• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸಿ: ಸಿಎಂಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 12:16 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 20T121239.298

ಬೆಂಗಳೂರು: ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ರೈತರಿಗೆ ಎರಡು ವರ್ಷವೂ ಕೂಡ ನಷ್ಟವಾಗಿದ್ದು ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲ. ಮೊನ್ನೆ ತಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನು ಸಲ್ಲಿಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ, ವಾಸ್ತವಾಂಶ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

RelatedPosts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ADVERTISEMENT
ADVERTISEMENT

ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮರ್ಪಕವಾಗಿ ನ್ಯಾಯ ಸಮ್ಮತವಾಗಿ ನಡೆದಿರುವುದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿರುತ್ತಾರೆ. ಇದರ ಪರಿಣಾಮವಾಗಿ ಹಲವಾರು ತಾಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ 10 % ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಇದು ಸತ್ಯಕ್ಕೆ ದೂರವಾಗಿರುವಂಥದ್ದು ಕೆಲವು ತಾಲೂಕುಗಳಲ್ಲಿ ನಷ್ಟವೇ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಉದಾಹರಣೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಸಾಕಷ್ಟು ಬೆಳೆ ನಷ್ಟವಾಗಿದ್ದರೂ ನಷ್ಟವಾಗಿಲ್ಲ ಎಂದು ವರದಿ ನೀಡಿದ್ದಾರೆ. ರಾಜ್ಯಾದ್ಯಂತ ಇದನ್ನು ಕೂಡಲೇ ಸರಿಪಡಿಸಬೆಕು ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೆಕ್ಕೆಜೋಳ ಖರೀದಿಗೆ ನಿರ್ದೇಶನ ನೀಡಿ

ರಾಜ್ಯದಲ್ಲಿ ಮೆಕ್ಕೆ ಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದು ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಬಂದಿದ್ದು, ಈ ವರ್ಷವೂ ಅಷ್ಟೇ ಉತ್ಪನ್ನ ಬರುವ ನಿರೀಕ್ಷೆ ಇದೆ. ಈ ವರ್ಷ ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದೆ. ಅದು ಪ್ರತಿ ಕ್ವಿಂಟಾಲ್ ಗೆ 1600 ರೂ. ಗೆ ಇಳಿದಿರುವುದು ರೈತರಿಗೆ ಆಘಾತ ತಂದಿದೆ. ಕೇಂದ್ರ ಸರ್ಕಾರ ಈಗಾಗಲೇ ಎಂಎಸ್ ಪಿ 2400 ರೂ. ಘೋಷಣೆ ಮಾಡಿದೆ. ರೈತರು ಇದರ ಮೇಲೆ ರಾಜ್ಯ ಸರ್ಕಾರ ಕನಿಷ್ಠ 500 ರೂ. ಪ್ರತಿ ಕ್ವಿಂಟಾಲ್ ಗೆ ಕೊಡಬೇಕೆಂದು ಎಲ್ಲ ಜಿಲ್ಲೆಗಳಲ್ಲಿ ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರದ ನಿರ್ದೆಶನಕ್ಕೆ ಕಾಯದೇ ಮೆಕ್ಕೆ ಜೋಳ ಖರೀದಿಸಿ ಅದು ಹಾಳಾಗದೇ ಇರುವ ಬೆಳೆ ಇರುವುದರಿಂದ ಸೂಕ್ತ ಮಾರುಕಟ್ಟೆ ದರ ಹೆಚ್ಚಾದಾಗ ರಾಜ್ಯ ಸರ್ಕಾರ ಮಾರಬಹುದು. ನಂತರ ಕೇಂದ್ರಕ್ಕೆ ವರದಿ ಕಳುಹಿಸಬಹುದು. ಈ ಬಗ್ಗೆ ಕೂಡಲೆ ಒಂದು ನಿರ್ಧಾರ ಮಾಡಿ ಖರೀದಿಗೆ ಸೂಕ್ತ ನಿರ್ದೇಶನ ನೀಡಲು ವಿನಂತಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (13)
    ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ
    August 25, 2026 | 0
  • ಮಾರಾಟ (9)
    ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ
    August 25, 2026 | 0
  • Image dc115cb9
    ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • Untitled design 2026 08 25T121701.181
    ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version