• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಹೆಚ್ಚುತ್ತಿದೆ ಪಟಾಕಿ ಅವಾಂತರ: ಮಕ್ಕಳು ಸೇರಿ 100 ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 22, 2025 - 8:14 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 22t081259.057

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಎಲ್ಲೆಡೆ ಸಂಭ್ರಮ ಮತ್ತು ಸಡಗರವನ್ನು ತಂದಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿತದ ಶಬ್ದಗಳ ಜೊತೆಗೆ ಅವಘಡಗಳ ಸರಣಿಯೂ ಹೆಚ್ಚಾಗಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಅಪಘಾತಗಳಿಂದಾಗಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇದರಲ್ಲಿ ಮಕ್ಕಳು ಮತ್ತು ಯುವಕರ ಸಂಖ್ಯೆಯೇ ಹೆಚ್ಚು. ಪಟಾಕಿ ಸಿಡಿಸುವವರು ಮಾತ್ರವಲ್ಲದೆ, ಅದನ್ನು ನೋಡಲು ಹೋದವರೂ ಗಾಯಕ್ಕೀಡಾಗಿದ್ದಾರೆ. ನಿನ್ನೆಯಷ್ಟೇ 13 ಜನರು ಆಸ್ಪತ್ರೆಗೆ ದಾಖಲಾಗಿದ್ದರು, ಮತ್ತು ಈಗಾಗಲೇ ಒಟ್ಟು ಸಂಖ್ಯೆ 100 ದಾಟಿದೆ.

ನಾರಾಯಣ ನೇತ್ರಾಲಯದಲ್ಲಿ ಮಾತ್ರ 51 ಮಂದಿ ಕಣ್ಣಿನ ಗಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ ದಾಖಲಾಗಿದ್ದಾರೆ. ಈ ಪೈಕಿ ಅಕ್ಕಿಪೇಟೆಯ 20 ವರ್ಷದ ಯುವಕನೊಬ್ಬ ಪಟಾಕಿ ಸಿಡಿತದಿಂದ ಕಣ್ಣಿನ ದೃಷ್ಟಿ ಸಂಪೂರ್ಣ ಕಳೆದುಕೊಂಡಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

RelatedPosts

ದೀಪಾವಳಿ ಹಬ್ಬದಂದೇ ಕೆರೆಯಲ್ಲಿ ಮುಳುಗಿ ತಂದೆ-ಮಗಳು ಸೇರಿ ಮೂವರು ಸಾವು

ಹಾಸನಾಂಬೆಯ ದರ್ಶನ ಪಡೆದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಅಕ್ಟೋಬರ್ 24 ರಿಂದ 2 ದಿನ ಎಸ್ಕಾಂ ಆನ್‌ಲೈನ್ ಸೇವೆ ಸ್ಥಗಿತ

ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದ ಟ್ರಂಪ್ : ಮೋದಿ ಬೆಸ್ಟ್‌ ಫ್ರೆಂಡ್‌ ಎಂದ ಅಮೆರಿಕ ಅಧ್ಯಕ್ಷ

ADVERTISEMENT
ADVERTISEMENT

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ವೈದ್ಯಕೀಯ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ. ವಿಕ್ಟೋರಿಯಾ ಆಸ್ಪತ್ರೆಯ ಮಹಾಬೋಧಿ ಬರ್ನ್ಸ್ ಸೆಂಟರ್ ಹಾಗೂ ಮಿಂಟೋ ಕಣ್ಣಿನ ಆಸ್ಪತ್ರೆಗಳು 24 ಗಂಟೆಗಳ ತುರ್ತು ಸೇವೆ ನೀಡಲು ಸಜ್ಜಾಗಿವೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಔಷಧಿಗಳು, ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ನಿತ್ಯ ಕರ್ತವ್ಯದಲ್ಲಿದ್ದಾರೆ. ತೀವ್ರ ಗಾಯಗಳಿಗಾಗಿ ವೆಂಟಿಲೇಟರ್‌ಗಳೊಂದಿಗೆ ತೀವ್ರ ನಿಗಾ ಘಟಕಗಳನ್ನು ಸಜ್ಜುಗೊಳಿಸಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯು ವಿಶೇಷ ಸಿದ್ಧತೆ ಮಾಡಿಕೊಂಡಿದ್ದು, 25 ಹಾಸಿಗೆಗಳನ್ನು ಪಟಾಕಿ ಗಾಯಗೊಂಡವರಿಗಾಗಿ ಮೀಸಲಿಟ್ಟಿದೆ. ಪುರುಷರಿಗೆ 10, ಮಹಿಳೆಯರಿಗೆ 10 ಮತ್ತು ಮಕ್ಕಳಿಗೆ 5 ಹಾಸಿಗೆಗಳನ್ನು ವಿಶೇಷವಾಗಿ ಕಾಯ್ದಿರಿಸಲಾಗಿದೆ.

ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಈ ಕೆಳಗಿನ ಆಸ್ಪತ್ರೆಗಳನ್ನು ಸಂಪರ್ಕಿಸಬಹುದು.

  • ಮಿಂಟೋ ಕಣ್ಣಿನ ಆಸ್ಪತ್ರೆ: 080-26707176 / 26706221

  • ವಿಕ್ಟೋರಿಯಾ ಆಸ್ಪತ್ರೆ: 080-26701150 (Ext: 201–202)

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 22t111812.175

ಕುಟುಂಬ ಸಮೇತ ರಾಯರ ದರ್ಶನ ಪಡೆದ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
October 22, 2025 - 11:21 am
0

Untitled design 2025 10 22t105157.021

ದೀಪಾವಳಿ ಹಬ್ಬದಂದೇ ಕೆರೆಯಲ್ಲಿ ಮುಳುಗಿ ತಂದೆ-ಮಗಳು ಸೇರಿ ಮೂವರು ಸಾವು

by ಶಾಲಿನಿ ಕೆ. ಡಿ
October 22, 2025 - 11:04 am
0

Untitled design 2025 10 22t102936.143

ದೀಪಾವಳಿ ಹಬ್ಬದಲ್ಲಿ ತೈಲ ದರ ಎಷ್ಟಿದೆ? ಇಂದಿನ ಪೆಟ್ರೋಲ್-ಡೀಸೆಲ್‌ ದರ ಹೀಗಿದೆ ನೋಡಿ!

by ಶಾಲಿನಿ ಕೆ. ಡಿ
October 22, 2025 - 10:40 am
0

Untitled design 2025 10 22t093724.415

ಹಾಸನಾಂಬೆಯ ದರ್ಶನ ಪಡೆದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
October 22, 2025 - 9:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 22t105157.021
    ದೀಪಾವಳಿ ಹಬ್ಬದಂದೇ ಕೆರೆಯಲ್ಲಿ ಮುಳುಗಿ ತಂದೆ-ಮಗಳು ಸೇರಿ ಮೂವರು ಸಾವು
    October 22, 2025 | 0
  • Untitled design 2025 10 22t093724.415
    ಹಾಸನಾಂಬೆಯ ದರ್ಶನ ಪಡೆದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
    October 22, 2025 | 0
  • Untitled design 2025 10 22t084903.361
    ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದ ಟ್ರಂಪ್ : ಮೋದಿ ಬೆಸ್ಟ್‌ ಫ್ರೆಂಡ್‌ ಎಂದ ಅಮೆರಿಕ ಅಧ್ಯಕ್ಷ
    October 22, 2025 | 0
  • Untitled design 2025 10 22t070533.147
    ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರೆದ ಮಳೆ: ಜನ ಜೀವನ ಅಸ್ತವ್ಯಸ್ತ
    October 22, 2025 | 0
  • Untitled design 2025 10 21t135920.355
    H-1B ವೀಸಾ ಶುಲ್ಕದಲ್ಲಿ ಭಾರಿ ರಿಯಾಯಿತಿ: ಟ್ರಂಪ್ ಸರ್ಕಾರ ಸ್ಪಷ್ಟನೆ
    October 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version