ನು ಕರೆಸಿಕೊಂಡರೂ ನಮಗೆ ಯಾವುದೇ ಭಯವಿಲ್ಲ. ವಾಲ್ಮೀಕಿ ಸಮುದಾಯದ ಗೌರವಕ್ಕಾಗಿ ನಡೆಯುತ್ತಿರುವ ಕಾರ್ಯಕ್ರಮವನ್ನು ನಿಲ್ಲಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿನ ಶಾಂತಿ ಭಂಗಗೊಳಿಸುವ ಪ್ರಯತ್ನಗಳನ್ನು ಸಹಿಸಲಾಗುವುದಿಲ್ಲ. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. “ಈ ರೀತಿಯ ಹಿಂಸಾತ್ಮಕ ರಾಜಕೀಯಕ್ಕೆ ಅಂತ್ಯ ಹಾಡಬೇಕು. ಜನರ ಜೀವಕ್ಕೆ ಬೆಲೆ ಕೊಡದ ರಾಜಕೀಯವನ್ನು ಜನರು ತಿರಸ್ಕರಿಸುತ್ತಾರೆ” ಎಂದು ಭರತ್ ರೆಡ್ಡಿ ಹೇಳಿದರು.

ಇಡೀ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನಮಗೆ ಇದೆ. ಯಾವುದೇ ಒತ್ತಡಕ್ಕೂ ನಾವು ಮಣಿಯುವುದಿಲ್ಲ. ವಾಲ್ಮೀಕಿ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮ ನಿಗದಿಯಂತೆ ನಡೆಯುತ್ತದೆ ಎಂದು ಶಾಸಕ ಭರತ್ ರೆಡ್ಡಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 02T124257.317

ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ

by ಶಾಲಿನಿ ಕೆ. ಡಿ
August 2, 2026 - 12:44 pm
0

Untitled design 2026 08 02T122823.262

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

by ಶಾಲಿನಿ ಕೆ. ಡಿ
August 2, 2026 - 12:28 pm
0

Untitled design 2026 08 02T121039.247

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

by ಶಾಲಿನಿ ಕೆ. ಡಿ
August 2, 2026 - 12:11 pm
0

Untitled design 2026 08 02T114615.225

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
  • Untitled design (99)
    ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version