• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವಡೆ ಧಾರಾಕಾರ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 7:34 am
in Flash News, ಕರ್ನಾಟಕ
0 0
0
Untitled design 2025 04 17t073154.653

ಬೆಂಗಳೂರು, ಏಪ್ರಿಲ್ 17 : ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಹಿನ್ನೆಲೆ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದ ಹಲವೆಡೆಗೆ ಈ ಪರಿಣಾಮ ಬೀರುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ, ಇಂದು ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು, ಹಾವೇರಿ, ಚಿತ್ರದುರ್ಗ, ಇಳಕಲ್, ತ್ಯಾಗರ್ತಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮಳೆ ಆಗಲಿರುವ ಜಿಲ್ಲೆಗಳು

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇವುಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

RelatedPosts

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ADVERTISEMENT
ADVERTISEMENT
ಒಣಹವೆಯ ವಾತಾವರಣ ಇರುವ ಜಿಲ್ಲೆಗಳು

ವಿಜಯನಗರ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಕಾಣಿಸಿಕೊಳ್ಳಲಿದೆ. ಈ ಪ್ರದೇಶಗಳಲ್ಲಿ ಉಷ್ಣತೆಯು ಹೆಚ್ಚಾಗಿರುವುದು ಗಮನಾರ್ಹವಾಗಿದೆ.

ಅತ್ಯಧಿಕ ಉಷ್ಣಾಂಶ ದಾಖಲಾಗಿರುವ ಜಿಲ್ಲೆಗಳು

ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲಿ ಈವರೆಗೆ ದಾಖಲಾಗಿರುವ ಅತ್ಯಂತ ಹೆಚ್ಚು ತಾಪಮಾನವಾಗಿದೆ. ಬೀದರ್ ಮತ್ತು ವಿಜಯಪುರದಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 38.1 ಡಿಗ್ರಿ, ಗದಗದಲ್ಲಿ 38.2 ಡಿಗ್ರಿ, ಧಾರವಾಡದಲ್ಲಿ 37.0 ಡಿಗ್ರಿ ಹಾಗೂ ಬೆಳಗಾವಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರ ಹಾಗೂ ಹವಾಮಾನ ಕೇಂದ್ರಗಳ ಉಷ್ಣಾಂಶ ಮಾಹಿತಿ
  • ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 33.8 ಡಿಗ್ರಿ, ಕನಿಷ್ಠ ಉಷ್ಣಾಂಶ 20.5 ಡಿಗ್ರಿ

  • ನಗರದ ಪ್ರಮುಖ ವಲಯದಲ್ಲಿ ಗರಿಷ್ಠ 34.0 ಡಿಗ್ರಿ, ಕನಿಷ್ಠ 20.5 ಡಿಗ್ರಿ

  • ಕೆಐಎಎಲ್‌ನಲ್ಲಿ ಗರಿಷ್ಠ 35.1 ಡಿಗ್ರಿ, ಕನಿಷ್ಠ 21.5 ಡಿಗ್ರಿ

  • ಜಿಕೆವಿಕೆಯಲ್ಲಿ ಗರಿಷ್ಠ 33.8 ಡಿಗ್ರಿ, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಭಾಗದ ಹವಾಮಾನ

ಹೊನ್ನಾವರದಲ್ಲಿ ಗರಿಷ್ಠ 33.7 ಡಿಗ್ರಿ ಮತ್ತು ಕನಿಷ್ಠ 25.6 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ ಗರಿಷ್ಠ 36.0 ಡಿಗ್ರಿ ಮತ್ತು ಕನಿಷ್ಠ 26.2 ಡಿಗ್ರಿ ಉಷ್ಣಾಂಶವಿದೆ. ಪಣಂಬೂರಿನಲ್ಲಿ ಗರಿಷ್ಠ 34.5 ಡಿಗ್ರಿ ಮತ್ತು ಕನಿಷ್ಠ 26.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಪ್ರದೇಶಗಳಲ್ಲಿ ತಂಪಾದ ಸಮುದ್ರ ಗಾಳಿ ಪರಿಣಾಮವಾಗಿ ಉಷ್ಣತೆ ಸ್ವಲ್ಪ ಕಡಿಮೆಯಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲ ದಿನಗಳಲ್ಲಿ ಚಂಡಮಾರುತ ಬಲಕ್ಕೆ ಬಂದರೆ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವುದು ಅವಶ್ಯಕವಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು, ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣಾಂಶದಿಂದ ಒಣಹವೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮದಿಂದ ಇಂತಹ ಹವಾಮಾನ ಬದಲಾವಣೆ ಕಂಡುಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version