• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಡತನದ ನಡುವೆಯೂ 10 ಸರ್ಕಾರಿ ಹುದ್ದೆ ಗಳಿಸಿದ ಬೆಳಗಾವಿ ಯುವಕ ಧರಪ್ಪ ನಾಗಗೋಳ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
November 30, 2025 - 1:56 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ, ವಿಶೇಷ
0 0
0
Untitled design 2025 11 30T140355.455

ಬೆಳಗಾವಿ, ನವೆಂಬರ್ 30: ಒಂದೇ ಒಂದು ಸರ್ಕಾರಿ ಹುದ್ದೆಗಾಗಿ ವರ್ಷಗಟ್ಟಲೇ ತಲೆಕೆಡಿಸಿಕೊಳ್ಳುವ ಈ ದಿನಗಳಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ 26 ವರ್ಷದ ಧರಪ್ಪ ಸಂಗಮೇಶ ನಾಗಗೋಳ ಒಬ್ಬನೇ ಬರೋಬ್ಬರಿ 10 ಸರಕಾರಿ ಹುದ್ದೆಗಳನ್ನು ಗಳಿಸಿ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದಾರೆ.

ತಂದೆ ಸಂಗಮೇಶ್ ಕೂಲಿ ಕಾರ್ಮಿಕರಾಗಿದ್ದಾರೆ, ತಾಯಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಕುಟುಂಬಕ್ಕೆ ಆಧಾರವಾಗಿರುವುದು ಕೇವಲ ಅರ್ಧ ಎಕರೆ ಜಮೀನು. ಇಂತಹ ಬಡ ಕುಟುಂಬದಲ್ಲಿ ಹುಟ್ಟಿದ ಧರಪ್ಪ ಬಿ.ಕಾಂ ಪದವಿ ಮುಗಿಸಿ ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಅವರ ತಂದೆ, ನಮ್ಮ ಊರಲ್ಲಿ ಬಡವರ ಮಕ್ಕಳು ಸರಕಾರಿ ನೌಕರಿ ಪಡೆದವರೇ ಇಲ್ಲ. ನೀನೊಬ್ಬ ಮಾದರಿಯಾಗು ಮಗನೇ… ನಾವು ಎಂತಹ ಕಷ್ಟ ಬಂದರೂ ನಿನ್ನ ಓದಿಗೆ ಬೆಂಬಲವಾಗಿ ನಿಲ್ತೀವಿ ಎಂದಿದ್ದರು. ತಂದೆಯ ಆ ಒಂದು ಮಾತು ಧರಪ್ಪ ಅವರ ಜೀವನವೇ ಬದಲಾಗುವ ಹಾಗೆ ಮಾಡಿದೆ.

RelatedPosts

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ

ADVERTISEMENT
ADVERTISEMENT

ಈ ಮಾತು ಧರಪ್ಪನಲ್ಲಿ ಬೆಂಕಿ ಕಿಡಿಯಾಗಿ ಉರಿಯಿತು. 2021ರಲ್ಲಿ ಧಾರವಾಡಕ್ಕೆ ಕೋಚಿಂಗ್ ಕ್ಲಾಸ್‌ಗೆ ಹೋದರು. ಆದರೆ ಮನೆ ಬಾಡಿಗೆ, ಊಟ, ಪುಸ್ತಕ ಖರ್ಚು-ವೆಚ್ಚ ಭರಿಸಲಾಗದೇ ಕೇವಲ ಎರಡೇ ತಿಂಗಳಲ್ಲಿ ಗ್ರಾಮಕ್ಕೆ ಮರಳಿದರು. ಅಲ್ಲಿಂದ ಸ್ವಂತವಾಗಿ ಅಧ್ಯಯನ ಆರಂಭಿಸಿದರು.

ದಿನಚರಿ ಇಂತಿತ್ತು:

  • ಬೆಳಗ್ಗೆ 5 ಗಂಟೆಗೆ ಎಬ್ಬಿಸಿಕೊಂಡು ರಾತ್ರಿ 12 ಗಂಟೆವರೆಗೆ ಓದು
  • ದಿನಕ್ಕೆ 14 ಗಂಟೆ ಅಧ್ಯಯನ, 1 ಗಂಟೆ ಯೋಗ-ವ್ಯಾಯಾಮ
  • ಮೊಬೈಲ್ ಫೋನ್, ಸೋಷಿಯಲ್ ಮೀಡಿಯಾ ಸಂಪೂರ್ಣ ಬಂದ್
  • ದಿನಪತ್ರಿಕೆ, ಯೂಟ್ಯೂಬ್ ಉಪನ್ಯಾಸಗಳು, ಸ್ವಂತ ಕೈನೋಟ್ಸ್ – ಇವೇ ಅವರಿಗೆ ಗುರುಗಳಾದವು.

ಮನೆಯಲ್ಲಿ ಎರಡೇ ಕೋಣೆ. ಮಗನಿಗೆ ಶಾಂತವಾಗಿ ಓದಲು ಜಾಗವಿಲ್ಲವೆಂದು ತಂದೆ ಸಂಗಮೇಶ್ ಆಡು-ಕುರಿಗಳನ್ನು ಮಾರಿ ಒಂದು ಪ್ರತ್ಯೇಕ ಕೋಣೆ ಕಟ್ಟಿಕೊಟ್ಟರು. ಅದೇ ಕೋಣೆಯಲ್ಲಿ ಧರಪ್ಪ ಓದಲು ಪ್ರಾರಂಭಿಸಿದ್ದರು.

ಪ್ರತಿನಿತ್ರ ಧರಪ್ಪ ತಮ್ಮ ದಿನಚರಿಯಂತೆ ಓದಿ, ಆ ಸಮಯಕ್ಕೆ ಏನು ಸಾಕಷ್ಟು ಪರೀಕ್ಷೆಎ ಅರ್ಜಿ ಸಲ್ಲಿಸುತ್ತಾರೆ ಬಳಿಕ ಸಾಧ್ಯವಾದ ಎಲ್ಲಾ ಪರೀಕ್ಷೆಗಳನ್ನೂ ಬರೆದು ಸುಮಾರು 10 ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಉತ್ತಮ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಧ್ಯ ಅವರು ಆಯ್ಕೆ ಆಗಿರುವ ಹುದ್ದೆಗಳೆಂದರೆ,

  • ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ – 5 ಹುದ್ದೆಗಳು
  • ಸೆಕೆಂಡ್ ಡಿವಿಜನ್ ಅಸಿಸ್ಟೆಂಟ್ (SDA) – 2 ಹುದ್ದೆಗಳು
  • ಫಸ್ಟ್ ಡಿವಿಜನ್ ಅಸಿಸ್ಟೆಂಟ್ (FDA) – 1 ಹುದ್ದೆ
  • ಕಮರ್ಷಿಯಲ್ ಟ್ಯಾಕ್ಸ್ ಇನ್‌ಸ್ಪೆಕ್ಟರ್ – 1 ಹುದ್ದೆ
  • ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (PSI) – ದಾಖಲಾತಿ ಪರಿಶೀಲನೆಯಲ್ಲಿದೆ
  • ಕೆಎಎಸ್ ಮುಖ್ಯ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದಾರೆ

ಸದ್ಯ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕು ಪಂಚಾಯತಿಯಲ್ಲಿ ಎಫ್‌ಡಿಎ ಆಗಿ ಜೂನ್ 2025ರಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹಣ ಇಲ್ಲ ಅಂದ್ರೆ ಓದಲಾಗಲ್ಲ ಅಂತ ಯೋಚಿಸಬೇಡಿ. ದಿಟ್ಟ ಮನಸ್ಸು, ನಿರಂತರ ಪರಿಶ್ರಮ ಇದ್ದರೆ ಏನು ಬೇಕಾದರೂ ಸಾಧ್ಯ. ನಾನು ಮೊಬೈಲ್ ತೆಗೆದುಕೊಂಡೇ ಇಲ್ಲ. ತಂದೆ-ತಾಯಿಯ ಕಷ್ಟ ನೆನಪಿಟ್ಟುಕೊಂಡು ಓದಿದೆ ಎಂದು ಧರಪ್ಪ ಹೇಳುತ್ತಾರೆ. ಮುಂದೆ ಯುಪಿಎಸ್‌ಸಿ ಕ್ಲಿಯರ್ ಮಾಡಿ ಕರ್ನಾಟಕದಲ್ಲೇ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಬೇಕೆಂಬುದು ಅವರ ಮುಂದಿನ ಕನಸು.

ಧರಪ್ಪನ ಈ ಅದ್ಭುತ ಸಾಧನೆ ಈಗ ಗ್ರಾಮದ ಮಕ್ಕಳಿಗೆ, ಬಡ ವಿದ್ಯಾರ್ಥಿಗಳಿಗೆ ದೊಡ್ಡ ಸ್ಫೂರ್ತಿಯಾಗಿ ಮಾರ್ಪಟ್ಟಿದೆ. ಕೋಚಿಂಗ್ ಇಲ್ಲದೇ, ಹಣವಿಲ್ಲದೇ ಇಷ್ಟೊಂದು ಸಾಧಿಸಿದ್ದಾರೆ… ನಮ್ಮ ಮಕ್ಕಳಿಗೂ ಆಗುತ್ತೆ ಎನ್ನುತ್ತಾರೆ ಗ್ರಾಮಸ್ಥರು. ಧರಪ್ಪ ನಾಗಗೋಳರಂತಹ ಯುವಕರೇ ನಮ್ಮ ಸಮಾಜಕ್ಕೆ ನಿಜವಾದ ಮಾದರಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

Untitled design 2025 12 16T101308.676

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

by ಶಾಲಿನಿ ಕೆ. ಡಿ
December 16, 2025 - 10:16 am
0

Untitled design 2025 12 16T093517.986

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

by ಶಾಲಿನಿ ಕೆ. ಡಿ
December 16, 2025 - 9:38 am
0

Untitled design 2025 12 16T091937.284

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

by ಶಾಲಿನಿ ಕೆ. ಡಿ
December 16, 2025 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T232850.706
    ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR
    December 15, 2025 | 0
  • Untitled design 2025 12 15T225926.712
    ಭಾರತ vs ದ.ಆಫ್ರಿಕಾ ಟಿ20 ಸರಣಿ: ಪಂದ್ಯದಿಂದ ಅಕ್ಷರ್ ಪಟೇಲ್‌ ಔಟ್.. ಶಹಬಾಜ್ ಅಹ್ಮದ್ ಇನ್..!!
    December 15, 2025 | 0
  • Untitled design 2025 12 15T224921.570
    ಮೊಟ್ಟೆಯಿಂದ ಕ್ಯಾನ್ಸರ್ ವದಂತಿ: ಪರೀಕ್ಷೆಗೆ 200ಕ್ಕೂ ಹೆಚ್ಚು ಪ್ರದೇಶಗಳಿಂದ ಮೊಟ್ಟೆ ಸಂಗ್ರಹಣೆ
    December 15, 2025 | 0
  • Untitled design 2025 12 15T221909.622
    ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲೀನ್ಯ: 5ನೇ ತರಗತಿವರೆಗೆ ಕಡ್ಡಾಯ ಆನ್‌ಲೈನ್ ಕ್ಲಾಸ್‌ಗೆ ಸೂಚನೆ
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version