• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 2, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾಲೀಕನ ಮನೆಗೆ ಕನ್ನ ಹಾಕಿದ ನೇಪಾಳ ಮೂಲದ ದಂಪತಿ: ಹಣ, ಚಿನ್ನಾಭರಣ ದೋಚಿ ಎಸ್ಕೇಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 2:15 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (52)

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೊದ ರಾಜ್ಯದಿಂದ ಕೆಲಸಕ್ಕೆ ಬಂದ ಕೆಲವರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರಿಂದ ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಹೆಚ್ಎಎಲ್ ನ ಶಾಸ್ತ್ರೀ ನಗರದ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದ ಕಳ್ಳತನದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಈ ಘಟನೆಯಲ್ಲಿ ನೇಪಾಳ ಮೂಲದ ದಂಪತಿಯೊಂದಿಗೆ ಒಟ್ಟು ಐವರು ಆರೋಪಿಗಳು, 10 ಲಕ್ಷ ರೂಪಾಯಿ ನಗದು, ಎರಡು ಕೆಜಿ ಚಿನ್ನಾಭರಣ ಮತ್ತು ಲೈಸೆನ್ಸ್ ಪಡೆದ ಪಿಸ್ತೂಲ್ ದೋಚಿ ಪರಾರಿಯಾಗಿದ್ದಾರೆ.

ಮೂರು ತಿಂಗಳ ಹಿಂದೆ, ನೇಪಾಳ ಮೂಲದ ರಾಜ್ ಮತ್ತು ದೀಪಾ ಎಂಬ ದಂಪತಿ, ಉದ್ಯಮಿ ರಮೇಶ್ ಬಾಬು ಅವರ ಮನೆಯಲ್ಲಿ ಸೆಕ್ಯೂರಿಟಿ ಕಾವಲುಗಾರರಾಗಿ ಕೆಲಸಕ್ಕೆ ಸೇರಿದ್ದರು. ರಮೇಶ್ ಬಾಬು ಅವರು ತಮ್ಮ ಕುಟುಂಬದೊಂದಿಗೆ ಮೇ 27ರಂದು ತಿರುಪತಿಗೆ ಯಾತ್ರೆಗೆ ತೆರಳಿದ್ದರು. ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಈ ದಂಪತಿಗೆ ವಹಿಸಿ, ಅವರ ಮೇಲೆ ಸಂಪೂರ್ಣ ನಂಬಿಕೆ ಇರಿಸಿದ್ದರು. ಆದರೆ, ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ರಾಜ್ ಮತ್ತು ದೀಪಾ, ತಮ್ಮ ಇತರ ಮೂವರು ಸಹಚರರೊಂದಿಗೆ ಸೇರಿ ಈ ದರೋಡೆಗಿಳಿದಿದ್ದಾರೆ. ರಮೇಶ್ ಬಾಬು ತಿರುಪತಿಯಲ್ಲಿದ್ದಾಗ, ಆರೋಪಿಗಳು ಮನೆಯ ಮುಖ್ಯ ಬಾಗಿಲು ಮತ್ತು ಬೆಡ್‌ರೂಂನ ಬಾಗಿಲುಗಳನ್ನು ಮುರಿದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, 10 ಲಕ್ಷ ರೂಪಾಯಿ ನಗದು ಮತ್ತು ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಲೈಸೆನ್ಸ್ ಪಡೆದ ಪಿಸ್ತೂಲ್‌ನ್ನು ಕದ್ದಿದ್ದಾರೆ.

RelatedPosts

ಗೃಹಲಕ್ಷ್ಮಿ ಗುಡ್ ನ್ಯೂಸ್: ಒಂದು ವಾರದೊಳಗೆ ಬಾಕಿ ಹಣ ಫಲಾನುಭವಿಗಳ ಖಾತೆಗೆ!

ಸಿನಿಮಾ ಸ್ಟೈಲ್‌‌ನಲ್ಲಿ ಲಾಂಗ್ ಹಿಡಿದು ಕೊಚ್ಚಿ ಕೊಚ್ಚಿ ಬರ್ಬರ ಕೊಲೆ

ಹೇಮಾವತಿ ಕಾಲುವೆ ಪ್ರತಿಭಟನೆ: ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಎಫ್‌ಐಆರ್

ಮೈಸೂರಿನಲ್ಲಿ 60 ಗ್ರಾಂ ಚಿನ್ನ ಕಳವು: ಯುವಕನ ಬರ್ಬರ ಹತ್ಯೆ, ನಾಲ್ವರು ಆರೋಪಿಗಳ ಬಂಧನ

ADVERTISEMENT
ADVERTISEMENT

ರಮೇಶ್ ಬಾಬು ಅವರು ತಮ್ಮ ಮನೆಯ ಸಿಸಿಟಿವಿ ಕ್ಯಾಮರಾಗಳನ್ನು ಮೊಬೈಲ್‌ನಲ್ಲಿ ರಿಮೋಟ್‌ ಆಗಿ ಪರಿಶೀಲಿಸುತ್ತಿದ್ದರು. ಆದರೆ, ಘಟನೆಯ ದಿನ ಬೆಳಗ್ಗೆ ಇದ್ದಕ್ಕಿದ್ದಂತೆ ಸಿಸಿಟಿವಿ ಆಫ್ ಆಗಿರುವುದನ್ನು ಗಮನಿಸಿದರು. ತಕ್ಷಣ ತಮ್ಮ ಸ್ನೇಹಿತರಿಗೆ ಮನೆಯ ಬಳಿಗೆ ಹೋಗಿ ಪರಿಶೀಲಿಸುವಂತೆ ಕೇಳಿಕೊಂಡರು. ಸ್ನೇಹಿತರು ಮನೆಗೆ ತೆರಳಿದಾಗ, ಕಳ್ಳತನ ನಡೆದಿರುವುದು ದೃಢಪಟ್ಟಿತ್ತು. ಮನೆಯ ಒಳಗಿನ ಬಾಗಿಲುಗಳು ಮುರಿದ ಸ್ಥಿತಿಯಲ್ಲಿ ಕಂಡುಬಂದವು. ಮೌಲ್ಯಯುತ ವಸ್ತುಗಳೆಲ್ಲವೂ ಕಾಣೆಯಾಗಿದ್ದವು.

ಈ ಘಟನೆಯ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 02t233945.115

ದೇಶದೆಲ್ಲೆಡೆ ಕೊರೊನಾ ರೌದ್ರನರ್ತನ: 4 ಸಾವಿರ ಕೇಸ್, ನಾಲ್ಕು ಸಾ*ವು

by ಶಾಲಿನಿ ಕೆ. ಡಿ
June 2, 2025 - 11:47 pm
0

Untitled design 2025 06 02t232154.129

ನಾರ್ವೆ ಚೆಸ್ 2025: ಗುಕೇಶ್ ವಿರುದ್ಧ ಸೋತು ತಾಳ್ಮೆ ಕಳೆದುಕೊಂಡ ಕಾರ್ಲ್‌ಸನ್

by ಶಾಲಿನಿ ಕೆ. ಡಿ
June 2, 2025 - 11:27 pm
0

Untitled design 2025 06 02t225333.481

‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಶಿವಣ್ಣ ಸಾಥ್ ಜೂನ್ 6 ಕ್ಕೆ ರಾಜ್ಯಾದ್ಯಂತ ಬಿಡುಗಡೆ

by ಶಾಲಿನಿ ಕೆ. ಡಿ
June 2, 2025 - 10:54 pm
0

Untitled design 2025 06 02t224352.216

ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
June 2, 2025 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 02t154454.370
    ಗೃಹಲಕ್ಷ್ಮಿ ಗುಡ್ ನ್ಯೂಸ್: ಒಂದು ವಾರದೊಳಗೆ ಬಾಕಿ ಹಣ ಫಲಾನುಭವಿಗಳ ಖಾತೆಗೆ!
    June 2, 2025 | 0
  • Befunky collage 2025 05 26t080848.517
    ರಾಜ್ಯದಾದ್ಯಂತ ತಗ್ಗಿದ ಮಳೆ: ಜೂನ್ 8ರವರೆಗೆ ಸಾಧಾರಣ ಮಳೆ!
    June 2, 2025 | 0
  • 11 (53)
    ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ: ಬಿಎಂಟಿಸಿ ಡ್ರೈವರ್ ಸಸ್ಪೆಂಡ್
    June 1, 2025 | 0
  • 11 (50)
    ಸಕ್ಕರೆನಾಡು ಮಂಡ್ಯದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ
    June 1, 2025 | 0
  • Untitled design 2025 06 01t102415.381
    ಮಂಡ್ಯ ಮಿಮ್ಸ್‌ನಲ್ಲಿ ವೈದ್ಯರ ಎಡವಟ್ಟು: 7 ವರ್ಷದ ಬಾಲಕಿ ಸಾವು
    June 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version