• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು

admin by admin
March 21, 2026 - 5:05 pm
in Flash News, ಕರ್ನಾಟಕ, ಬೆಳಗಾವಿ
0 0
0
Untitled design 2026 03 21T170437.342

ಬೆಳಗಾವಿ: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹಿರಿಯ ಉದ್ಯಮಿಯೊಬ್ಬರನ್ನು ಮನಿ ಲಾಂಡ್ರಿಂಗ್ (ಅಕ್ರಮ ಹಣ ವರ್ಗಾವಣೆ) ಪ್ರಕರಣದ ಹೆಸರಿನಲ್ಲಿ ಬೆದರಿಸಿದ ಸೈಬರ್ ವಂಚಕರು, ಅವರಿಂದ ಬರೋಬ್ಬರಿ 15 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ್ದಾರೆ. ಇದು ಜಿಲ್ಲೆಯ ಇತಿಹಾಸದಲ್ಲೇ ಅತಿ ದೊಡ್ಡ ಸೈಬರ್ ವಂಚನೆ ಪ್ರಕರಣಗಳಲ್ಲಿ ಒಂದಾಗಿದೆ.

ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ವಂಚಕರು ಉದ್ಯಮಿಗೆ ಕರೆ ಮಾಡಿ ಅತ್ಯಂತ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು. ನಿಮ್ಮ ಬ್ಯಾಂಕ್ ಖಾತೆಯು ಮನಿ ಲಾಂಡ್ರಿಂಗ್ ಪ್ರಕರಣವೊಂದರಲ್ಲಿ ಭಾಗಿಯಾಗಿದೆ. ಈ ಬಗ್ಗೆ ದೊಡ್ಡ ಮಟ್ಟದ ತನಿಖೆ ನಡೆಯುತ್ತಿದೆ ಎಂದು ಹೇಳಿ ಉದ್ಯಮಿಗೆ ಭಯ ಹುಟ್ಟಿಸಿದ್ದಾರೆ.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT

ತನಿಖಾ ಸಂಸ್ಥೆಗಳ ಹೆಸರನ್ನು ಬಳಸಿ ಬೆದರಿಸಿದ ವಂಚಕರು, ನಿಮ್ಮ ಹಣವನ್ನು ಉಳಿಸಿಕೊಳ್ಳಬೇಕಾದರೆ ಸದ್ಯಕ್ಕೆ ಅದನ್ನು ನಾವು ಸೂಚಿಸುವ ಸುರಕ್ಷಿತ ಖಾತೆಗಳಿಗೆ ವರ್ಗಾಯಿಸಬೇಕು. ತನಿಖೆ ಮುಗಿದ ಬಳಿಕ ಈ ಹಣವನ್ನು ನಿಮಗೆ ಮರಳಿ ನೀಡಲಾಗುವುದು ಎಂದು ನಂಬಿಸಿದ್ದಾರೆ. ಕಾನೂನು ಪ್ರಕ್ರಿಯೆಗಳ ಬಗ್ಗೆ ಸರಿಯಾದ ಅರಿವಿಲ್ಲದ ಮತ್ತು ವಂಚಕರ ಬೆದರಿಕೆಗೆ ಹೆದರಿದ ಉದ್ಯಮಿ, ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 15 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ.

ಒಮ್ಮೆ ದೊಡ್ಡ ಮೊತ್ತದ ಹಣ ವರ್ಗಾವಣೆಯಾದ ನಂತರ, ವಂಚಕರು ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಮತ್ತು ಎಲ್ಲ ರೀತಿಯ ಸಂಪರ್ಕಗಳನ್ನು ಕಡಿತಗೊಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಉದ್ಯಮಿ ತಕ್ಷಣವೇ ಬೆಳಗಾವಿಯ ಸೈಬರ್ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಬೆಳಗಾವಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವಂಚಕರು ಬಳಸಿದ ವಿವಿಧ ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿದ ಪೊಲೀಸರು, ಒಂದು ಖಾತೆಯಲ್ಲಿದ್ದ 90 ಲಕ್ಷ ರೂಪಾಯಿಗಳನ್ನು ತಕ್ಷಣವೇ ಫ್ರೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ವಂಚಕರು ಆ ಮೊತ್ತವನ್ನು ವಿತ್‌ಡ್ರಾ ಮಾಡದಂತೆ ತಡೆಯಲಾಗಿದೆ. ಬೆಳಗಾವಿ ಪೊಲೀಸ್ ಕಮಿಷನರ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (SIT) ವನ್ನು ರಚಿಸಿದ್ದಾರೆ.

ಹಿರಿಯ ನಾಗರಿಕರೇ ಟಾರ್ಗೆಟ್ ?

ಕಳೆದ ಒಂದು ತಿಂಗಳ ಅವಧಿಯಲ್ಲಿ ಬೆಳಗಾವಿಯಲ್ಲೇ ಸುಮಾರು ಮೂವರು ಹಿರಿಯ ನಾಗರಿಕರು ಇಂತಹ ಸೈಬರ್ ವಂಚನೆಗೆ ಬಲಿಯಾಗಿರುವುದು ಆತಂಕ ಮೂಡಿಸಿದೆ. ಹಿರಿಯ ನಾಗರಿಕರಿಗೆ ತಂತ್ರಜ್ಞಾನದ ಅರಿವು ಕಡಿಮೆ ಇರುವುದನ್ನು ಮತ್ತು ಅವರು ಕಾನೂನು ಪ್ರಕ್ರಿಯೆಗಳಿಗೆ ಹೆದರುವುದನ್ನು ವಂಚಕರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ.

ಪೊಲೀಸರ ಕಿವಿಮಾತು
  1. ಯಾವುದೇ ಪೊಲೀಸ್ ಅಥವಾ ಬ್ಯಾಂಕ್ ಅಧಿಕಾರಿಗಳು ಫೋನ್ ಮೂಲಕ ಹಣ ವರ್ಗಾಯಿಸಲು ಕೇಳುವುದಿಲ್ಲ.

  2. ‘ಡಿಜಿಟಲ್ ಅರೆಸ್ಟ್’ ಅಥವಾ ‘ಮನಿ ಲಾಂಡ್ರಿಂಗ್’ ಹೆಸರಿನಲ್ಲಿ ಬರುವ ಬೆದರಿಕೆ ಕರೆಗಳಿಗೆ ಕಿವಿಗೊಡಬೇಡಿ.

  3. ಇಂತಹ ಕರೆಗಳು ಬಂದಾಗ ತಕ್ಷಣವೇ 1930 ಸೈಬರ್ ಕ್ರೈಂ ಹೆಲ್ಪ್‌ಲೈನ್ ಸಂಖ್ಯೆಗೆ ಕರೆ ಮಾಡಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

  4. ಅಪರಿಚಿತರು ನೀಡುವ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ ಅಥವಾ ನಿಮ್ಮ ಖಾಸಗಿ ಬ್ಯಾಂಕಿಂಗ್ ವಿವರಗಳನ್ನು ಹಂಚಿಕೊಳ್ಳಬೇಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version