• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೆಬ್ರವರಿ 10ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 7:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 08T185746.508

ಬೆಂಗಳೂರು: ನಗರದ ವಿದ್ಯುತ್‌ ಪೂರೈಕೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (BESCOM) ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಹಿನ್ನೆಲೆ ಫೆಬ್ರವರಿ 10ರಂದು (ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಮಾಹಿತಿ ನೀಡಿದೆ.

ನಗರದ ಪ್ರಮುಖ 66/11 ಕೆ.ವಿ “ಟೆಲಿಕಾಂ” ವಿದ್ಯುತ್‌ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಡೆಸಲಾಗುತ್ತಿರುವುದರಿಂದ ಈ ಪವರ್ ಕಟ್‌ ಅನಿವಾರ್ಯವಾಗಿದೆ. ನಿರ್ವಹಣಾ ಕಾರ್ಯಗಳು ಪೂರ್ಣಗೊಂಡ ಬಳಿಕ ವಿದ್ಯುತ್‌ ಪೂರೈಕೆಯನ್ನು ಹಂತ ಹಂತವಾಗಿ ಪುನಃ ಆರಂಭಿಸಲಾಗುತ್ತದೆ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

RelatedPosts

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!

ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ

ರೈಲ್ವೆ ಹಳಿ ಡಂಪಿಂಗ್‌ಗೆ ಬ್ರೇಕ್: SWR-GBA ಜಂಟಿ ಕಾರ್ಯಾಚರಣೆ ಆರಂಭ

ADVERTISEMENT
ADVERTISEMENT
ವಿದ್ಯುತ್‌ ವ್ಯತ್ಯಯ ಉಂಟಾಗುವ ಪ್ರಮುಖ ಪ್ರದೇಶಗಳು

ಫೆಬ್ರವರಿ 10ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ.

ಹೊಸಹಳ್ಳಿ ಮೇನ್ ರಸ್ತೆ, ಅರ್ಫಾತ್ ನಗರ (ಪಡರಾಯನಪುರ ಪೂರ್ವ ಹಾಗೂ ಪಶ್ಚಿಮ), ದೇವರಾಜ್ ಉರ್ಸ್ ನಗರ, ಸುಜಾತ ಟೆಂಟ್ ಪ್ರದೇಶ, ಜೆಜೆಆರ್ ನಗರ, ಹೆಗ್ಡೆ ಆಸ್ಪತ್ರೆ ಸುತ್ತಮುತ್ತ, ಸಂಗಂ ಸರ್ಕಲ್, ಒಬ್ಲೀಶ್ ಕಾಲೋನಿ, ವಿ.ಎಸ್. ಗಾರ್ಡನ್, ರಾಯಪುರಂ, ಬಿನ್ನಿ ಪೇಟೆ, ಪಡರಾಯನಪುರ, ಗೋಪಾಲನ್ ಮಾಲ್ ಪ್ರದೇಶ, ಮೈಸೂರು ರಸ್ತೆ 1ನೇ, 2ನೇ ಮತ್ತು 3ನೇ ಕ್ರಾಸ್, ಮೊಮಿನ್ಪುರ, ಜನತಾ ಕಾಲೋನಿ, ಶಮನಾ ಗಾರ್ಡನ್, ರಂಗನಾಥ ಕಾಲೋನಿ, ಪಾರ್ಕ್ ವೆಸ್ಟ್ ಅಪಾರ್ಟ್ಮೆಂಟ್ಸ್ (ಬಿನ್ನಿ ಪೇಟೆ), ಅಂಜನಪ್ಪ ಗಾರ್ಡನ್, ದೊರಸ್ವಾಮಿ ನಗರ, ಫ್ಲವರ್ ಗಾರ್ಡನ್, ನ್ಯೂ ಪೊಲೀಸ್ ಕ್ವಾರ್ಟರ್ಸ್, ಎಸ್.ಡಿ. ಮಠ ಪ್ರದೇಶ, ಕಾಟನ್ಪೇಟೆ, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮಾನವರ್ಥಿ ಪೇಟೆ, ಸುಲ್ತಾನ್ಪೇಟೆ, ನಾಲಬಂಡವಾಡಿ (ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಎದುರು), ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಕುಷ್ಠರೋಗ ಆಸ್ಪತ್ರೆ ಪ್ರದೇಶ, ನಾಗಮ್ಮ ನಗರ, ಚೆಲುವಪ್ಪ ಗಾರ್ಡನ್, ಎಸ್ಬಿಐ ಕ್ವಾರ್ಟರ್ಸ್, ಗೋಪಾಲನ್ ಅಪಾರ್ಟ್ಮೆಂಟ್ಸ್, ಮರಿಯಪ್ಪನ ಪಾಳ್ಯ, ಕೆ.ಪಿ. ಅಗ್ರಹಾರ, ಕೆ.ಪಿ.ಎಸ್. ಮಠ ಪ್ರದೇಶ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಇಟಿಎ ಅಪಾರ್ಟ್ಮೆಂಟ್ಸ್, ಆರೋಗ್ಯ ಭವನ ಪ್ರದೇಶ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ಸ್, ಹಂಪಿನಗರ, ವಿಜಯನಗರ, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ ಹಾಗೂ ಸುತ್ತಮುತ್ತಲ ಪ್ರದೇಶಗಳು ಸೇರಿವೆ.

ನಿಮ್ಹಾನ್ಸ್–ಜಯದೇವ ಉಪಕೇಂದ್ರ ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ

ಇದೇ ದಿನ, ನಿಮ್ಹಾನ್ಸ್ ಹಾಗೂ ಜಯದೇವ ಉಪಕೇಂದ್ರಗಳ ವ್ಯಾಪ್ತಿಯಲ್ಲೂ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಎಸ್-1 ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಹಾಗೂ ಇಂದಿರಾ ಗಾಂಧಿ ಆಸ್ಪತ್ರೆ ಪ್ರದೇಶಗಳು, ಜಯನಗರ 1, 2, 3, 4 ಹಾಗೂ 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್, ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ, ಐಎಎಸ್ ಹಾಗೂ ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟ್ರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವ್, ಅನಂತ ಲೇಔಟ್, ಬಿಳೇಕಳ್ಳಿ ಮೇನ್ ರೋಡ್, ಜಯನಗರ ಈಸ್ಟ್ ಎಂಡ್, ಬಿಎಚ್ಇಎಲ್ ಲೇಔಟ್, ಎಸ್.ಆರ್.ಕೆ ಗಾರ್ಡನ್, ಎನ್.ಎಲ್ ಲೇಔಟ್, ತಿಲಕ್ ನಗರ, ಜಯದೇವ ಆಸ್ಪತ್ರೆ ಸುತ್ತಮುತ್ತ, ಬಿಟಿಎಮ್ ಮೊದಲನೇ ಹಂತ, ವೆಗಾಸಿಟಿ ಮಾಲ್, ಎರ್ಟೆಲ್ ಆಫೀಸ್, ಕೆ.ಇ.ಬಿ ಕಾಲೋನಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಸಾರ್ವಜನಿಕರಿಗೆ ಬೆಸ್ಕಾಂ ಮನವಿ

ವಿದ್ಯುತ್ ವ್ಯತ್ಯಯದಿಂದ ಉಂಟಾಗುವ ಸಮಸ್ಯೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಅಗತ್ಯವಿದ್ದಲ್ಲಿ ಮೊಬೈಲ್ ಚಾರ್ಜಿಂಗ್, ಇನ್ವರ್ಟರ್ ಹಾಗೂ ಇತರ ತುರ್ತು ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 25T145526.336

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

by ದಿಶಾ ಕೆ. ಎಸ್.
July 25, 2026 - 2:56 pm
0

Untitled design 2026 07 25T141826.709

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

by ಶಾಲಿನಿ ಕೆ. ಡಿ
July 25, 2026 - 2:25 pm
0

ಭರ್ತಿಯ

KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!

by ಶಾಲಿನಿ ಕೆ. ಡಿ
July 25, 2026 - 1:57 pm
0

ಕೈಗೊಳ್ಳಲಿರುವ (19)

ಕೇಂದ್ರದ ಮುಂದಿನ ನಡೆ ಏನು? CJP ಜೊತೆ ಇಂದು ಮಹತ್ವದ ಮಾತುಕತೆ

by ದಿಶಾ ಕೆ. ಎಸ್.
July 25, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version