• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾರ್‌ನಲ್ಲಿ ₹2 ಲಕ್ಷ ನಗದು, ಮದ್ಯ ಬಾಟಲ್‌ಗಳನ್ನು ದೋಚಿದ ಐನಾತಿ ಕಳ್ಳರು

ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಭಾರೀ ಕಳ್ಳತನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 6:21 pm
in Flash News, ಕರ್ನಾಟಕ, ಬೆಂ. ಗ್ರಾಮಾಂತರ
0 0
0
11 2025 04 25t182054.572

ವರದಿ: ಮೂರ್ತಿ, ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ

ಬೆಂಗಳೂರು ಉತ್ತರ ತಾಲೂಕು ವ್ಯಾಪ್ತಿಯ ವೆಂಕಟಾಪುರದಲ್ಲಿ ಬಹಳಷ್ಟು ಜನರು ಸೇರುವ ಕೃಷ್ಣ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಭಾರೀ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ತಂಡ, ಬಾರ್‌ನ ಶೆಟರ್ ಮುರಿದು ಒಳನುಗ್ಗಿ ₹2 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲಕ್ಷಾಂತರ ರೂ. ಮೌಲ್ಯದ ಬ್ರಾಂಡೆಡ್ ಮದ್ಯ ಬಾಟಲ್‌ಗಳನ್ನು ಎಗರಿಸಿದ್ದಾರೆ.

RelatedPosts

IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ದೊಡ್ಡ ಶಾಕ್: ಆರು ವರ್ಷದಲ್ಲೇ ಹೆಚ್ಚು ಕುಸಿತ

ADVERTISEMENT
ADVERTISEMENT

ಈ ಬಾರ್ ಮತ್ತು ರೆಸ್ಟೋರೆಂಟ್ ಎಂ.ಜಿ. ಶಿವಣ್ಣ ಅವರಿಗೆ ಸೇರಿದ್ದು ಆಗಿದ್ದು, ದುಷ್ಕರ್ಮಿಗಳು ವಿಶೇಷವಾಗಿ ತಂತ್ರಯುಕ್ತವಾಗಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಬೆಳಗಿನ ಜಾವದ ಸಮಯದಲ್ಲಿ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಕಳ್ಳರು ಕದ್ದ ಮದ್ಯದ ವಿವರಗಳು ಹೀಗಿವೆ

ಬ್ಲಾಕ್ ಅಂಡ್ ವೈಟ್ ಫುಲ್ ಬಾಟಲ್ – 03
ಬ್ಲಾಕ್ ಅಂಡ್ ವೈಟ್ ಕ್ವಾಟರ್ ಬಾಟಲ್ – 13
ಮ್ಯಾಜಿಕ್ ಮೂಮೆಂಟ್ ಫುಲ್ ಬಾಟಲ್ – 03
ಎಂ ಹೆಚ್ (M.H.) 1 ಲೀಟರ್ ಬಾಟಲ್ – 01
ಸ್ಪಿನ್ ಆಪ್ ಆರೆಂಜ್ – 08 ಬಾಟಲ್‌ಗಳು
ಪಂಚ್ 90ml ಪ್ಯಾಕ್‌ಗಳು – 96
ಓಲ್ಡ್ ಮಂಕ್ 90ml ಪ್ಯಾಕ್‌ಗಳು – 96

ಈ ಎಲ್ಲಾ ಮದ್ಯದ ಬಾಟಲ್‌ಗಳ ಒಟ್ಟು ಮೌಲ್ಯವನ್ನು ಸುಮಾರು ₹70,000 ಎಂದು ಅಂದಾಜಿಸಲಾಗಿದೆ. ಜೊತೆಗೆ ಬಾರ್‌ನಲ್ಲಿದ್ದ ₹2 ಲಕ್ಷ ನಗದು ಸಹ ಕಳ್ಳರು ಕದ್ದಿದ್ದಾರೆ. ಬಾರ್ ಮತ್ತು ರೆಸ್ಟೋರೆಂಟ್ ಎಂ.ಜಿ. ಶಿವಣ್ಣ ಮಾಲಿಕ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಪೊಲೀಸರ ತನಿಖೆ ಆರಂಭ

ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಪ್ರಾರಂಭವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ಫುಟೇಜ್‌ಗಳನ್ನು ಪರಿಶೀಲನೆಗೆ ತೆಗೆದುಕೊಂಡಿದ್ದಾರೆ. ಕಳ್ಳರು ಯಾರಾಗಿರಬಹುದು ಎಂಬ ಬಗ್ಗೆ ಸುಳಿವು ಪತ್ತೆ ಹಚ್ಚಲು ಪೊಲೀಸ್ ತಂಡ ಕಾರ್ಯನಿರತವಾಗಿದೆ.

ಸ್ಥಳೀಯರು ಈ ಕೃತ್ಯದಿಂದ ಅಚ್ಚರಿ ವ್ಯಕ್ತಪಡಿಸುತ್ತಿದ್ದು, ಬಾರ್‌ಗಳಲ್ಲಿ ಸುರಕ್ಷತೆ ವ್ಯವಸ್ಥೆ ಇನ್ನಷ್ಟು ಕಟ್ಟುನಿಟ್ಟಾಗಬೇಕೆಂಬ ಬೇಡಿಕೆ ಕೇಳಿಬಂದಿದೆ.

| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (29)

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

by ಶ್ರೀದೇವಿ ಬಿ. ವೈ
April 18, 2026 - 2:15 pm
0

BeFunky collage (28)

ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 18, 2026 - 1:50 pm
0

BeFunky collage (27)

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

by ಶ್ರೀದೇವಿ ಬಿ. ವೈ
April 18, 2026 - 1:30 pm
0

BeFunky collage (26)

ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್

by ಶ್ರೀದೇವಿ ಬಿ. ವೈ
April 18, 2026 - 1:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
  • BeFunky collage (5)
    ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ದೊಡ್ಡ ಶಾಕ್: ಆರು ವರ್ಷದಲ್ಲೇ ಹೆಚ್ಚು ಕುಸಿತ
    April 17, 2026 | 0
  • BeFunky collage (4)
    ಅಟ್ಲೀ-ಅಲ್ಲು ಜೊತೆ ಕೈ ಜೋಡಿಸ್ತಾರಾ ಶಾರೂಖ್ ಖಾನ್?
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version