• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕಕ್ಕೆ ಭೇಟಿ ನೀಡಿದ ಜರ್ಮನಿಯ ಬವೇರಿಯಾ ಸಂಸತ್ತಿನ ಅಧ್ಯಕ್ಷರ ನೇತೃತ್ವದ ತಂಡ

admin by admin
November 17, 2025 - 8:00 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (78)

RelatedPosts

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?

ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ

ADVERTISEMENT
ADVERTISEMENT

ಬೆಂಗಳೂರು, ನವೆಂಬರ್ 17: ಜರ್ಮನಿಯ ಬವೇರಿಯಾ ರಾಜ್ಯ ಸಂಸತ್ತಿನ ಅಧ್ಯಕ್ಷೆ ಇಲ್ಸೆ ಐಗ್ನರ್ ಅವರ ನೇತೃತ್ವದ 14 ಸದಸ್ಯ ತಂಡವು ಸೋಮವಾರ ವಿಧಾನಸೌಧದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ, ರಾಜ್ಯದ ಗ್ಯಾರಂಟಿ ಯೋಜನೆಗಳು, ಮಹಿಳಾ ಸಬಲೀಕರಣ, ಸುಸ್ಥಿರ ಅಭಿವೃದ್ಧಿ ಹಾಗೂ ಪರಸ್ಪರ ಸಹಕಾರದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶಾಲಿನಿ ರಜನೀಶ್ , ಕರ್ನಾಟಕವು ಎರಡು ವರ್ಷಗಳ ಹಿಂದೆ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಆಗಿರುವ ಬದಲಾವಣೆ, ಅಭಿವೃದ್ದಿ ಬಗ್ಗೆ ಚರ್ಚೆ ಮಾಡಿದ್ದಾರೆ. ಇದರ ಜೊತೆಗೆ ಯಾವುದೇ ತಾರತಮ್ಯವಿಲ್ಲದೇ, ವಿಶೇಷವಾಗಿ ಮಹಿಳೆಯರ ಸ್ವಾವಲಂಬನೆಗೆ ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳನ್ನು ಜಾರಿಗೊಲಿಸಿರುವ ಸಮಾನತೆ, ಪ್ರಜಾಪ್ರಭುತ್ವದ ಜೀವಾಳ. ಬಡವರಿಗೆ ಘನತೆಯ ಬದುಕು ಕೊಡುವುದು ಈ ಯೋಜನೆಗಳ ಮೂಲ ಉದ್ದೇಶ ಎಂದು ಅವರು ಒತ್ತಿ ಹೇಳಿದರು.

 ಗ್ಯಾರಂಟಿ ಯೋಜನೆಗಳ ಪ್ರಮುಖ ಸಾಧನೆಗಳು:

  • ಗೃಹಲಕ್ಷ್ಮೀ: ರಾಜ್ಯದ 1.2 ಕೋಟಿ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ನೇರ ಬ್ಯಾಂಕ್ ವರ್ಗಾವಣೆ. ಈ ಹಣ ಮಹಿಳೆಯರ ಬಳಿ ಸದ್ಬಳಕೆಯಾಗುತ್ತಿದ್ದು, ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿದೆ.
  • ಶಕ್ತಿ ಯೋಜನೆ: ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಎರಡೇ ವರ್ಷಗಳಲ್ಲಿ ಮಹಿಳಾ ಉದ್ಯೋಗ ದರ ಶೇ.30ರಷ್ಟು ಏರಿಕೆ.
  • ಗೃಹಜ್ಯೋತಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್. ಮನೆಗೆಲಸ, ಮಕ್ಕಳ ಓದು ಸುಗಮಗೊಂಡಿದ್ದು, ಕುಟುಂಬಗಳ ಉಳಿತಾಯ ಹೆಚ್ಚಾಗಿದೆ.
  • ಅನ್ನಭಾಗ್ಯ: ಪ್ರತಿ ಕುಟುಂಬ ಸದಸ್ಯರಿಗೆ 10 ಕೆ.ಜಿ. ಆಹಾರಧಾನ್ಯ ಉಚಿತ. ಮಹಿಳೆಯರಿಗೆ-ಮಕ್ಕಳಿಗೆ ಅಪೌಷ್ಟಿಕತೆ ಗಣನೀಯವಾಗಿ ಇಳಿಕೆ.
  • ಯುವನಿಧಿ: ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳ ಕಾಲ ಭತ್ಯೆ + ಕೌಶಲ್ಯ ತರಬೇತಿ. ಸ್ವಯಂ ಉದ್ಯೋಗ ಮತ್ತು ಖಾಸಗಿ ಕ್ಷೇತ್ರ ಉದ್ಯೋಗಕ್ಕೆ ದಾರಿ.

ಈ ಯೋಜನೆಗಳಿಂದ ಎರಡೇ ವರ್ಷಗಳಲ್ಲಿ ರಾಜ್ಯದ ತಲಾ ಆದಾಯ ದೇಶದಲ್ಲಿ ಅತಿ ಹೆಚ್ಚು ಬೆಳವಣಿಗೆ ಕಂಡಿದೆ ಎಂದು ಡಾ. ಶಾಲಿನಿ ರಜನೀಶ್ ತಿಳಿಸಿದರು. ಐದು ಪ್ರಮುಖ ಸಂಶೋಧನಾ ಸಂಸ್ಥೆಗಳು ನಡೆಸಿದ ಅಧ್ಯಯನಗಳು ಈ ಯೋಜನೆಗಳ ಸಕಾರಾತ್ಮಕ ಪ್ರಭಾವವನ್ನು ದೃಢಪಡಿಸಿವೆ.

ಜರ್ಮನ್ ನಿಯೋಗವು ಮಹಿಳಾ ಸಬಲೀಕರಣ, ಸಾಮಾಜಿಕ ಭದ್ರತೆ, ಸ್ಥಳೀಯ ಆಡಳಿತ ಮತ್ತು ಸಂಸದೀಯ ವ್ಯವಸ್ಥೆ ಕುರಿತು ಆಸಕ್ತಿ ತೋರಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮಳೆನೀರಿನ ಚರಂಡಿಗಳನ್ನು ಹಸಿರು-ಶುದ್ಧ ಸ್ಥಳಗಳನ್ನಾಗಿ ಮಾರ್ಪಡಿಸುತ್ತಿರುವ “K-100” ಯೋಜನೆಯ ಕಿರುಪುಸ್ತಕವನ್ನು ಮುಖ್ಯ ಕಾರ್ಯದರ್ಶಿಗಳು ನಿಯೋಗಕ್ಕೆ ಹಂಚಿದರು.

ಪರಿಸರ ಸಂರಕ್ಷಣೆ, ಡೀಪ್‌ಟೆಕ್, ಉತ್ಪಾದನೆ, ಸಂಶೋಧನೆ-ಅಭಿವೃದ್ಧಿ ಕ್ಷೇತ್ರಗಳಲ್ಲಿ ಬವೇರಿಯಾ-ಕರ್ನಾಟಕ ನಡುವೆ ಸಹಕಾರ ಹೆಚ್ಚಿಸಿಕೊಳ್ಳಬೇಕೆಂದು ಎರಡೂ ಕಡೆ ಒಪ್ಪಿಗೆ ಆಯಿತು. ಬೆಂಗಳೂರು ಟೆಕ್ ಸಮ್ಮಿಟ್-2025ರಲ್ಲಿ ಭಾಗವಹಿಸುತ್ತಿರುವ ನಿಯೋಗಕ್ಕೆ ಡಾ. ಶಾಲಿನಿ ರಜನೀಶ್ ಸಂತೋಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸಾಂಪ್ರದಾಯಿಕ ಬೆಳ್ಳಿ ಕರಕುಶಲ, ಬಿದರಿ ಕಲೆ ಮತ್ತು ಕಸೂತಿ ಕಲೆಯ ಸ್ಮರಣಿಕೆಗಳನ್ನು ಇಲ್ಸೆ ಐಗ್ನರ್ ಅವರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಒಂದು ರಾಜ್ಯ-ಹಲವು ಜಗತ್ತು ಎಂಬ ಹೆಗ್ಗಳಿಕೆಯ ಕರ್ನಾಟಕದ ಪ್ರವಾಸಿ ಸಂಪತ್ತನ್ನು ಸಂಪೂರ್ಣ ಅನುಭವಿಸಲು ಮುಂದಿನ ಬಾರಿ ಇಡೀ ರಾಜ್ಯ ಸುತ್ತಿ ಬರುವಂತೆ ಆಹ್ವಾನಿಸಲಾಯಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
  • ಪ್ರೊಟೆಸ್ಟ್ ಗೆ (7)
    ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?
    July 22, 2026 | 0
  • ಪ್ರೊಟೆಸ್ಟ್ ಗೆ (5)
    ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
    July 22, 2026 | 0
  • ಪ್ರೊಟೆಸ್ಟ್ ಗೆ (4)
    ಸೌಜನ್ಯ ಅ*ತ್ಯಾಚಾರ-ಕೊ*ಲೆ ಕೇಸ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version