• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಸ ಎಸೆಯುವವರೇ ಎಚ್ಚರ..!: ನಿಮ್ಮ ಮನೆ ಬಾಗಿಲಿಗೆ ವಾಪಸ್ ಬರಲಿದೆ ತ್ಯಾಜ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 28, 2025 - 5:17 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 28t171506.408

RelatedPosts

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

ADVERTISEMENT
ADVERTISEMENT

ಬೆಂಗಳೂರು, ಒಂದು ಕಾಲದಲ್ಲಿ ‘ಗಾರ್ಡನ್ ಸಿಟಿ’ ಎಂದೇ ಖ್ಯಾತವಾಗಿದ್ದ ನಗರ, ಈಗ ಕಸದ ಸಮಸ್ಯೆಯಿಂದ ಕಂಗಾಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದು ನಿಯಮ ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತ (BSWML) ಕಠಿಣ ಕ್ರಮಕ್ಕೆ ಮುಂದಾಗಿದೆ. ರಸ್ತೆಯಲ್ಲಿ ಕಸ ಎಸೆಯುವವರಿಗೆ ಒಂದು ವಿಶೇಷ ‘ರಿಟರ್ನ್ ಗಿಫ್ಟ್’ ಕೊಡಲು ಯೋಜನೆ ರೂಪಿಸಿದೆ.

ಕಡೆಯ ಅಸ್ತ್ರವಾಗಿ ‘ರಿಟರ್ನ್ ಗಿಫ್ಟ್’ ದಂಡ ವಿಧಿಸುವಿಕೆ, ಜಾಗೃತಿ ಅಭಿಯಾನಗಳು, ಮನೆ-ಮನೆ ಸಮೀಕ್ಷೆಗಳು ಇವೆಲ್ಲವೂ ಕಸದ ಸಮಸ್ಯೆಯನ್ನು ತಡೆಯಲು ವಿಫಲವಾದವು. ಈಗ BSWMLನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಈ ‘ಕಡೆಯ ಅಸ್ತ್ರ’ವನ್ನು ಪ್ರಯೋಗಿಸುವುದಾಗಿ ತಿಳಿಸಿದ್ದಾರೆ. “ಪದೇಪದೇ ಎಚ್ಚರಿಕೆ ನೀಡಿದರೂ ಕೆಲವರು ರಸ್ತೆಯಲ್ಲಿ ಕಸ ಸುರಿಯುತ್ತಿದ್ದಾರೆ. ಈ ಕ್ರಮ ಅವರಿಗೆ ಜವಾಬ್ದಾರಿಯ ಪಾಠ ಕಲಿಸುತ್ತದೆ,” ಎಂದು ಅವರು ಹೇಳಿದ್ದಾರೆ. ಈ ಯೋಜನೆಯಡಿ, ನಿಯಮ ಉಲ್ಲಂಘಿಸುವವರ ಮನೆಗೆ ತ್ಯಾಜ್ಯವನ್ನು ವಾಪಸ್ ಕೊಡುವ ಮೂಲಕ ಸಂದೇಶ ಸಾರಲಾಗುತ್ತದೆ.

ವಾರ್ಡ್ ಮಾರ್ಷಲ್‌ಗಳಿಗೆ ವಿಡಿಯೋ ದಾಖಲೆ ಜವಾಬ್ದಾರಿ

ನಗರದ 198 ವಾರ್ಡ್‌ಗಳಲ್ಲಿ ನಿಯೋಜನೆಗೊಂಡಿರುವ ಮಾರ್ಷಲ್‌ಗಳಿಗೆ ಕಸ ಎಸೆಯುವವರನ್ನು ಗುರುತಿಸಿ, ವಿಡಿಯೋ ಸಾಕ್ಷ್ಯ ದಾಖಲಿಸುವ ಜವಾಬ್ದಾರಿ ವಹಿಸಲಾಗಿದೆ. ತಪ್ಪಿತಸ್ಥರನ್ನು ಪತ್ತೆಹಚ್ಚಿದ ನಂತರ, ಅವರ ಕಸವನ್ನು ಮನೆಗೆ ಮರಳಿ ಕೊಡಲಾಗುತ್ತದೆ. ಈ ಯೋಜನೆಯು ಮನೆ-ಮನೆ ಕಸ ಸಂಗ್ರಹ ವ್ಯವಸ್ಥೆ ಸಮರ್ಪಕವಾಗಿರುವ ಪ್ರದೇಶಗಳ ‘ನಿಯಮ ಉಲ್ಲಂಘಿಸುವವರ’ ಮೇಲೆ ಕೇಂದ್ರೀಕರಿಸಿದೆ.

 ಕಸದ ಸಮಸ್ಯೆಗೆ ಕೇವಲ ಜನರ ನಿರ್ಲಕ್ಷ್ಯವೇ ಕಾರಣವಲ್ಲ. ವ್ಯವಸ್ಥೆಯಲ್ಲಿನ ದೋಷಗಳೂ ಇದಕ್ಕೆ ಕಾರಣ ಎಂದು ತಜ್ಞರು ಎಚ್ಚರಿಸಿದ್ದಾರೆ. ಹಲವೆಡೆ ಆಟೋ ಟಿಪ್ಪರ್‌ಗಳ ಕೊರತೆ, ಕಸ ಸಂಗ್ರಹದ ವೇಳಾಪಟ್ಟಿಯಲ್ಲಿನ ಏರುಪೇರು, ಮತ್ತು ಕಿರಿದಾದ ರಸ್ತೆಗಳಲ್ಲಿ ಕಸ ಸಂಗ್ರಹ ವಾಹನಗಳು ತಲುಪದಿರುವುದು ಸಮಸ್ಯೆಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ಸರಿಪಡಿಸದೇ ಜನರನ್ನು ದೂಷಿಸುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಪ್ಪಿತಸ್ಥರನ್ನು ಗುರುತಿಸುವ ಸವಾಲು

ಕಸ ಎಸೆಯುವವರನ್ನು ಗುರ್ತಿಸುವುದು ಸುಲಭವಲ್ಲ. ರಾತ್ರಿ ವೇಳೆಯಲ್ಲಿ ಅಥವಾ ಚಲಿಸುವ ವಾಹನಗಳಿಂದ ಕಸ ಎಸೆಯುವುದರಿಂದ ತಪ್ಪಿತಸ್ಥರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಆದರೂ, ಪ್ರತಿ ವಾರ್ಡ್‌ನಲ್ಲಿ ಕನಿಷ್ಠ ಒಬ್ಬ ‘ನಿರಂತರ ಕಸ ಎಸೆಯುವವನನ್ನು’ ಗುರ್ತಿಸಲಾಗಿದೆ ಎಂದು BSWML ತಿಳಿಸಿದೆ.

ಸ್ವಚ್ಛ ಸರ್ವೇಕ್ಷಣೆಯಲ್ಲಿ ಬೆಂಗಳೂರಿನ ಕಳಪೆ ಸ್ಥಾನ

‘ಭಾರತದ ಟೆಕ್ ಹಬ್’ ಎಂದು ಖ್ಯಾತಿಗಳಿಸಿದ್ದ ಬೆಂಗಳೂರು, ಸ್ವಚ್ಛ ಸರ್ವೇಕ್ಷಣ್ 2025ರಲ್ಲಿ ಕಳಪೆ ಪ್ರದರ್ಶನ ತೋರಿದೆ. ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆಯ ನಗರಗಳಲ್ಲಿ ಬೆಂಗಳೂರು ದೇಶದ ಐದನೇ ಕೊಳಕು ನಗರ ಎಂದು ಸ್ಥಾನ ಪಡೆದಿದೆ. ಇದಕ್ಕೆ ವಿರುದ್ಧವಾಗಿ, ಇಂದೋರ್, ಸೂರತ್, ಮತ್ತು ನವಿ ಮುಂಬೈ ‘ಸೂಪರ್ ಸ್ವಚ್ಛ ಲೀಗ್’ಗೆ ಸೇರಿವೆ. ಅಹಮದಾಬಾದ್, ಭೋಪಾಲ್, ಮತ್ತು ಲಕ್ಷ್ಮಿ ನಗರಗಳು ‘ಭಾರತದ ಹೊಸ ಸ್ವಚ್ಛ ನಗರಗಳು’ ಎಂದು ಘೋಷಿತವಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

by ಶಾಲಿನಿ ಕೆ. ಡಿ
September 17, 2026 - 5:00 pm
0

Untitled design 2026 09 17T163425.739

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
September 17, 2026 - 4:40 pm
0

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 4:16 pm
0

ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

by ಶಾಲಿನಿ ಕೆ. ಡಿ
September 17, 2026 - 3:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T163425.739
    ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • ಹ್ಮೋ (40)
    ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ
    September 17, 2026 | 0
  • ಹ್ಮೋ (38)
    KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ
    September 17, 2026 | 0
  • ಹ್ಮೋ (37)
    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version