• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮನೆ ಗೇಟ್ ಹಾರಿದ ಟೆಕ್ಕಿಗೆ ಕಳ್ಳನ ಪಟ್ಟ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2025 - 5:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Dvcbcvbv

RelatedPosts

ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ

ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಧರ್ಮಸ್ಥಳದಲ್ಲಿ ಶವ ಪ್ರಕರಣ: SITಯಿಂದ 13ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ಅಸ್ಥಿಪಂಜರ ಹುಡುಕಾಟ!

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರು ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ತಡರಾತ್ರಿ ಒಂದು ವಿಚಿತ್ರ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ, ಐಟಿ ಉದ್ಯೋಗಿಯೊಬ್ಬ (ಟೆಕ್ಕಿ) ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಇದ್ದಕ್ಕಿದ್ದಂತೆ ಬೀದಿ ನಾಯಿಗಳ ಗುಂಪೊಂದು ಅವರನ್ನು ಬೆನ್ನಟ್ಟಿ ದಾಳಿ ಮಾಡಲು ಯತ್ನಿಸಿದ್ದವು. ಜೀವ ಭಯಕ್ಕೆ ಹೆದರಿದ ಟೆಕ್ಕಿ, ತಕ್ಷಣ ಓಡತೊಡಗಿದನು. ನಾಯಿಗಳಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ, ಸಮೀಪದ ಮನೆಯ ಕಾಂಪೌಂಡ್ ಗೋಡೆಯ ಮೇಲೆ ಹಾರಿದ್ದಾನೆ. ಆದರೆ, ಒಳಗೆ ಹಾರಿದ ಕೂಡಲೇ, ಮನೆಯವರು ಅವರನ್ನು ಕಳ್ಳನೆಂದು ಭಾವಿಸಿ ಹಿಡಿದುಕೊಂಡರು.

ಮನೆಯವರು ಕೋಪಗೊಂಡು ಟೆಕ್ಕಿಯ ಮೊಬೈಲ್‌ನ್ನು ಕಿತ್ತುಕೊಂಡು ಪರಿಶೀಲನೆ ಮಾಡಲು ಮುಂದಾದರು. ಟೆಕ್ಕಿ ತಮ್ಮ ಗುರುತಿನ ದಾಖಲೆಗಳಾದ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ನೀಡಿದನು. ಅಲ್ಲದೇ ತಾವು ಸಾಫ್ಟ್‌ವೇರ್ ಎಂಜಿನಿಯರ್ ಎಂಬುದನ್ನು ಸಾಬೀತುಪಡಿಸಲು ಡಾರ್ವಿನ್‌ಬಾಕ್ಸ್ ಪ್ರೊಫೈಲ್ ತೋರಿಸಿದರೂ, ಮನೆಯವರು ನಂಬಲಿಲ್ಲ. “ನಾಯಿಗಳು ಬೆನ್ನಟ್ಟುತ್ತಿದ್ದರೂ ನಮ್ಮ ಆವರಣಕ್ಕೆ ಏಕೆ ಪ್ರವೇಶಿಸಿದಿರಿ?” ಎಂದು ಪ್ರಶ್ನಿಸಿದರು. ಮನೆಯವರಿಗೆ ತಕ್ಷಣ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಮತ್ತು ಪೊಲೀಸರಿಗೆ ಕರೆ ಮಾಡಿ ಎಂದು ಹೇಳಿದೆ. ಆದರೆ ಅವರು ಅದನ್ನು ನಿರಾಕರಿಸಿದರು. ಬದಲಿಗೆ, ಟೆಕ್ಕಿಯ ಫೋನ್‌ನ್ನು ತಮ್ಮ ಬಳಿ ಇಟ್ಟುಕೊಂಡು, “ನಾಳೆ ಬೆಳಿಗ್ಗೆ ಪರಿಶೀಲನೆಯ ನಂತರವೇ ಹಿಂತಿರುಗಿಸುತ್ತೇವೆ” ಎಂದು ಹೇಳಿದರು.

ಸುಮಾರು 30 ನಿಮಿಷಗಳ ಕಾಲ ಟೆಕ್ಕಿ ಅಸಹಾಯಕನಾಗಿ ನಿಂತಿದ್ದೆ ಎಂದನು. ಕೊನೆಗೆ, ಮನೆಯವರು ನೆರೆಹೊರೆಯವರನ್ನು ಕರೆದು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಟೆಕ್ಕಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮಾತ್ರ ಗೇಟ್ ಹಾರಿದ್ದರು ಎಂಬ ಸತ್ಯ ಬೆಳಕಿಗೆ ಬಂದಿತ್ತು. ನೆರೆಹೊರೆಯವರು ಈ ವಿಷಯವನ್ನು ದೃಢಪಡಿಸಿದ ನಂತರ, ಮನೆಯವರು ತಪ್ಪು ತಿಳಿದುಕೊಂಡಿದ್ದಕ್ಕೆ ಕ್ಷಮೆಯಾಚಿಸಿ, ಟೆಕ್ಕಿಯ ಫೋನ್‌ನ್ನು ಹಿಂತಿರುಗಿಸಿದರು. ಟೆಕ್ಕಿಯು ಈ ಘಟನೆಯನ್ನು ತಮ್ಮ ರೆಡಿಟ್ ಖಾತೆಯಲ್ಲಿ ವಿವರವಾಗಿ ಬರೆದು ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Fghgd

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌

by ಶಾಲಿನಿ ಕೆ. ಡಿ
August 12, 2025 - 8:28 pm
0

್ಗ್ಗಹಗಹ

ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ

by ಶಾಲಿನಿ ಕೆ. ಡಿ
August 12, 2025 - 7:38 pm
0

Cbcvb

ಆಗಸ್ಟ್ 31ರಂದು ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕನ ಹುಟ್ಟುಹಬ್ಬ

by ಶಾಲಿನಿ ಕೆ. ಡಿ
August 12, 2025 - 7:07 pm
0

Dfdfdf

ಐಷಾರಾಮಿ ಕಾರು ಖರೀದಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ: ಇದರ ಬೆಲೆ ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
August 12, 2025 - 6:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ್ಗ್ಗಹಗಹ
    ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ
    August 12, 2025 | 0
  • ಕಕಹ
    ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ
    August 12, 2025 | 0
  • Untitled design 2025 08 12t161912.225
    ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
    August 12, 2025 | 0
  • 0 (2)
    ಧರ್ಮಸ್ಥಳದಲ್ಲಿ ಶವ ಪ್ರಕರಣ: SITಯಿಂದ 13ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ಅಸ್ಥಿಪಂಜರ ಹುಡುಕಾಟ!
    August 12, 2025 | 0
  • 0 (3)
    ಆರ್‌ಟಿಐ ಕಾಯ್ದೆ ದುರುಪಯೋಗ: ವಿಧಾನಸಭೆಯಲ್ಲಿ ಯತ್ನಾಳ್‌ ಗಂಭೀರ ಆರೋಪ!
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version