• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಕ್ತಿಸೌಧದಲ್ಲಿ ನಾಯಿ ಸಾಕಲು ನಿರ್ಧಾರ; ಸ್ಪೀಕರ್ & ಸಭಾಪತಿಗಳಿಂದ ಮಹತ್ವದ ತೀರ್ಮಾನ

ಶಕ್ತಿಸೌಧದಲ್ಲಿ ನಾಯಿ ಸಾಕಲು ನಿರ್ಧಾರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:33 pm
in ಕರ್ನಾಟಕ, ಬೆಂ. ನಗರ
0 0
0
Untitled design (20)

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬೀದಿನಾಯಿಗಳ ಕಾಟಕ್ಕೆ ಸದ್ಯಕ್ಕೆ ಕಡಿವಾಣ ಹಾಕುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಬೆಂಗಳೂರಿನ ಬೀದಿಗಳಿರಲಿ ಇಡೀ ರಾಜಧಾನಿಯ ಶಕ್ತಿಕೇಂದ್ರ ವಿಧಾನಸೌಧದಲ್ಲೇ ಬೀದಿನಾಯಿಗಳ ಕಾಟ ಶುರುವಾಗಿಬಿಟ್ಟಿದೆ. ಸಾರ್ವಜನಿಕರ ಎಂಟ್ರಿಗೆ ಪಾಸ್ ಕೇಳೋ ಸರ್ಕಾರ, ಇಡೀ ವಿಧಾನಸೌಧದಲ್ಲಿ ನಾಯಿಗಳು ಓಡಾಡುತ್ತಿದ್ದು ಅಧಿಕಾರಿಗಳು, ಶಾಸಕರಿಗೆ ಆತಂಕ ಮೂಡಿಸಿದೆ.

ಈ ಹಿನ್ನೆಲೆ ನಾಯಿಗಳ ಹಾವಳಿಗೆ ಬ್ರೇಕ್ ಹಾಕಲು ಖುದ್ದು ಸ್ಪೀಕರ್ ಯುಟಿ ಖಾದರ್ ಅವರೇ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ವಿಧಾನಸೌಧದಲ್ಲೇ ಶ್ಯಾನಗಳಿಗೆ ಶೆಲ್ಟರ್ ನಿರ್ಮಿಸಲು ತೀರ್ಮಾನಿಸಲಾಗಿದೆ.

RelatedPosts

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ADVERTISEMENT
ADVERTISEMENT

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಗೆ ಆಗಮಿಸಿದ್ದ ವೇಳೆ ಶ್ವಾನಗಳನ್ನ ಹಿಡಿಯಲು ಸರ್ಕಾರ ಸರ್ಕಸ್ ನಡೆಸಿತ್ತು. ಆಗ ಏನೂ ವರ್ಕೌಟ್ ಆಗಿಲ್ಲ. ಇಷ್ಟಾದರೂ ವಿಧಾನಸೌಧದ ಆವರಣ, ವಿಕಾಸಸೌಧ ಹಾಗೂ ಉದ್ಯಾನವನದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ಕಡಿವಾಣ ನಿಟ್ಟಿನಲ್ಲಿ ಇಂದು ಸಭಾಧ್ಯಕ್ಷ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಶ್ವಾನಗಳ ಸ್ಥಳಾಂತರ ಬೇಡವೆಂದ ತಜ್ಞರು
ಇನ್ನೂ ತಜ್ಞರಿಗೆ ವರದಿ ನೀಡುವಂತೆ ವಿಧಾನಸಭೆ ಸಭಾಧ್ಯಕ್ಷರು ಸೂಚನೆ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಶ್ವಾನಗಳ ಸ್ಥಳಾಂತರ ಬೇಡವೆಂದು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ವಿಧಾನಸೌಧದ ಆವರಣದಲ್ಲೇ ಶ್ವಾನಗಳಿಗೆ ಶೆಲ್ಟರ್‌ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ಇದು ಇತಿಹಾಸದಲ್ಲೇ ಐತಿಹಾಸಿಕ ನಿರ್ಧಾರಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಮುಂದಾಗಿದ್ದಾರೆ.

ಅಂದಾಜಿನ ಪ್ರಕಾರ ವಿಧಾನಸೌಧದಲ್ಲಿ 100ಕ್ಕೂ ಹೆಚ್ಚು ಶ್ಯಾನಗಳಿವೆ. ಆದರೆ ಅಧಿಕೃತವಾಗಿ 54 ಶ್ಯಾನಗಳಿರುವ ಮಾಹಿತಿ ಸಿಕ್ಕಿದೆ. ಆ ಶ್ವಾನಗಳಿಗೆ ಲೋಕೋಪಯೋಗಿ ಇಲಾಖೆಯೊಂದಿಗೆ ಚರ್ಚಿಸಿ ಶೆಲ್ಮರ್ ವ್ಯವಸ್ಥೆ ಮಾಡಲು ನಿರ್ಧಾರ ಮಾಡಲಾಗಿದೆ. ಪ್ರಾಣಿದಯಾ ಸಂಘಕ್ಕೆ ಈ ಶ್ವಾನಗಳ ಶೆಲ್ಟರ್ ನಿರ್ವಹಣೆ ಉಸ್ತುವಾರಿ ನೀಡಲಿದ್ದಾರೆ. ಶ್ವಾನಗಳಿಗೆ ರೇಬಿಸ್ ಔಷಧಿ ನೀಡಿವ ಕುರಿತಾಗಿಯೂ ಚರ್ಚೆಯಾಗಿದೆ.

ಸ್ಪೀಕರ್ ಯು.ಟಿ.ಖಾದ‌ರ್ ಹೇಳಿದ್ದೇನು?
ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ಪೀಕರ್ ಯು.ಟಿ.ಖಾದರ್, ಪ್ರಾಣಿಗಳಿಗೆ ಮಾತನಾಡಲು ಆಗುತ್ತಾ, ಅವುಗಳ ಕಷ್ಟ ನೋಡಬೇಕು. ವಿಧಾನಸೌಧ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುವಾಗ ನಾಯಿ ಹಾವಳಿ ಹೆಚ್ಚಾಗಿದೆ. ಇದರಿಂದ ವಿಧಾನಸೌಧ ನೋಡಲು ಮಕ್ಕಳು ಬಂದಾಗ ಭಯಭೀತರಾಗುತ್ತಾರೆ. ವಿಧಾನಸೌಧದ ಆವರಣದಿಂದ ಸ್ಥಳಾಂತರದ ಬಗ್ಗೆ ಚರ್ಚಿಸಿದ್ದೇವೆ. ಸಭಾಪತಿ, ಆರೋಗ್ಯ ಸಚಿವರು, ಸಿಎಸ್, ಡಿಪಿಎಆರ್, ಪೊಲೀಸ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ನಾಯಿಗಳನ್ನು ಎಲ್ಲಿ ಬಿಡುತ್ತಾರೆ ಎನ್ನುವ ಬಗ್ಗೆ ಪರ, ವಿರೋಧ ಚರ್ಚೆ ಆಯ್ತು ಎಂದರು.

ವಿಧಾನಸೌಧದ ಸುತ್ತಮುತ್ತ ಸುಮಾರು 54 ನಾಯಿಗಳಿವೆ. ಮಳೆಗಾಲ, ಬೇಸಿಗೆ ಕಾಲದಲ್ಲಿ ಎಲ್ಲಿ ಜಾಗ ಸಿಗುತ್ತೋ ಅಲ್ಲಿಗೆ ಬರುತ್ತವೆ. ವಿಧಾನಸೌಧ ಸುತ್ತಮುತ್ತ ಇರುವ ನಾಯಿಗಳನ್ನು ಸ್ಥಳಾಂತರಿಸಲಾಗಲ್ಲ ವಿಧಾನಸೌಧದ ಆವರಣದಲ್ಲೇ ನಾಯಿಗಳಿಗೆ ಸ್ಥಳ ನಿಗದಿ ಮಾಡುವುದು.

ಅವುಗಳನ್ನು ನೋಡಿಕೊಳ್ಳಲು NGOಗೆ ನೀಡಿದ್ರೆ ಯೋಗಕ್ಷೇಮ ನೋಡಿಕೊಳ್ಳುತ್ತಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಾರೆ. 15 ದಿನದೊಳಗೆ ಟೆಂಡರ್ ಕರೆಯುತ್ತೇವೆ ಎಂದು ಮಾಹಿತಿ ನೀಡಿದರು.

ವಿಧಾನಸೌಧದೊಳಗಿನ ಶ್ವಾನಗಳು ಈವರೆಗೆ ಯಾರ ಮೇಲೂ ದಾಳಿ ನಡೆಸಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಶ್ವಾನಗಳಿಗೆ ಶೆಲ್ಮರ್ ನಿರ್ಮಿಸುವ ಸಂಬಂಧ ಚರ್ಚೆ ನಡೆದಿದೆ. ಇತಿಹಾಸದಲ್ಲೇ ಇದು ಮೊದಲ ವಿಧಾನಸೌಧ ಅಚ್ಚರಿಯ ಸಂಗತಿಗೆ ಸಾಕ್ಷಿಯಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 08T154847.003

ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌

by ಪವಿತ್ರಾ ಗಣಪತಿ
May 9, 2026 - 1:09 pm
0

1235

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

by ಪವಿತ್ರಾ ಗಣಪತಿ
May 9, 2026 - 12:58 pm
0

Cylinder ed3c27

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

by ಪವಿತ್ರಾ ಗಣಪತಿ
May 9, 2026 - 12:32 pm
0

123

ಪಳನಿಸ್ವಾಮಿ ನಿವಾಸದತ್ತ AIADMK ಶಾಸಕರ ದಂಡು: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು

by ಪವಿತ್ರಾ ಗಣಪತಿ
May 9, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1235
    ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ
    May 9, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
  • Untitled design 2026 05 08T212138.451
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ
    May 8, 2026 | 0
  • Untitled design 2026 05 08T174134.438
    ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 8, 2026 | 0
  • BeFunky collage (1)
    ಕರ್ನಾಟಕದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version