• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಟೆಂಡರ್ ಕರೆದ BMRCL

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 11:56 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 13T114420.463

ಬೆಂಗಳೂರು ನಗರದ ದಕ್ಷಿಣ ಹಾಗೂ ಪಶ್ಚಿಮ ಭಾಗದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜೆಪಿ ನಗರ, ಹೊಸಕೆರೆಹಳ್ಳಿ, ನಾಗರಭಾವಿ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಬಿಎಂಆರ್ಸಿಎಲ್ (ಬೆಂಗಳೂರು ಮೆಟ್ರೋ ರೈಲು ನಿಗಮ) ಸಿವಿಲ್ ಟೆಂಡರ್ ಆಹ್ವಾನಿಸಿದೆ. ಇದರಿಂದ ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಅಧಿಕೃತ ಚಾಲನೆ ಸಿಗುವ ನಿರೀಕ್ಷೆ ಮೂಡಿದೆ.

ಬಿಎಂಆರ್ಸಿಎಲ್ ಹೊರಡಿಸಿರುವ ಅಧಿಕೃತ ಪ್ರಕಟಣೆಯಂತೆ, ಜೆಪಿ ನಗರ 4ನೇ ಹಂತದಿಂದ ನಾಗರಭಾವಿವರೆಗಿನ ಮೆಟ್ರೋ ಮಾರ್ಗಕ್ಕೆ ಮೂರು ಪ್ಯಾಕೇಜ್‌ಗಳಲ್ಲಿ ಸಿವಿಲ್ ಟೆಂಡರ್ ಕರೆಯಲಾಗಿದೆ. ಟೆಂಡರ್ ಸಲ್ಲಿಕೆಗೆ ಫೆಬ್ರವರಿ 20ರಿಂದ ಫೆಬ್ರವರಿ 25ರವರೆಗೆ ಅವಕಾಶ ನೀಡಲಾಗಿದೆ. ಪ್ರತಿ ಪ್ಯಾಕೇಜ್‌ಗೂ ಪ್ರತ್ಯೇಕ ಬಜೆಟ್ ಅನ್ನು ನಿಗದಿಪಡಿಸಲಾಗಿದೆ.

RelatedPosts

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಆಪರೇಷನ್: 34 ಬಾಂಗ್ಲಾ ಅಕ್ರಮ ವಲಸಿಗರು ಅರೆಸ್ಟ್‌

ಓದಿನಲ್ಲಿ ಮುಂದಿದ್ದನೆಂದು ಸಹಪಾಠಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

ಬೀದಿ ನಾಯಿ ದಾಳಿಗೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್

ಬೆಂಗಳೂರಿನಲ್ಲಿ ಹಾಡ ಹಗಲೇ ಮುಖಕ್ಕೆ ಬಟ್ಟೆ ಕಟ್ಕೊಂಡು ನಿಮ್ಮ ಮನೆ ಮುಂದೆ ಬರ್ತಾನೆ ಮಾಸ್ಕ್‌ಮ್ಯಾನ್..!

ADVERTISEMENT
ADVERTISEMENT
ಪ್ಯಾಕೇಜ್–1: ಜೆಪಿ ನಗರದಿಂದ ಕಾಮಾಕ್ಯವರೆಗೆ

ಮೊದಲ ಪ್ಯಾಕೇಜ್‌ನಲ್ಲಿ ಜೆಪಿ ನಗರ 4ನೇ ಹಂತದಿಂದ ಕಾಮಾಕ್ಯ ಜಂಕ್ಷನ್‌ವರೆಗೆ ಮೆಟ್ರೋ ಕಾಮಗಾರಿ ನಡೆಯಲಿದೆ. ಈ ಪ್ಯಾಕೇಜ್‌ನಲ್ಲಿ ಡಬಲ್ ಡೆಕ್ಕರ್ ಮೆಟ್ರೋ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಜೊತೆಗೆ ಡಾಲರ್ಸ್ ಕಾಲೋನಿ ಫ್ಲೈಓವರ್ ತೆರವು ಕಾರ್ಯವೂ ಸೇರಿದೆ. ಈ ಮಾರ್ಗದಲ್ಲಿ ಒಟ್ಟು 4 ಮೆಟ್ರೋ ನಿಲ್ದಾಣಗಳು ನಿರ್ಮಾಣವಾಗಲಿವೆ.

  • ಜೆಪಿ ನಗರ 5ನೇ ಹಂತ

  • ಜೆಪಿ ನಗರ

  • ಕಾದಿರೇನಹಳ್ಳಿ

  • ಕಾಮಾಕ್ಯ ಜಂಕ್ಷನ್

ಈ ಪ್ಯಾಕೇಜ್‌ಗೆ ₹1,375 ಕೋಟಿ ವೆಚ್ಚವನ್ನು ಬಿಎಂಆರ್ಸಿಎಲ್ ನಿಗದಿಪಡಿಸಿದೆ.

ಪ್ಯಾಕೇಜ್–2: ಹೊಸಕೆರೆಹಳ್ಳಿ–ನಾಗರಭಾವಿ ಸರ್ಕಲ್

ಎರಡನೇ ಪ್ಯಾಕೇಜ್‌ನಲ್ಲಿ ಹೊಸಕೆರೆಹಳ್ಳಿಯಿಂದ ನಾಗರಭಾವಿ ಸರ್ಕಲ್‌ವರೆಗೆ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಇದೂ ಕೂಡ ಡಬಲ್ ಡೆಕ್ಕರ್ ವ್ಯವಸ್ಥೆಯಲ್ಲೇ ರೂಪುಗೊಳ್ಳಲಿದೆ. ಈ ಭಾಗದಲ್ಲಿ ನಿರ್ಮಾಣವಾಗುವ 4 ನಿಲ್ದಾಣಗಳು ಹೀಗಿವೆ.

  • ಹೊಸಕೆರೆಹಳ್ಳಿ

  • ದ್ವಾರಕಾನಗರ

  • ಮೈಸೂರು ರಸ್ತೆ

  • ನಾಗರಭಾವಿ ಸರ್ಕಲ್

ಈ ಪ್ಯಾಕೇಜ್‌ಗೆ ₹1,396 ಕೋಟಿ ಬಜೆಟ್ ಮೀಸಲಿಡಲಾಗಿದೆ. ಪಶ್ಚಿಮ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಈ ಮಾರ್ಗ ಪ್ರಮುಖ ಪಾತ್ರ ವಹಿಸಲಿದೆ.

ಪ್ಯಾಕೇಜ್–3: ಎರಡು ಕಾರಿಡಾರ್‌ಗಳ ಅಭಿವೃದ್ಧಿ

ಮೂರನೇ ಪ್ಯಾಕೇಜ್ ಅನ್ನು ಎರಡು ಕಾರಿಡಾರ್‌ಗಳಾಗಿ ವಿಭಜಿಸಲಾಗಿದೆ.

ಕಾರಿಡಾರ್–1
ವಿನಾಯಕ ಲೇಔಟ್‌ನಿಂದ ನಾಗರಭಾವಿ ಬಡಾವಣೆ ಕಾಂಪ್ಲೆಕ್ಸ್‌ವರೆಗೆ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಇಲ್ಲಿ ಒಟ್ಟು 3 ನಿಲ್ದಾಣಗಳು ಇರಲಿವೆ.

  • ವಿನಾಯಕ ಲೇಔಟ್

  • ಪಾಪರೆಡ್ಡಿಪಾಳ್ಯ

  • ಬಡಾ ಕಾಂಪ್ಲೆಕ್ಸ್, ನಾಗರಭಾವಿ

ಕಾರಿಡಾರ್–2:
ಸುಂಕದಕಟ್ಟೆ ನಿಲ್ದಾಣ ನಿರ್ಮಾಣದ ಜೊತೆಗೆ ಸುಂಕದಕಟ್ಟೆ ಡಿಪೋ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳ ಕಾಮಗಾರಿ ಈ ಪ್ಯಾಕೇಜ್‌ನಲ್ಲಿ ಸೇರಿದೆ. ಈ ಸಂಪೂರ್ಣ ಪ್ಯಾಕೇಜ್‌ಗೆ ₹1,415 ಕೋಟಿ ವೆಚ್ಚವನ್ನು ನಿಗದಿಪಡಿಸಲಾಗಿದೆ.

ಆರೆಂಜ್ ಲೈನ್ ಮೆಟ್ರೋ ಯೋಜನೆ ಪೂರ್ಣಗೊಂಡರೆ, ದಕ್ಷಿಣ ಹಾಗೂ ಪಶ್ಚಿಮ ಬೆಂಗಳೂರಿನ ಜನರಿಗೆ ವೇಗದ, ಸುರಕ್ಷಿತ ಮತ್ತು ಸುಲಭ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ. ರಸ್ತೆ ಮೇಲಿನ ವಾಹನ ದಟ್ಟಣೆ, ಸಮಯ ವ್ಯರ್ಥ ಹಾಗೂ ಇಂಧನ ಬಳಕೆ ಕಡಿಮೆಯಾಗುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 13T160312.640

ಬಡತನ ದೂರವಾಗಿ ಲಕ್ಷ್ಮಿ ಕೃಪೆ ಬರಲು ಸಂಕ್ರಾಂತಿಯಂದು ಈ 5 ವಸ್ತುಗಳನ್ನು ಖರೀದಿಸಿ..!

by ಶ್ರೀದೇವಿ ಬಿ. ವೈ
January 13, 2026 - 4:07 pm
0

Untitled design 2026 01 13T160552.444

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಆಪರೇಷನ್: 34 ಬಾಂಗ್ಲಾ ಅಕ್ರಮ ವಲಸಿಗರು ಅರೆಸ್ಟ್‌

by ಯಶಸ್ವಿನಿ ಎಂ
January 13, 2026 - 4:07 pm
0

BeFunky collage 2026 01 13T155118.802

ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 13, 2026 - 3:55 pm
0

Untitled design 2026 01 13T154511.852

ಓದಿನಲ್ಲಿ ಮುಂದಿದ್ದನೆಂದು ಸಹಪಾಠಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

by ಯಶಸ್ವಿನಿ ಎಂ
January 13, 2026 - 3:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T160552.444
    ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಆಪರೇಷನ್: 34 ಬಾಂಗ್ಲಾ ಅಕ್ರಮ ವಲಸಿಗರು ಅರೆಸ್ಟ್‌
    January 13, 2026 | 0
  • Untitled design 2026 01 13T154511.852
    ಓದಿನಲ್ಲಿ ಮುಂದಿದ್ದನೆಂದು ಸಹಪಾಠಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿಗಳು
    January 13, 2026 | 0
  • Untitled design 2026 01 13T144140.382
    ಬೀದಿ ನಾಯಿ ದಾಳಿಗೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್
    January 13, 2026 | 0
  • BeFunky collage 2026 01 13T123621.548
    ಬೆಂಗಳೂರಲ್ಲಿ ಸಂಕ್ರಾಂತಿ ಹಬ್ಬದ ತಯಾರಿ ಬಲು ಜೋರು: ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ!
    January 13, 2026 | 0
  • Untitled design 2026 01 13T123837.273
    ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version