• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2025 - 8:24 am
in Flash News, ಕರ್ನಾಟಕ
0 0
0
Untitled design (1)

ಬೆಂಗಳೂರು, ಆಗಸ್ಟ್ 13: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಆಗಸ್ಟ್ 19ರಿಂದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ 

RelatedPosts

ರಷ್ಯಾ ಮಹಿಳೆಯ ‘ಬೆಂಗಳೂರು ಜೀವನ’ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌!

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಬ್ಬರು ನೈಜೀರಿಯಾ ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಕೆಂಪೇಗೌಡ ಲೇಔಟ್‌ನಲ್ಲಿ ಚಿರತೆ ಕಾಟ-ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!

ADVERTISEMENT
ADVERTISEMENT

ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಮಳೆಯಿಂದಾಗಿ ನದಿಗಳು, ಹಳ್ಳಗಳು ಉಕ್ಕಿ ಹರಿಯುವ ಭೀತಿ ಇದ್ದು, ನೆರೆಯ ಅಪಾಯವೂ ಸಹ ಇದೆ.

ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗಿದ್ದು, ಹಲವು ಸ್ಥಳಗಳಲ್ಲಿ ತುಂತುರು ಮಳೆಯಿಂದ ಭಾರಿ ಮಳೆ ದಾಖಲಾಗಿದೆ. ಉದಾಹರಣೆಗೆ, ಇಳಕಲ್, ಗಂಗಾವತಿ, ಗಬ್ಬೂರು, ತಾವರಗೇರಾ, ಸಿದ್ದಾಪುರ, ಶೋರಾಪುರ, ಸೈದಾಪುರ, ಕಿಬ್ಬನಹಳ್ಳಿ, ಕದ್ರಾ, ಹುನಗುಂದ, ಗುಬ್ಬಿ, ದಾವಣಗೆರೆ, ಭದ್ರಾವತಿ, ಆಳಂದ, ಶಿರಾಲಿ, ಶಕ್ತಿನಗರ, ಮಂಕಿ, ಕುಮಟಾ, ಜೇವರ್ಗಿ, ಗುಳೇಗೋಡು, ಗೋಕರ್ಣ, ಗಂಗಾಪುರ, ಚಿತ್ತಾಪುರ, ಚಿಟಗುಪ್ಪದಲ್ಲಿ ಮಳೆ ಸುರಿದಿದೆ. ಇದಲ್ಲದೆ, ಚಿಂಚೋಳಿ, ಕ್ಯಾಸಲ್ ರಾಕ್, ಬೀದರ್, ಭಾಲ್ಕಿ, ಬರಗೂರು, ಆಗುಂಬೆ, ಯಲಬುರ್ಗಾ, ಉಡುಪಿ, ಶೃಂಗೇರಿ, ಸಿರಾ, ಸಿಂಧನೂರು, ಸಿಂದಗಿ, ನೆಲೋಗಿ, ಮುನಿರಾಬಾದ್, ಮಂಠಾಳ, ಮಾಣಿ, ಕುಷ್ಟಗಿ, ಕುಂದಾಪುರ, ಕೊಟ್ಟಿಗೆಹಾರ, ಕಲಬುರಗಿ, ಕಮ್ಮರಡಿ, ಹೊನ್ನಾವರ, ಗೇರುಸೊಪ್ಪ, ಧರ್ಮಸ್ಥಳ, ಬೆಳ್ತಂಗಡಿ, ಬನವಾಸಿ, ಅಂಕೋಲಾ, ಅಫ್ಝಲ್ ಪುರದಲ್ಲಿ ಕೂಡ ಮಳೆಯಾಗಿದೆ. ಈ ಸ್ಥಳಗಳಲ್ಲಿ ಮಳೆಯಿಂದಾಗಿ ರಸ್ತೆಗಳು ಕೆಸರುಮಯವಾಗಿದ್ದು, ಕೃಷಿ ಚಟುವಟಿಕೆಗಳು ಹೆಚ್ಚಾಗಿವೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇದೆ. ತಾಪಮಾನದ ವಿವರಗಳು, ಎಚ್‌ಎಎಲ್‌ನಲ್ಲಿ ಗರಿಷ್ಠ 28.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.9 ಡಿಗ್ರಿ ಸೆಲ್ಸಿಯಸ್; ನಗರದಲ್ಲಿ ಗರಿಷ್ಠ  27.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್; ಕೆಐಎಎಲ್‌ನಲ್ಲಿ ಗರಿಷ್ಠ27.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.4 ಡಿಗ್ರಿ ಸೆಲ್ಸಿಯಸ್; ಜಿಕೆವಿಕೆಯಲ್ಲಿ ಗರಿಷ್ಠ27.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

 ಮಳೆಯಿಂದಾಗಿ ಕರ್ನಾಟಕದಲ್ಲಿ ಕೃಷಿ ಕ್ಷೇತ್ರಕ್ಕೆ ಲಾಭವಾಗಿದ್ದರೂ, ನೆರೆಯ ಭೀತಿಯಿಂದ ಜನರು ಎಚ್ಚರಿಕೆಯಿಂದಿರಬೇಕು. ಸರ್ಕಾರದಿಂದ ನೀರಿನ ನಿರ್ವಹಣೆ, ತುರ್ತು ಸಹಾಯ ಹಾಗೂ ಮುನ್ಸೂಚನೆಗಳನ್ನು ನೀಡಲಾಗುತ್ತಿದೆ. ನಾಗರಿಕರು ಮಳೆಯ ಸಮಯದಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸಿ, ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ಮುಂಗಾರು ಮಳೆಯು ರಾಜ್ಯದ ಜಲಮಟ್ಟವನ್ನು ಹೆಚ್ಚಿಸುತ್ತದೆಯಾದರೂ, ಅತಿಯಾದ ಮಳೆಯಿಂದ ಉಂಟಾಗುವ ಅಪಾಯಗಳನ್ನು ನಿರ್ಲಕ್ಷಿಸಬಾರದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 14t133035.016

ರಷ್ಯಾ ಮಹಿಳೆಯ ‘ಬೆಂಗಳೂರು ಜೀವನ’ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌!

by ಯಶಸ್ವಿನಿ ಎಂ
October 14, 2025 - 1:32 pm
0

Untitled design 2025 10 14t130951.901

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಬ್ಬರು ನೈಜೀರಿಯಾ ಡ್ರಗ್ ಪೆಡ್ಲರ್‌ಗಳ ಬಂಧನ

by ಯಶಸ್ವಿನಿ ಎಂ
October 14, 2025 - 1:13 pm
0

Untitled design (100)

ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

by ಯಶಸ್ವಿನಿ ಎಂ
October 14, 2025 - 12:44 pm
0

Untitled design 2025 10 14t124913.455

ಕೆಂಪೇಗೌಡ ಲೇಔಟ್‌ನಲ್ಲಿ ಚಿರತೆ ಕಾಟ-ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!

by ಯಶಸ್ವಿನಿ ಎಂ
October 14, 2025 - 12:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ತುರ್ತು ಲ್ಯಾಂಡಿಂಗ್ ವೇಳೆ ವಿಮಾನ ಪತನ: ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ
    October 13, 2025 | 0
  • Untitled design (55)
    ಆರ್.ವಿ ದೇಶಪಾಂಡೆ ಸರ್ಕಾರದ ವಾಸ್ತವ ಅಂಶವನ್ನ ತೆರೆದಿಟ್ಟಿದ್ದಾರೆ: ನಿಖಿಲ್ ಕುಮಾರಸ್ವಾಮಿ 
    October 13, 2025 | 0
  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (53)
    ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ
    October 13, 2025 | 0
  • Untitled design (51)
    ದೀಪಾವಳಿಗೆ ಊರಿಗೆ ಹೋಗುವವರಿಗೆ ಗುಡ್‌ನ್ಯೂಸ್..ಕೆಎಸ್‌ಆರ್‌ಟಿಸಿ 2500 ವಿಶೇಷ ಬಸ್‌ ವ್ಯವಸ್ಥೆ
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version