• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನನಗೆ ಮೋಸ ಮಾಡಿದ್ರು, ಹೀಗಾಗಿ ರಿವೆಂಜ್ ತೀರಿಸಿಕೊಂಡೆ: ಕೊನೆಗೂ ಸತ್ಯ ಬಾಯಿಬಿಟ್ಟ ಕೃತಿಕಾ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2025 - 4:35 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 19t162356.693

RelatedPosts

ಅಕ್ಟೋಬರ್ 23 ರವರೆಗೆ ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರಿನ ಸೌಲಭ್ಯ ಬಳಸಿ, ಬೆಳೆದವರು ಈಗ ಟೀಕೆ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ನಮ್ಮ ಮೆಟ್ರೋಗೆ 14 ವರ್ಷಗಳ ಸಂಭ್ರಮ..!

ಚಿತ್ತಾಪುರದಲ್ಲಿ RSS ಪಥಸಂಚಲನೆಗೆ ಹೈಕೋರ್ಟ್ ಗ್ರಿನ್‌ ಸಿಗ್ನಲ್‌..!

ADVERTISEMENT
ADVERTISEMENT

ಬೆಂಗಳೂರು: ಡಾಕ್ಟರ್ ಕೃತಿಕಾ ಕೊಲೆ ಪ್ರಕರಣದಲ್ಲಿ ಆರೋಪಿ ಮಹೇಂದ್ರ ರೆಡ್ಡಿ ತನ್ನ ಪತ್ನಿಗೆ ಅನಸ್ತೇಷಿಯಾ ಕೊಟ್ಟಿದ್ದು ತಾನೇ ಎಂದು ಒಪ್ಪಿಕೊಂಡಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿರುವ ಅವನು, ಕೃತಿಕಾ ಪೋಷಕರು ತನಗೆ ಮೋಸ ಮಾಡಿ ಮದುವೆ ಮಾಡಿಸಿದರು ಎಂದು ಆರೋಪಿಸಿದ್ದಾನೆ. ಇದರಿಂದ ರಿವೆಂಜ್ ತೀರಿಸಿಕೊಳ್ಳಲು ಹತ್ಯೆಗೆ ಪ್ಲಾನ್ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

ಪ್ರಕರಣದ ಹಿನ್ನೆಲೆ

ಕೃತಿಕಾ ಮತ್ತು ಮಹೇಂದ್ರ ರೆಡ್ಡಿ ದಂಪತಿಗಳು ಅದ್ಧೂರಿ ಮದುವೆಯೊಂದಿಗೆ ಜೀವನ ಆರಂಭಿಸಿದ್ದರು. ಆದರೆ ಮದುವೆಯ ನಂತರ ಮಹೇಂದ್ರಗೆ ಕೃತಿಕಾ ಆರೋಗ್ಯ ಸಮಸ್ಯೆಯ ಬಗ್ಗೆ ಗೊತ್ತಾಯಿತು. ಅವಳು ಏನೇ ತಿಂದರೂ ಅಥವಾ ಕುಡಿದರೂ ವಾಂತಿ ಮಾಡುತ್ತಿದ್ದಳು ಎಂದು ಅವನು ಹೇಳಿಕೊಂಡಿದ್ದಾನೆ. ಪಾರ್ಟಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಇದು ಮುಜುಗರಕ್ಕೆ ಕಾರಣವಾಗುತ್ತಿತ್ತು. ಸ್ನೇಹಿತರು ತಮಾಷೆಯಾಗಿ ‘ನಿನಗೆ ರೋಗದ ಹೆಂಡತಿ ಸಿಕ್ಕಿದ್ದಾಳೆ’ ಎಂದು ಹಿಯಾಳಿಸುತ್ತಿದ್ದರಂತೆ. ಇದರಿಂದ ಮಹೇಂದ್ರನಲ್ಲಿ ಪತ್ನಿಯ ಬಗ್ಗೆ ಬೇಸರ ಮತ್ತು ಕೋಪ ಉಂಟಾಯಿತು. ಅವನು ತನ್ನ ಹೇಳಿಕೆಯಲ್ಲಿ, “ತಾನು ಒಂದೊಳ್ಳೆ ಜೀವನದ ಕನಸು ಕಂಡಿದ್ದೆ. ಆದರೆ ರೋಗಿಷ್ಟೆಯೊಬ್ಬಳನ್ನು ಮದುವೆ ಮಾಡಿಸಿದರು” ಎಂದು ಆರೋಪಿಸಿದ್ದಾನೆ.

ಪೋಷಕರ ಮೇಲೆ ಆರೋಪ

ಮಹೇಂದ್ರ ರೆಡ್ಡಿ, ಕೃತಿಕಾ ಪೋಷಕರ ಮೇಲೆ ತೀವ್ರ ಆರೋಪ ಮಾಡಿದ್ದಾನೆ. ಅವರು ಅವಳ ಆರೋಗ್ಯ ಸಮಸ್ಯೆಯನ್ನು ಮುಚ್ಚಿಟ್ಟು ಮದುವೆ ಮಾಡಿಸಿದರು ಎಂದು ಹೇಳಿದ್ದಾನೆ. “ಅದ್ಧೂರಿ ಖರ್ಚು ಮಾಡಿ ಮದುವೆ ಮಾಡಿಸಿದ್ದರೂ, ಸತ್ಯ ಗೊತ್ತಾಗಬೇಕಿತ್ತು. ಇದು ಸಂಪೂರ್ಣ ವಂಚನೆ” ಎಂದು ಅವನು ಹೇಳಿಕೊಂಡಿದ್ದಾನೆ. ಇದರಿಂದಾಗಿ ಅವನು ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದನಂತೆ. ಮತ್ತೊಬ್ಬ ಯುವತಿಯನ್ನು ಪ್ರೀತಿಸಿ, ಕೃತಿಕಾ ಸಾವನ್ನಪ್ಪಿದರೆ ಆಕೆಯ ಜೊತೆ ಜೀವನ ನಡೆಸಬಹುದು ಎಂಬ ಉದ್ದೇಶದಿಂದ ಹತ್ಯೆಗೆ ಪ್ಲಾನ್ ರೂಪಿಸಿದ್ದೆ ಎಂದು ಒಪ್ಪಿಕೊಂಡಿದ್ದಾನೆ.

ಈ ಪ್ರಕರಣದ ಆರಂಭದಲ್ಲಿ ಮಹೇಂದ್ರ ಅನಸ್ತೇಷಿಯಾ ಕೊಟ್ಟಿದ್ದು ತಾನಲ್ಲ ಎಂದು ಹೇಳಿಕೆಗೆ ಅಂಟಿಕೊಂಡಿದ್ದ. ಆದರೆ ಪೊಲೀಸರ ವಿಭಿನ್ನ ವಿಚಾರಣಾ ತಂತ್ರಗಳಿಂದ ಅವನು ನಿಜವನ್ನು ಬಾಯ್ಬಿಟ್ಟಿದ್ದಾನೆ. “ತನ್ನದೇನೂ ತಪ್ಪಿಲ್ಲ” ಎಂದಿದ್ದವನು ಈಗ “ಅನಸ್ತೇಷಿಯಾ ಕೊಟ್ಟಿದ್ದು ನಾನೇ” ಎಂದು ವಿಡಿಯೋ ಮತ್ತು ಲಿಖಿತ ಹೇಳಿಕೆಯಲ್ಲಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಇದನ್ನು ಅಧಿಕೃತವಾಗಿ ದಾಖಲಿಸಿದ್ದಾರೆ. ಸದ್ಯ ಅವನು ಕಸ್ಟಡಿಯಲ್ಲಿದ್ದು, ಮತ್ತಷ್ಟು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 19t183725.788

ಬಿಗ್ ಬಾಸ್‌ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ..ಯಾರಿವರು?

by ಶಾಲಿನಿ ಕೆ. ಡಿ
October 19, 2025 - 6:39 pm
0

Untitled design 2025 10 19t180958.723

ಅಕ್ಟೋಬರ್ 23 ರವರೆಗೆ ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್

by ಶಾಲಿನಿ ಕೆ. ಡಿ
October 19, 2025 - 6:16 pm
0

Untitled design 2025 10 19t174206.746

ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾಗೆ ಭಾರೀ ಮುಖಭಂಗ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
October 19, 2025 - 5:54 pm
0

Untitled design 2025 10 19t172701.646

ʻಬಿಗ್‌ ಬಾಸ್‌ ಕನ್ನಡ ಸೀಸನ್‌ 12ʼ ಮಿನಿ ಫಿನಾಲೆ ವಿನ್ನರ್‌ ಆದ ಕಾಕ್ರೋಚ್‌ ಸುಧಿ

by ಶಾಲಿನಿ ಕೆ. ಡಿ
October 19, 2025 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 19t180958.723
    ಅಕ್ಟೋಬರ್ 23 ರವರೆಗೆ ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್
    October 19, 2025 | 0
  • ನಮ್ಮ ಮೆಟ್ರೊ (1)
    ಬೆಂಗಳೂರಿನ ಸೌಲಭ್ಯ ಬಳಸಿ, ಬೆಳೆದವರು ಈಗ ಟೀಕೆ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್
    October 19, 2025 | 0
  • ನಮ್ಮ ಮೆಟ್ರೊ
    ನಮ್ಮ ಮೆಟ್ರೋಗೆ 14 ವರ್ಷಗಳ ಸಂಭ್ರಮ..!
    October 19, 2025 | 0
  • Untitled design 2025 10 19t123547.687
    ಚಿತ್ತಾಪುರದಲ್ಲಿ RSS ಪಥಸಂಚಲನೆಗೆ ಹೈಕೋರ್ಟ್ ಗ್ರಿನ್‌ ಸಿಗ್ನಲ್‌..!
    October 19, 2025 | 0
  • Untitled design 2025 10 19t121815.715
    ದೀಪದ ಬೆಂಕಿ, ಆಯಿಲ್ ಗ್ರೀಸ್‌ಗೆ ತಗುಲಿ ಅಗ್ನಿ ಅವಘಡ: 3 ಬೈಕ್‌ಗಳು ಭಸ್ಮ..!
    October 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version