• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಯುವತಿ ಆಪಹರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 10:22 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 03t093826.711

ಬೆಂಗಳೂರು: ಬಿಹಾರ ಮೂಲದ ಯುವತಿ ಮತ್ತು ಅವಳ ಅಣ್ಣ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಅವರ ಮಾರ್ಗ ತಡೆದು, ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ನಂತರ ಯುವತಿಯನ್ನು ಬಲವಂತವಾಗಿ ಎಳೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿರುವ ಘಟನೆ ನಗರದ ಕೆ.ಆರ್.ಪುರಂ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಘಟನೆ ಸಂಬಂಧ ಮಹದೇವಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ವಿವರ

ಪೊಲೀಸ್ ಮೂಲಗಳ ಪ್ರಕಾರ, ಅತ್ಯಾಚಾರಕ್ಕೊಳಗಾದ ಯುವತಿ ಕೇರಳದ ಎರ್ನಾಕುಲಂನಿಂದ ರೈಲಿನಲ್ಲಿ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದರು. ತಾನು ಬೆಂಗಳೂರಿಗೆ ಬರುತ್ತಿರುವುದಾಗಿ ತನ್ನ ದೊಡ್ಡಮ್ಮನ ಮಗನಿಗೆ ಮುಂಚಿನೆಯೇ ಮಾಹಿತಿ ನೀಡಿದ್ದರು. ಅಣ್ಣ ಯುವತಿಯನ್ನು ಕರೆದುಕೊಳ್ಳಲು ಬಂದಿದ್ದರು. ನಂತರ ಇಬ್ಬರೂ ಊಟಕ್ಕಾಗಿ ಮಹದೇವಪುರ ಕಡೆಗೆ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಅಪರಿಚಿತ, ಇಬ್ಬರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿದರು. ನಂತರ, ಯುವತಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದರು.

RelatedPosts

ಯುವಜನ ಹಕ್ಕೊತ್ತಾಯ ಮಂಡನೆ: ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಕಲಬುರಗಿಯ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ: ಸಚಿವ ಪ್ರಿಯಾಂಕ ಭಾವುಕ ಖರ್ಗೆ ಸಂತಾಪ!

ನಾಳೆಯಿಂದ ದೇಶಾದ್ಯಂತ ವಾರ್ಷಿಕ ಫಾಸ್ಟ್ ಟ್ಯಾಗ್ ಪಾಸ್ ಆರಂಭ: ಇನ್ಮುಂದೆ ಟೋಲ್ ಶುಲ್ಕ ಕೇವಲ 15 ರೂ!

ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ ಮಹಾ ದಾಸೋಹಿ ಶರಣಬಸಪ್ಪ ಅಪ್ಪಾ ಲಿಂಗೈಕ್ಯ!

ADVERTISEMENT
ADVERTISEMENT

ಅಪಹರಣದ ನಂತರ, ಯುವತಿ ವಿರೋಧಿಸಿ ಕೂಗಾಡುತ್ತಿದ್ದಾಗ ಸ್ಥಳೀಯರು ತಕ್ಷಣವೇ ಧಾವಿಸಿದರು. ತಕ್ಷಣ ಸ್ಥಳೀಯರು  ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದರು. ಈ ವೇಳೆ, ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.  ಪೊಲೀಸರು ಕೂಡಲೇ ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಕೈಗೊಂಡ ಕ್ರಮ

ಮಹದೇವಪುರ ಠಾಣೆಯ ಪೊಲೀಸರು ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆಯನ್ನು ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಆಶಿಫ್ ಎಂಬಾತ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಈ ಘಟನೆಯ ಹಿಂದಿನ ಇತರ ಸಂಗತಿಗಳನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (35)

ಯುವಜನ ಹಕ್ಕೊತ್ತಾಯ ಮಂಡನೆ: ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 12:12 am
0

1 (34)

ಕಲಬುರಗಿಯ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ: ಸಚಿವ ಪ್ರಿಯಾಂಕ ಭಾವುಕ ಖರ್ಗೆ ಸಂತಾಪ!

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 11:41 pm
0

1 (32)

ನಾಳೆಯಿಂದ ದೇಶಾದ್ಯಂತ ವಾರ್ಷಿಕ ಫಾಸ್ಟ್ ಟ್ಯಾಗ್ ಪಾಸ್ ಆರಂಭ: ಇನ್ಮುಂದೆ ಟೋಲ್ ಶುಲ್ಕ ಕೇವಲ 15 ರೂ!

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 10:46 pm
0

1 (31)

ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ ಮಹಾ ದಾಸೋಹಿ ಶರಣಬಸಪ್ಪ ಅಪ್ಪಾ ಲಿಂಗೈಕ್ಯ!

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (34)
    ಕಲಬುರಗಿಯ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ: ಸಚಿವ ಪ್ರಿಯಾಂಕ ಭಾವುಕ ಖರ್ಗೆ ಸಂತಾಪ!
    August 14, 2025 | 0
  • 1 (32)
    ನಾಳೆಯಿಂದ ದೇಶಾದ್ಯಂತ ವಾರ್ಷಿಕ ಫಾಸ್ಟ್ ಟ್ಯಾಗ್ ಪಾಸ್ ಆರಂಭ: ಇನ್ಮುಂದೆ ಟೋಲ್ ಶುಲ್ಕ ಕೇವಲ 15 ರೂ!
    August 14, 2025 | 0
  • 1 (31)
    ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ ಮಹಾ ದಾಸೋಹಿ ಶರಣಬಸಪ್ಪ ಅಪ್ಪಾ ಲಿಂಗೈಕ್ಯ!
    August 14, 2025 | 0
  • 1 (30)
    ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ 5 ಲಕ್ಷ ರೂ. ಘೋಷಣೆ: ಯತ್ನಾಳ್ ವಿರುದ್ಧ ಬಿತ್ತು ಕೇಸ್!
    August 14, 2025 | 0
  • 1 (29)
    ಐಸಿಐಸಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಬಿಗ್ ರಿಲೀಫ್: ಕನಿಷ್ಠ ಬ್ಯಾಲೆನ್ಸ್ 15,000 ರೂ.ಗೆ ಇಳಿಕೆ!
    August 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version