• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಹೊಸ ಪಕ್ಷ ಕಟ್ತಿನಿ, ಮುಂದಿನ ಬಾರಿ ನಾನೇ ಸಿಎಂ ಆಗ್ತೀನಿ-ಬಸನಗೌಡ ಪಾಟೀಲ್ ಯತ್ನಾಳ್

admin by admin
March 9, 2026 - 5:11 pm
in Flash News, ಕರ್ನಾಟಕ, ದೇಶ
0 0
0
Untitled design 2026 03 09T170752.112

ಬಸನಗೌಡ ಪಾಟೀಲ್‌ ಯತ್ನಾಳ್‌

ನವದೆಹಲಿ: ಕರ್ನಾಟಕ ಬಿಜೆಪಿಯ ಪ್ರಭಾವಿ ಮತ್ತು ಬಂಡಾಯ ನಾಯಕ, ಇತ್ತೀಚೆಗಷ್ಟೇ ಪಕ್ಷದಿಂದ ಉಚ್ಛಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ನಾನು ಯಾರ ಮನೆ ಬಾಗಿಲಿಗೂ ಬಂದಿಲ್ಲ, ರಾಜ್ಯದಲ್ಲಿ ಹೊಸ ಪಕ್ಷ ಕಟ್ಟುವುದೇ ನಮ್ಮ ಮುಂದಿನ ಗುರಿ ಎಂದು ಗುಡುಗುವ ಮೂಲಕ ಕೇಸರಿ ಪಡೆಗೆ ನೇರ ಸವಾಲು ಹಾಕಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನಾನು ದೆಹಲಿಗೆ ಬಂದಿರುವುದು ವೈಯಕ್ತಿಕ ವಿಚಾರಗಳಿಗಾಗಿ. ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಿ ಎಂದು ಹೈಕಮಾಂಡ್ ನಾಯಕರ ಕಾಲು ಹಿಡಿಯಲು ನಾನಿಲ್ಲಿಗೆ ಬಂದಿಲ್ಲ. ಸ್ವಾಭಿಮಾನಕ್ಕಿಂತ ದೊಡ್ಡದು ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯಿಂದ ಉಚ್ಛಾಟನೆಗೊಂಡ ನಂತರ ಅವರು ಹೈಕಮಾಂಡ್ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಈ ಮೂಲಕ ತೆರೆ ಎಳೆದಿದ್ದಾರೆ.

RelatedPosts

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ರಾಜ್ಯ ಬಿಜೆಪಿಯ ನಾಯಕತ್ವದ ವಿರುದ್ಧ ಎಂದಿನಂತೆ ಗುಡುಗಿದ ಅವರು,ರಾಜ್ಯ ಬಿಜೆಪಿ ಈಗ ಒಂದು ಭ್ರಷ್ಟ ಕುಟುಂಬದ ಕೈಯಲ್ಲಿದೆ. ಆ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ಇರುವವರೆಗೂ ನಾನು ಬಿಜೆಪಿಯತ್ತ ಮುಖ ಮಾಡುವುದಿಲ್ಲ. ಪಕ್ಷವನ್ನು ಉಳಿಸುವ ಹೆಸರಿನಲ್ಲಿ ಲೂಟಿ ಮಾಡುತ್ತಿರುವವರ ಜೊತೆ ನಾನು ಕೈಜೋಡಿಸುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರನ್ನು ಉಲ್ಲೇಖಿಸದೆ ತೀವ್ರವಾಗಿ ಟೀಕಿಸಿದರು.

ಇದೇ ವೇಳೆ ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಯತ್ನಾಳ್ ಅಧಿಕೃತವಾಗಿ ಸುಳಿವು ನೀಡಿದ್ದಾರೆ. ನಾವು ರಾಜ್ಯದಲ್ಲಿ ಹೊಸ ಪಕ್ಷವನ್ನು ಕಟ್ಟುತ್ತೇವೆ. ಅದು ಕೇವಲ ಚುನಾವಣೆಗೆ ಸ್ಪರ್ಧಿಸುವುದಕ್ಕಷ್ಟೇ ಅಲ್ಲ, ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ನಂಬಿಕೆ ನನಗಿದೆ. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಭವಿಷ್ಯ ನುಡಿದರು. ಉತ್ತರ ಕರ್ನಾಟಕ ಭಾಗದಲ್ಲಿ ಗಟ್ಟಿಯಾದ ಹಿಡಿತ ಹೊಂದಿರುವ ಯತ್ನಾಳ್ ಅವರ ಈ ಹೇಳಿಕೆ ಬಿಜೆಪಿ ವಲಯದಲ್ಲಿ ತಳಮಳ ಸೃಷ್ಟಿಸಿದೆ.

ಯತ್ನಾಳ್ ಅವರ ಈ ನಿರ್ಧಾರದಿಂದ ಬಿಜೆಪಿಯ ಮತಬ್ಯಾಂಕ್‌ಗೆ ಧಕ್ಕೆ ಉಂಟಾಗಲಿದೆಯೇ ಎಂಬ ಚರ್ಚೆ ಈಗ ಶುರುವಾಗಿದೆ. ಪಂಚಮಸಾಲಿ ಸಮುದಾಯದ ಪ್ರಬಲ ನಾಯಕರಾಗಿರುವ ಯತ್ನಾಳ್, ಹೊಸ ಪಕ್ಷ ಕಟ್ಟಿದರೆ ಅದು ರಾಜ್ಯದ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಸವಾಲಾಗುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T154326.327

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

by ಶಾಲಿನಿ ಕೆ. ಡಿ
June 28, 2026 - 3:45 pm
0

Web Photo Editor (85)

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

by ದಿಶಾ ಕೆ. ಎಸ್.
June 28, 2026 - 2:49 pm
0

Web Photo Editor (86)

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

by ದಿಶಾ ಕೆ. ಎಸ್.
June 28, 2026 - 2:18 pm
0

Web Photo Editor (86)

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

by ದಿಶಾ ಕೆ. ಎಸ್.
June 28, 2026 - 1:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T154326.327
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ
    June 28, 2026 | 0
  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version