• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 11:18 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 07t111642.666

ಬೆಂಗಳೂರು, ನವೆಂಬರ್ 07: ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಇಂದು (ನ.07) ಮಧ್ಯಾಹ್ನ 3 ಗಂಟೆಯಿಂದ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾರೀ ಮೆರವಣಿಗೆ ನಡೆಯಲಿದ್ದು, ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿ, ಸಾರ್ವಜನಿಕರಿಂದ ಸಹಕಾರ ಕೋರಿದ್ದಾರೆ.

ಮೆರವಣಿಗೆ ಆಯೋಜನೆ
ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗೊಂಡಿವೆ. ಸಾವಿರಾರು ಮಂದಿ ಭಾಗವಹಿಸುವ ಈ ಮೆರವಣಿಗೆ ಬೊಮ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳ ಮೂಲಕ ಸಾಗಲಿದೆ. ಮದೀನ ನಗರದ ಮೆಕ್ಕಾ ಮಸೀದಿಯಿಂದ ಪ್ರಾರಂಭವಾಗುವ ಈ ಮೆರವಣಿಗೆ 17 ರಿಂದ 20 ಸ್ತಬ್ಧಚಿತ್ರ ವಾಹನಗಳೊಂದಿಗೆ ಸಾಗಲಿದೆ.

RelatedPosts

ವೃಕ್ಷಮಾತೆ ತಿಮ್ಮಕ್ಕ ಕೊನೆಯ ಭಾವುಕ ಸಂದೇಶವೇನು: ‘ಗಿಡ ನೆಡಿ, ದೇಶವನ್ನು ಪ್ರೀತಿಸಿ!

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ

ADVERTISEMENT
ADVERTISEMENT

ಮೆರವಣಿಗೆ ಮಾರ್ಗ
ಮದೀನ ನಗರದಲ್ಲಿರುವ ಮೆಕ್ಕಾ ಮಸೀದಿಯಿಂದ ಮೆರವಣಿಗೆ ಪ್ರಾರಂಭವಾಗಿ, ಮಂಗಮ್ಮನಪಾಳ್ಯ ಮುಖ್ಯರಸ್ತೆ ಮೂಲಕ ಹೊಸೂರು ರಸ್ತೆ ಸರ್ವಿಸ್ ರಸ್ತೆ ಭಾಗವನ್ನು ಸೇರುತ್ತದೆ. ಅಲ್ಲಿಂದ ಮಂಗಮ್ಮನಪಾಳ್ಯ ಬಸ್ ನಿಲ್ದಾಣದ ಬಳಿಯ ಹೊಸೂರು ಮುಖ್ಯರಸ್ತೆಗೆ ತಲುಪಿ, 21ನೇ ಪಿಲ್ಲರ್ ಬಳಿ ಯೂ-ಟರ್ನ್ ಪಡೆದು ಬೊಮ್ಮನಹಳ್ಳಿ ಜಂಕ್ಷನ್ ಕಡೆ ಸಾಗುತ್ತದೆ. ಅಂತಿಮವಾಗಿ ಮೆರವಣಿಗೆ ಬೇಗೂರು ರಸ್ತೆಯ ಜಾಮೀಯ ಮಸೀದಿಯ ಹಿಂಭಾಗದಲ್ಲಿರುವ ಉರ್ದು ಶಾಲೆಯ ಬಳಿ ಅಂತ್ಯಗೊಳ್ಳಲಿದೆ.

ಮೆರವಣಿಗೆ ವೇಳೆ ಹೊಸೂರು ರಸ್ತೆ, ಬೊಮ್ಮನಹಳ್ಳಿ ಜಂಕ್ಷನ್, ರೂಪೇನ ಅಗ್ರಹಾರ ಹಾಗೂ ಗಾರೇಭಾವಿಪಾಳ್ಯ ಜಂಕ್ಷನ್ ಭಾಗಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಈ ಮಾರ್ಗಗಳಲ್ಲಿ ಬೆಂಗಳೂರು ನಗರದಿಂದ ಹೊರಹೋಗುವ ಅಥವಾ ನಗರ ಪ್ರವೇಶಿಸುವ ವಾಹನ ಸವಾರರು ಕೆಲವು ಗಂಟೆಗಳ ಕಾಲ ತೊಂದರೆ ಅನುಭವಿಸಬಹುದು. ಹೀಗಾಗಿ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಬಳಕೆಗೆ ಕರೆ ನೀಡಿದ್ದಾರೆ.

ಪರ್ಯಾಯ ಮಾರ್ಗಗಳು:

  1. ವಿಲ್ಸನ್ ಗಾರ್ಡನ್, ಆಡುಗೋಡಿ ಕಡೆಯಿಂದ ಬರುವ ವಾಹನಗಳು : ಡೈರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆಗೆ ಸಾಗಬಹುದು; ಅಲ್ಲಿಂದ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ತಲುಪಬಹುದು.

  2. ಬನಶಂಕರಿ ಕಡೆಯಿಂದ ಬರುವ ವಾಹನಗಳು : ಡಬಲ್ ಡೆಕ್ಕರ್ ಮಾರ್ಗದಿಂದ ಜಯದೇವ ಜಂಕ್ಷನ್ ವರೆಗೆ ಬಂದು ಬಲ ತಿರುಗಿ ಬನ್ನೇರುಘಟ್ಟ ರಸ್ತೆ ಮೂಲಕ ಸಾಗಬೇಕು; ನಂತರ ನೈಸ್ ರೋಡ್ ಹಿಡಿದು ಹೊಸೂರು ರಸ್ತೆಗೆ ಹೋಗಬಹುದು.

  3. ಹೊರವರ್ತುಲ ರಸ್ತೆ ಮಾರತಹಳ್ಳಿ ಕಡೆಯಿಂದ ಬರುವ ವಾಹನಗಳು : 27ನೇ ಮುಖ್ಯರಸ್ತೆಯಿಂದ ಎಡ ತಿರುವು ಪಡೆದು ವೇಮನ ಜಂಕ್ಷನ್, ಸೋಮಸುಂದರ್‌ಪಾಳ್ಯ ಮಾರ್ಗವಾಗಿ ಕೂಡ್ಲು ಹಾದಿ ಹಿಡಿದು ಹೊಸೂರು ಮುಖ್ಯರಸ್ತೆ ಸೇರುವುದು ಸೂಕ್ತ.

  4. ಹೊಸೂರು ಕಡೆಯಿಂದ ನಗರ ಪ್ರವೇಶಿಸುವ ವಾಹನಗಳು : ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ರೈಓವರ್ (flyover) ಮೂಲಕ ಪ್ರಯಾಣಿಸಬಹುದು, ಈ ಮಾರ್ಗವು ಸಂಚಾರ ತೊಂದರೆಯಿಂದ ಮುಕ್ತವಾಗಿರುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (55)

ಬಿಹಾರ ಫಲಿತಾಂಶ: ಗಾಯಕಿ ಮೈಥಿಲಿ ಠಾಕೂರ್ ಅಲಿನಗರದಲ್ಲಿ ಐತಿಹಾಸಿಕ ಜಯ

by ಶ್ರೀದೇವಿ ಬಿ. ವೈ
November 14, 2025 - 4:43 pm
0

1235

ಬಿಹಾರದಲ್ಲಿ NDA ಗೆಲುವಿಗೆ & ಮಹಾಘಟಬಂಧನದ ಸೋಲಿಗೆ 10 ಕಾರಣಗಳು..!

by ದಿಲೀಪ್ ಡಿ. ಆರ್
November 14, 2025 - 4:24 pm
0

Web (54)

ಬಿಹಾರ ಫಲಿತಾಂಶ, ರಾಹುಲ್ ಗಾಂಧಿಗೆ ಇದು 95ನೇ ಸೋಲು

by ಶ್ರೀದೇವಿ ಬಿ. ವೈ
November 14, 2025 - 4:03 pm
0

Web (53)

ವೃಕ್ಷಮಾತೆ ತಿಮ್ಮಕ್ಕ ಕೊನೆಯ ಭಾವುಕ ಸಂದೇಶವೇನು: ‘ಗಿಡ ನೆಡಿ, ದೇಶವನ್ನು ಪ್ರೀತಿಸಿ!

by ಶ್ರೀದೇವಿ ಬಿ. ವೈ
November 14, 2025 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (53)
    ವೃಕ್ಷಮಾತೆ ತಿಮ್ಮಕ್ಕ ಕೊನೆಯ ಭಾವುಕ ಸಂದೇಶವೇನು: ‘ಗಿಡ ನೆಡಿ, ದೇಶವನ್ನು ಪ್ರೀತಿಸಿ!
    November 14, 2025 | 0
  • Saalumarada thimakka
    ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..
    November 14, 2025 | 0
  • Untitled design (30)
    ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ
    November 14, 2025 | 0
  • Untitled design (27)
    2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ
    November 14, 2025 | 0
  • Untitled design (23)
    ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌
    November 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version