• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಏಕಾಏಕಿ ವರ್ಷಧಾರೆ: ಮರ ಬಿದ್ದು 3 ವರ್ಷದ ಕಂದಮ್ಮ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 8:35 am
in Flash News, ಕರ್ನಾಟಕ
0 0
0
Untitled design 2025 03 23t082509.223

ಬೆಂಗಳೂರು: ಬಿಸಿಯ ಬೇಗೆಯಲ್ಲಿ ಬೆಂದಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿನ್ನೆ ನಡೆದ ಏಕಾಏಕಿ ಮಳೆ ಸುರಿದು ತಂಪೆರೆದಿದೆ. ಏಕಾಏಕಿ ಮಳೆಯ ಬಂದ ಪರಿಣಾಮ ಒಂದು ಪುಟ್ಟ ಜೀವವನ್ನು ಬಲಿ ಪಡೆದುಕೊಂಡಿದೆ. 3 ವರ್ಷದ ಕಂದಮ್ಮ ರಕ್ಷಾ ಎಂಬ ಬಾಲಕಿ ಬುಡಸಮೇತ ನೆಲಕ್ಕೆ ಬಿದ್ದ ಮರದ ದುರಂತಕ್ಕೆ ಬಲಿಯಾದ್ದಾಳೆ.

ನಿನ್ನೆ ಸಂಜೆ 8.10ರ ಹೊತ್ತಿಗೆ, ಪುಲಕೇಶಿನಗರದ ಜೀವನಹಳ್ಳಿ ಪ್ರದೇಶದಲ್ಲಿ ನಡೆದ ಈ ದುರ್ಘಟನೆ ನಡೆದಿದೆ. ಸತ್ಯ ಎಂಬ ವ್ಯಕ್ತಿ ತನ್ನ ಮಗಳ ಜೊತೆ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಮಳೆ ಜೋರಾಗುತ್ತಿದ್ದಂತೆ ಜೀವನಹಳ್ಳಿ ರಸ್ತೆ ಕ್ರಾಸ್ ಮಾಡುವಾಗ, ದೊಡ್ಡ ಹೆಮ್ಮರವೊಂದು ಬುಡಸಮೇತ ಕಿತ್ತು ಬಿದ್ದು ಬೈಕ್ ಮೇಲೆ ಅಪ್ಪಳಿಸಿತು. ಮರದ ಬಿದ್ದ ರಭಸಕ್ಕೆ ಮಗಳ ತಲೆಗೆ ಭಾರೀ ಪೆಟ್ಟು ಬಿದ್ದಿತ್ತು, ಬೈಕ್‌ನ ಹ್ಯಾಂಡಲ್ ಲಾಕ್‌ ಆಗಿ, ತಂದೆಯೂ ಅರೆಪ್ರಜ್ಞೆಯಲ್ಲಿದ್ದರು. ಸ್ಥಳೀಯರು  ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ರಕ್ಷಾ ಉಸಿರು ಚಲ್ಲಿದ್ದಾಳೆ.

RelatedPosts

ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ: ತಪ್ಪಿದ ಭಾರೀ ಅನಾಹುತ!

ಧರ್ಮಸ್ಥಳ ಶವ ಪ್ರಕರಣ: ಇಂದು 13ನೇ ಪಾಯಿಂಟ್ ಭೂಗರ್ಭ ರಹಸ್ಯ ಬಯಲಿಗೆಳೆಯುತ್ತಾ ಜಿಪಿಆರ್ ಯಂತ್ರ?

ಪಾಕ್‌ನ ಮತ್ತೆರೆಡು ಸಂಘಟನೆಗಳನ್ನು ಉಗ್ರರ ಪಟ್ಟಿಗೆ ಸೇರಿಸಿದ ಅಮೆರಿಕ!

ರೇಣುಕಾಸ್ವಾಮಿ ಕೊ*ಲೆ ಕೇಸ್: ಇಂದು ದರ್ಶನ್ ಮತ್ತು ತಂಡಕ್ಕೆ ಅಗ್ನಿಪರೀಕ್ಷೆ!

ADVERTISEMENT
ADVERTISEMENT

ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಹಲವೆಡೆ 48ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ ಎಂದು ವರದಿಯಾಗಿದೆ. ಘಟನೆಯ ನಂತರ, ಬಿಬಿಎಂಪಿ ಅಧಿಕಾರಿಗಳು ಸ್ಥಳದಲ್ಲಿ ತನಿಖೆ ನಡೆಸಿ, ಮರವನ್ನು ತೆರವುಗೊಳಿಸಿದ್ದಾರೆ. ಮುಖ್ಯ ಆಯುಕ್ತ ತಾರಾನಂದ ಸಿನ್ಹಾ ಅವರು “ಅಪಾಯಕಾರಿ ಮರಗಳನ್ನು ಗುರುತಿಸಿ ತ್ವರಿತ ಕಾರ್ಯವೆಡೆಗೊಳ್ಳಲು ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ” ಎಂದು ಹೇಳಿದ್ದಾರೆ.

ಬೆಂಗಳೂರಿನ ಜೊತೆಗೆ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲೂ ಭಾರೀ ಮಳೆ ದಾಖಲಾಗಿದೆ. ಹಿಂದಿನ ವಾರಗಳ ಬಿಸಿಲಿನಿಂದ ಬಳಲಿದ್ದ ನಾಗರಿಕರಿಗೆ ತಂಪಾದ ವಾತಾವರಣ ನೀಡಲಿದೆ. ಹವಾಮಾನ ತಜ್ಞರು “ಮುಂಬರುವ ದಿನಗಳಲ್ಲಿ ಇದೇ ರೀತಿಯ ಅಸ್ಥಿರ ಹವಾಮಾನವನ್ನು ನಿರೀಕ್ಷಿಸಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (1)

ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ: ತಪ್ಪಿದ ಭಾರೀ ಅನಾಹುತ!

by ಸಾಬಣ್ಣ ಎಚ್. ನಂದಿಹಳ್ಳಿ
August 12, 2025 - 10:01 am
0

Your paragraph text

ಧರ್ಮಸ್ಥಳ ಶವ ಪ್ರಕರಣ: ಇಂದು 13ನೇ ಪಾಯಿಂಟ್ ಭೂಗರ್ಭ ರಹಸ್ಯ ಬಯಲಿಗೆಳೆಯುತ್ತಾ ಜಿಪಿಆರ್ ಯಂತ್ರ?

by ಸಾಬಣ್ಣ ಎಚ್. ನಂದಿಹಳ್ಳಿ
August 12, 2025 - 9:37 am
0

Untitled design 2025 08 12t090929.974

ಪಾಕ್‌ನ ಮತ್ತೆರೆಡು ಸಂಘಟನೆಗಳನ್ನು ಉಗ್ರರ ಪಟ್ಟಿಗೆ ಸೇರಿಸಿದ ಅಮೆರಿಕ!

by ಸಾಬಣ್ಣ ಎಚ್. ನಂದಿಹಳ್ಳಿ
August 12, 2025 - 9:09 am
0

Untitled design 2025 08 12t085234.601

ರೇಣುಕಾಸ್ವಾಮಿ ಕೊ*ಲೆ ಕೇಸ್: ಇಂದು ದರ್ಶನ್ ಮತ್ತು ತಂಡಕ್ಕೆ ಅಗ್ನಿಪರೀಕ್ಷೆ!

by ಸಾಬಣ್ಣ ಎಚ್. ನಂದಿಹಳ್ಳಿ
August 12, 2025 - 8:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (1)
    ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ: ತಪ್ಪಿದ ಭಾರೀ ಅನಾಹುತ!
    August 12, 2025 | 0
  • Your paragraph text
    ಧರ್ಮಸ್ಥಳ ಶವ ಪ್ರಕರಣ: ಇಂದು 13ನೇ ಪಾಯಿಂಟ್ ಭೂಗರ್ಭ ರಹಸ್ಯ ಬಯಲಿಗೆಳೆಯುತ್ತಾ ಜಿಪಿಆರ್ ಯಂತ್ರ?
    August 12, 2025 | 0
  • Untitled design 2025 08 12t090929.974
    ಪಾಕ್‌ನ ಮತ್ತೆರೆಡು ಸಂಘಟನೆಗಳನ್ನು ಉಗ್ರರ ಪಟ್ಟಿಗೆ ಸೇರಿಸಿದ ಅಮೆರಿಕ!
    August 12, 2025 | 0
  • Untitled design 2025 08 12t085234.601
    ರೇಣುಕಾಸ್ವಾಮಿ ಕೊ*ಲೆ ಕೇಸ್: ಇಂದು ದರ್ಶನ್ ಮತ್ತು ತಂಡಕ್ಕೆ ಅಗ್ನಿಪರೀಕ್ಷೆ!
    August 12, 2025 | 0
  • Untitled design 2025 08 12t082908.002
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ಹುದ್ದೆಗೆ ಮರಳಿದ ರಾಮಚಂದ್ರ ರಾವ್!
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version