• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 26, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗುತ್ತೋ ಅನ್ನುವುದು ಜನರ ಭಾವನೆ: ಬಸವರಾಜ ಬೊಮ್ಮಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2025 - 5:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2025 04 10t174203.755

ಹಾವೇರಿ: ಹಾಲು, ಅಲ್ಲೋಹಾಲು, ಎದ್ಯುತ್ ದರ ಹೆಚ್ಚಳ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗಿತ್ತೊ ಅಂತ ಜನರ ಭಾವನೆ ಇದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ. ಹಾವೇರಿ ಜಿಲ್ಲೆಯಲ್ಲಿ ಅಹೋರಾತ್ರಿ ಹೋರಾಟ ಆರಂಭ ಮಾಡಿದ್ದೇವೆ. ಕರ್ನಾಟಕ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಸಿದೆ. ಹಾಲು, ಆಲೊಹಾಲು, ಎಲೆಕ್ಷಿಸಿಟಿ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿದೆ. ಸರ್ಕಾರ ದಿವಾಳಿಯಾಗಿದೆ. ಬರುವಂತಹ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಭಷಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್‌ನ ಶಾಸಕರೇ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಅಂತ ಹೇಳಿದ್ದಾರೆ.

RelatedPosts

ಉತ್ತರಾಖಂಡದಲ್ಲಿ ನದಿಗೆ ಉರುಳಿದ ಬಸ್: ಓರ್ವ ಸಾವು, ಹಲವರು ನಾಪತ್ತೆ

ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ನ್ಯಾಯಾಲಕ್ಕೆ ಬಿ ರಿಪೋರ್ಟ್ ಸಲ್ಲಿಸಿದ CID

ಬೆಂಗಳೂರಿನಲ್ಲಿ ಜಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ

ಗೋಲ್ಡ್‌ಪ್ರಿಯರಿಗೆ ಬಂಪರ್ : ಇಂದು ಕೂಡ ಚಿನ್ನ-ಬೆಳ್ಳಿ ಬೆಲೆ ಕುಸಿತ

ADVERTISEMENT
ADVERTISEMENT

ಪಿಡಬ್ಲ್ಯುಡಿ, ಎಲೆಕ್ನಿಕ್ ಕಾಂಟಾಕ್ಟರ್, ಅಬಕಾರಿ ಗುತ್ತಿಗೆದಾರರು ಎಲ್ಲರೂ ಭ್ರಷ್ಟಾಚಾರ ಹೆಚ್ಚಾಗಿದೆ ಅಂತ ಆರೋಪಿಸಿದ್ದಾರೆ. ಇಷ್ಟೆಲ್ಲಾ ಆದರೂ ಮುಖ್ಯಮಂತ್ರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಬಡವನ ಬದುಕು ಭಾರವಾಗಿದೆ. ಗ್ಯಾರೆಂಟಿಯನ್ನೂ ಸರಿಯಾಗಿ ನೀಡದೇ ದೊಡ್ಡ ಪ್ರಮಾಣದ ತೆರಿಗೆಯ ಭಾರವನ್ನು ಜನರ ಮೇಲೆ ಹಾಕಿದ್ದಾರೆ. ಹಾಲಿನ ಸಬ್ಸಿಡಿ ರೈತರಿಗೆ ಕೊಡುವ ಬದಲು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಅದರ ವಿರುದ್ಧ ಜನರ ಧ್ವನಿಯಾಗಿ ಹೋರಾಟ ನಡೆಸಿದ್ದೇವೆ ಎಂದು ಹೇಳಿದರು.

ಎಲೆಕ್ಷಿಕ್ ಮೀಟರ್ ಅಳವಡಿಕೆಯಲ್ಲಿ ಬಹಳ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಅಂತ ಗುತ್ತಿಗೆದಾರರು ದಾಖಲೆ ಸಮೇತ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಕೇವಲ 700 ರೂ. ಇರುವ ಮೀಟರ್‌ಗಳಿಗೆ ಐದರಿಂದ ಆರು ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ. ಯಾವಾಗ ಈ ಸರ್ಕಾರ ತೊಲಗಿತ್ತೊ ಅಂತ ಜನರ ಭಾವನೆ ಇದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಾತಿ ಗಣತಿ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ರಾಜ್ಯ ಸರ್ಕಾರ ಏನು ಮಾಡತ್ತದೆ ಮಾಡಲಿ, ಜಾತಿ ಗಣತಿ ವರದಿಯನ್ನು ಕೊಟ್ಟು ಒಂದು ವರ್ಷವಾಯಿತು. ಸಿಎಂ ಸಿದ್ದರಾಮಯ್ಯ ಅವರು ಅದನ್ನು ಯಾಕೆ ಮುಚ್ಚಿಟ್ಟುಕೊಂಡಿದ್ದಾರೊ ಗೊತ್ತಿಲ್ಲ. ಅವರು ಬಿಡುಗಡೆ ಮಾಡಲು ಏನು ಸಮಸ್ಯೆಯಾಗಿದೆ. ಅವರು ಬಿಡುಗಡೆ ಮಾಡಲಿ ಆ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 26t095706.492

ಉತ್ತರಾಖಂಡದಲ್ಲಿ ನದಿಗೆ ಉರುಳಿದ ಬಸ್: ಓರ್ವ ಸಾವು, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
June 26, 2025 - 10:02 am
0

Untitled design 2025 06 26t093909.491

ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ನ್ಯಾಯಾಲಕ್ಕೆ ಬಿ ರಿಪೋರ್ಟ್ ಸಲ್ಲಿಸಿದ CID

by ಶಾಲಿನಿ ಕೆ. ಡಿ
June 26, 2025 - 9:44 am
0

Untitled design 2025 06 26t091114.717

ಬೆಂಗಳೂರಿನಲ್ಲಿ ಜಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ

by ಶಾಲಿನಿ ಕೆ. ಡಿ
June 26, 2025 - 9:27 am
0

Untitled design 2025 06 26t085424.473

ಗೋಲ್ಡ್‌ಪ್ರಿಯರಿಗೆ ಬಂಪರ್ : ಇಂದು ಕೂಡ ಚಿನ್ನ-ಬೆಳ್ಳಿ ಬೆಲೆ ಕುಸಿತ

by ಶಾಲಿನಿ ಕೆ. ಡಿ
June 26, 2025 - 8:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 26t095706.492
    ಉತ್ತರಾಖಂಡದಲ್ಲಿ ನದಿಗೆ ಉರುಳಿದ ಬಸ್: ಓರ್ವ ಸಾವು, ಹಲವರು ನಾಪತ್ತೆ
    June 26, 2025 | 0
  • Untitled design 2025 06 26t093909.491
    ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ನ್ಯಾಯಾಲಕ್ಕೆ ಬಿ ರಿಪೋರ್ಟ್ ಸಲ್ಲಿಸಿದ CID
    June 26, 2025 | 0
  • Untitled design 2025 06 26t091114.717
    ಬೆಂಗಳೂರಿನಲ್ಲಿ ಜಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ
    June 26, 2025 | 0
  • Untitled design 2025 06 26t085424.473
    ಗೋಲ್ಡ್‌ಪ್ರಿಯರಿಗೆ ಬಂಪರ್ : ಇಂದು ಕೂಡ ಚಿನ್ನ-ಬೆಳ್ಳಿ ಬೆಲೆ ಕುಸಿತ
    June 26, 2025 | 0
  • Untitled design 2025 06 26t083330.645
    ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
    June 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version