• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಮಹಾಮಳೆಗೆ ಮತ್ತೊಂದು ಬಲಿ: ಮರ ಉರುಳಿಬಿದ್ದು ವ್ಯಕ್ತಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 7:37 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 21t193730.001

RelatedPosts

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!

ADVERTISEMENT
ADVERTISEMENT

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಸುರಿಯುತ್ತಿದ್ದು, ನಗರದಲ್ಲಿ ಈ ಮಳೆಗೆ ಇನ್ನೊಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕೋರಮಂಗಲದ ಸೌಭಾಗ್ಯ ಸ್ಟೋರ್ ಬಳಿ ಘಟನೆ ಸಂಭವಿಸಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮರ ಉರುಳಿ ಬಿದ್ದ ಪರಿಣಾಮ 50 ವರ್ಷದ ಮೂಡಲಗಿರಿ ಎಂಬುವವರು ಸಾವನ್ನಪ್ಪಿದ್ದಾರೆ.

ಕೋರಮಂಗಲದಲ್ಲಿ ದುರಂತ

ಕೋರಮಂಗಲದ ಸೌಭಾಗ್ಯ ಸ್ಟೋರ್ ಬಳಿಯ ರಸ್ತೆಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ರಸ್ತೆಯ ಬದಿಯಲ್ಲಿದ್ದ ದೊಡ್ಡ ಮರವೊಂದು ಕುಸಿದು, ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಮೂಡಲಗಿರಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಇದಕ್ಕೂ ಮುಂಚೆಯೂ ಮೂರು ಜನರು ಜೀವ ಕಳೆದುಕೊಂಡಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಮನೆಯ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಬಿಟಿಎಂ ಲೇಔಟ್‌ನ ಮಧುವನ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ನಲ್ಲಿ ನೀರು ಹೊರಹಾಕುವಾಗ ವಿದ್ಯುತ್ ಶಾಕ್‌ಗೆ ಒಳಗಾಗಿ ಇಬ್ಬರು ಮೃತಪಟ್ಟಿದ್ದರು.

ಕಳೆದ ಕೆಲವು ದಿನಗಳಿಂದ ಬೆಂಗಳೂರು ಭಾರೀ ಮಳೆಯಿಂದ ತತ್ತರಿಸಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಮತ್ತು ಪಾದಾಚಾರಿಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 20T181442.932

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

by ಶಾಲಿನಿ ಕೆ. ಡಿ
April 20, 2026 - 6:21 pm
0

Untitled design 2026 04 20T175952.111

ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 6:02 pm
0

Untitled design 2026 04 20T173547.148

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

by ಶಾಲಿನಿ ಕೆ. ಡಿ
April 20, 2026 - 5:43 pm
0

Untitled design 2026 04 20T171354.041

ಕಾಜೋಲ್‌ಗೆ ರಿಷಬ್ ಫ್ಯಾನ್..ನಾಚಿ ನೀರಾದ DDLJ ಬ್ಯೂಟಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T181442.932
    ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ
    April 20, 2026 | 0
  • Untitled design 2026 04 20T175952.111
    ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು
    April 20, 2026 | 0
  • Untitled design 2026 04 20T173547.148
    ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ
    April 20, 2026 | 0
  • Untitled design 2026 04 20T163250.075
    ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!
    April 20, 2026 | 0
  • Untitled design 2026 04 20T161912.392
    2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version