• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 16, 2025 - 11:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ
0 0
0
Untitled design 2025 10 16t232313.148

RelatedPosts

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

ಗಲ್ವಾನ್ ವೇಳೆ ಚೀನಾಗೆ ಭಾರತದ ಭೂಮಿ ಬಿಟ್ಟುಕೊಟ್ಟಿಲ್ಲ: ರಾಹುಲ್ ಗಾಂಧಿಗೆ ನರವಾಣೆ ತಿರುಗೇಟು

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ADVERTISEMENT
ADVERTISEMENT

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಯತ್ನದ ಫಲವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ದೀಪಾವಳಿ ಉಡುಗೊರೆಯಾಗಿ ಹೊಸ ರೈಲು ಸೇವೆ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ಡಿಸೆಂಬರ್ 8 ರಿಂದ ದೈನಂದಿನ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರ ಆರಂಭವಾಗಲಿದೆ.

ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಪ್ರತಿದಿನ ಸಂಚರಿಸಲಿರುವ ಈ ವಿಶೇಷ ರೈಲುಗಳ ಸಂಖ್ಯೆ 20687 ಮತ್ತು 20688 ಎಸ್ ಬಿ ಸಿ ಆಗಿರುತ್ತದೆ. ಧಾರವಾಡ ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ ಈ ರೈಲು ಸೇವೆ ಆರಂಭಿಸಲು ಒತ್ತಾಯಿಸಿದ್ದರು.

ಈ ಸೂಪರ್ ಫಾಸ್ಟ್ ರೈಲು ಹುಬ್ಬಳ್ಳಿ, ಕರ್ಜಗಿ, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬಿರೂರು, ಅರಸಿಕೆರೆ, ಸಂಪಿಗೆ ರೋಡ್, ತುಮಕೂರು, ಯಶವಂತಪುರ ಮತ್ತು ಕೆಎಸ್ಆರ್ ಬೆಂಗಳೂರು ಮಧ್ಯೆ ಸಂಚರಿಸಲಿದೆ. ಈ ಮಾರ್ಗವು ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಜೊತೆಗೆ ಮಧ್ಯ ಕರ್ನಾಟಕದ ಸಂಪರ್ಕವನ್ನು ಉತ್ತಮಪಡಿಸಲಿದೆ.

ಈ ಹೊಸ ರೈಲು ಸೇವೆಯಿಂದ ರಾಜ್ಯದ ಏಳರಿಂದ ಎಂಟು ಜಿಲ್ಲೆಗಳ ಪ್ರಯೋಣಿಕರು ಪ್ರಯೋಜನ ಪಡೆಯಲಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ರಾಜಧಾನಿ ಬೆಂಗಳೂರಿನ ಮಧ್ಯೆ ಸಂಪರ್ಕ ಉತ್ತಮವಾಗುವುದರಿಂದ ವ್ಯಾಪಾರ-ವಾಣಿಜ್ಯ, ಶೈಕ್ಷಣಿಕ ಅಭಿವೃದ್ದಿ ಮತ್ತು ಅವಕಾಶಗಳಿಗೆ ಹೆಚ್ಚಿನ ಪ್ರಯೋಜನ ಒದಗಲಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಹೊಸ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯದ ವಿವಿಧ ಪ್ರದೇಶಗಳ ನಡುವಿನ ಸಂಪರ್ಕ ಉತ್ತಮಪಡಿಸುವ ಈ ಕ್ರಮವು ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 20T202346.557

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

by ಶಾಲಿನಿ ಕೆ. ಡಿ
February 20, 2026 - 8:25 pm
0

Untitled design 2026 02 20T194618.303

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

by ಶಾಲಿನಿ ಕೆ. ಡಿ
February 20, 2026 - 7:48 pm
0

Untitled design 2026 02 20T193701.636

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
February 20, 2026 - 7:38 pm
0

Untitled design 2026 02 20T182251.633

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

by ಶಾಲಿನಿ ಕೆ. ಡಿ
February 20, 2026 - 6:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T193701.636
    ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ
    February 20, 2026 | 0
  • Untitled design 2026 02 20T152939.483
    ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T110059.041
    ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ
    February 20, 2026 | 0
  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version