• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ

ನಾಳೆ ಸಚಿವ ಸಂಪುಟ ಸಭೆ ಹೊರತಾಗಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ಮುಂದೂಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2025 - 11:32 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 04t233101.736

ಬೆಂಗಳೂರು: “ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ. ಪೊಲೀಸರು ಮುಂಜಾಗೃತಾ ಕ್ರಮವಾಗಿ ತೆರೆದ ವಾಹನ ಮೆರವಣಿಗೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಇದೇ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಈಗ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

RelatedPosts

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ADVERTISEMENT
ADVERTISEMENT

ಕಾಲ್ತುಳಿತದ ಸಾವುಗಳಿಗೆ ಸರ್ಕಾರವೇ ಹೊಣೆ ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಇಂದು ಬೆಳಗ್ಗೆ ವಿಮಾನ ನಿಲ್ದಾಣದಿಂದಲೇ ಮೆರವಣಿಗೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ನಮ್ಮ ಪೊಲೀಸ್ ಅಧಿಕಾರಿಗಳು ನಮಗೆ ಸಲಹೆ ನೀಡಿದರು. ಈ ತೀರ್ಮಾನವನ್ನು ಖಂಡಿಸಿದ್ದ ಬಿಜೆಪಿ, ಪರಮೇಶ್ವರ್ ಅವರನ್ನು ಅಸಮರ್ಥ ಗೃಹಮಂತ್ರಿ ಎಂದು ಕರೆದು ಮುಂಜಾಗೃತಾ ಕ್ರಮವಾಗಿ ಪೊಲೀಸರು ಕೈಗೊಂಡ ಕ್ರಮವನ್ನು ಎಕ್ಸ್ ಖಾತೆಯಲ್ಲಿ ಟೀಕಿಸಿತ್ತು” ಎಂದು ತಿಳಿಸಿದರು.

“ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ವಿಮಾನ ನಿಲ್ದಾಣಕ್ಕೆ ತೆರಳಿದೆ. ವಿಧಾನ ಸೌಧದ ಕಾರ್ಯಕ್ರಮದ ವೇಳೆ ಕಬ್ಬನ್ ಪಾರ್ಕ್ ಗೇಟ್ ಅನ್ನು ಮುಚ್ಚಿ ಅಗತ್ಯವಾದ ಕ್ರಮ ಕೈಗೊಳ್ಳಲಾಯಿತು” ಎಂದು ವಿವರಿಸಿದರು.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸೇರುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಜನದಟ್ಟಣೆ ಹೆಚ್ಚಾದ ಪರಿಣಾಮ ನಾವು 2 ತಾಸುಗಳ ಕಾಲ ಮೆಟ್ರೋ ಸಂಚಾರವನ್ನು ನಿಲ್ಲಿಸಿದ್ದೆವು. ಇಷ್ಟೆಲ್ಲಾ ಮಾಡಿದರೂ ಬಿಜೆಪಿ ಇದರಲ್ಲಿ ರಾಜಕಾರಣ ಮಾಡುತ್ತಿದೆ” ಎಂದರು.

“ಇದೇ ಸಿ.ಟಿ ರವಿ ಹಾಗೂ ಬಿಜೆಪಿ ಏನು ಟ್ವಿಟ್ ಮಾಡಿದ್ದಾರೆ. ಜನರ ಈ ಪ್ರೀತಿ ವ್ಯಾಮೋಹವನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಈ ದುರ್ಘಟನೆಯಿಂದ ನಮಗೂ ನೋವಾಗಿದೆ. ಐ ಆಮ್ ಸಾರಿ, ಈ ರೀತಿ ಆಗಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

ಸಂಭ್ರಮಾಚರಣೆ, ಸರ್ಕಾರಿ ಕಾರ್ಯಕ್ರಮ ಮುಂದೂಡಿಕೆ

“18 ವರ್ಷಗಳ ಸುದೀರ್ಘ ಅವಧಿ ಬಳಿಕ ತಮ್ಮ ನೆಚ್ಚಿನ ತಂಡ ಗೆದ್ದಿದೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನ ತಮ್ಮ ಕೆಲಸ, ಕಾರ್ಯ ಬಿಟ್ಟು ಕ್ರಿಕೆಟ್ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದಾರೆ. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆ ಹೊರತು ಪಡಿಸಿ ವಿಶ್ವ ಪರಿಸರ ದಿನ ಸೇರಿದಂತೆ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು.

ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಇಲ್ಲಿ ಯಾರ ಮೇಲೂ ದೂಷಣೆ ಮಾಡಲು ಆಗುವುದಿಲ್ಲ. ಈ ರೀತಿ ಏಕಾಏಕಿ, ಕುಟುಂಬ ಸಮೇತರಾಗಿ ಮಕ್ಕಳನ್ನು ಕರೆದುಕೊಂಡು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂದು ಯಾರು ನಿರೀಕ್ಷೆ ಮಾಡಿದ್ದರು?” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (41)

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

by ದಿಶಾ ಕೆ. ಎಸ್.
July 22, 2026 - 9:32 am
0

ಸ್ವ (40)

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

by ದಿಶಾ ಕೆ. ಎಸ್.
July 22, 2026 - 8:36 am
0

ಸ್ವ (37)

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

by ದಿಶಾ ಕೆ. ಎಸ್.
July 22, 2026 - 8:01 am
0

ಸ್ವ (35)

ಜಮ್ಮು-ಕಾಶ್ಮೀರದಲ್ಲಿ ಮಳೆ ಆರ್ಭಟ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

by ದಿಶಾ ಕೆ. ಎಸ್.
July 22, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version