• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 2, 2026 - 9:46 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design (6)

ಬೆಂಗಳೂರು: ಸಿಲಿಕಾನ್ ಸಿಟಿಯ ಅಮೃತಹಳ್ಳಿಯ ವಿಲ್ಲಾವೊಂದರಲ್ಲಿ ನಡೆದಿದ್ದ ಭೀಕರ ಡ್ರಗ್ಸ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಪ್ರಕರಣದ ಮಾಸ್ಟರ್ ಮೈಂಡ್ ನಿಖಿಲ್ ಕೃತ್ಯಕ್ಕೆ ಸಾಥ್ ನೀಡುತ್ತಿದ್ದ ದಾವಣಗೆರೆ ಮೂಲದ ಮಾಜಿ ಕಾರ್ಪೊರೇಟರ್ ಪುತ್ರ ಅನಿರುದ್ಧ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿವರ

ಈಗಾಗಲೇ ಈ ಪ್ರಕರಣದ ಪ್ರಮುಖ ಆರೋಪಿಗಳಾದ ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾನನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಇವರ ವಿಚಾರಣೆ ವೇಳೆ ಸಿಕ್ಕ ಮಾಹಿತಿಯ ಆಧಾರದ ಮೇಲೆ ಇದೀಗ ಅನಿರುದ್ಧ, ಶ್ರವಣ್ ಮತ್ತು ಮೋಹಿತ್ ಎಂಬುವವರನ್ನು ಬಂಧಿಸಲಾಗಿದೆ.

RelatedPosts

ರಕ್ತಚಂದ್ರನ ಮಾಯೆ: ನಾಳೆ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ, ಹೋಳಿಗೆ ಯಾವುದೇ ತೊಂದರೆ ಇಲ್ಲ!

ಇರಾನ್ ವಿರುದ್ಧ ಜಾಗತಿಕ ಮೈತ್ರಿ: ಅಮೆರಿಕದೊಂದಿಗೆ ಕೈಜೋಡಿಸಿದ ಯುಕೆ, ಫ್ರಾನ್ಸ್ & ಜರ್ಮನಿ

ದುಬೈ, ಅಬುಧಾಬಿಯಲ್ಲಿ ಸಿಲುಕಿದ ಪ್ರವಾಸಿಗರಿಗೆ ಉಚಿತ ಹೋಟೆಲ್ ವಾಸ್ತವ್ಯ ಆದೇಶ, ವಿಮಾನ ರದ್ದು ಹಿನ್ನಲೆಯಲ್ಲಿ ಕ್ರಮ

ಇರಾನ್ ಮೇಲೆ ಬಾಂಬ್ ಹಾಕಿದ್ರೆ ಎಪ್ಸ್ಟೀನ್ ಫೈಲ್‌ಗಳು ಮಾಯವಾಗಲ್ಲ-ಟ್ರಂಪ್‌ ವಿರುದ್ದ ಥಾಮಸ್ ಮಾಸ್ಸಿ ಟೀಕೆ

ADVERTISEMENT
ADVERTISEMENT

ಅನಿರುದ್ಧ, ದಾವಣಗೆರೆಯ ಮಾಜಿ ಕಾರ್ಪೊರೇಟರ್ ಪುತ್ರ ಮತ್ತು ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಈತ, ಪಾರ್ಟಿಗಳಿಗೆ ವಿಲ್ಲಾ ಬುಕ್ ಮಾಡುವುದು ಮತ್ತು ಹಣಕಾಸಿನ ವ್ಯವಸ್ಥೆ ಮಾಡುವ ಜವಾಬ್ದಾರಿ ಹೊತ್ತಿದ್ದ, ಶ್ರವಣ್ ಪಾರ್ಟಿಗೆ ಬರುವ ಯುವತಿಯರನ್ನು ಪಿಕ್ ಅಪ್ ಮಾಡಿ ಕರೆತರುವ ಕೆಲಸ ಮಾಡುತ್ತಿದ್ದ ಇನ್ನೂ ಮೋಹಿತ್ ಗುಜರಾತ್ ಮೂಲದವನಾಗಿದ್ದು, ನಿಖಿಲ್ ನಡೆಸುತ್ತಿದ್ದ ಈ ಅಕ್ರಮ ಪಾರ್ಟಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದ.

ದಂಧೆಯ ಜಾಲ ಬಯಲಾಗಿದ್ದು ಹೇಗೆ ?

ಬಂಧಿತ ಐವರು ಆರೋಪಿಗಳು ಒಂದು ವ್ಯವಸ್ಥಿತ ಜಾಲವನ್ನು ಹೊಂದಿದ್ದರು. ಪಾರ್ಟಿಗಳಲ್ಲಿ ಯುವತಿಯರಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿ, ನಂತರ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು ಇವರ ಹವ್ಯಾಸವಾಗಿತ್ತು. ಪ್ರಮುಖ ಆರೋಪಿ ನಿಖಿಲ್ ಪಾರ್ಟಿಯ ರೂವಾರಿಯಾಗಿದ್ದರೆ, ಡಿಕ್ಸನ್ ಸಾಂಡ್ರಾ ಯುವತಿಯರನ್ನು ಸಂಪರ್ಕಿಸಿ ಪಾರ್ಟಿಗೆ ಕರೆತರುವ ಕೆಲಸ ಮಾಡುತ್ತಿದ್ದ. ಅನಿರುದ್ಧ ಮತ್ತು ಉಳಿದವರು ಈ ನೀಚ ಕೃತ್ಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಪೊಲೀಸರು ಕೃತ್ಯಕ್ಕೆ ಬಳಸಲಾಗಿದ್ದ KA 05-NC 7299 ನೋಂದಣಿ ಸಂಖ್ಯೆಯ ಫಾರ್ಚುನರ್ ಕಾರನ್ನು ಸೀಜ್ ಮಾಡಿದ್ದಾರೆ. ಪ್ರೇಮಿಗಳ ದಿನಾಚರಣೆಯ ಪಾರ್ಟಿ ಮುಗಿದ ನಂತರ, ಸಂತ್ರಸ್ತ ಯುವತಿಯನ್ನು ಇದೇ ಕಾರಿನಲ್ಲಿ ಡ್ರಾಪ್ ಮಾಡುವ ನೆಪದಲ್ಲಿ ನಿಖಿಲ್ ಕರೆದೊಯ್ದಿದ್ದ. ಈ ವೇಳೆ ಯುವತಿಗೆ ಅಸಭ್ಯವಾಗಿ ವರ್ತಿಸಿ, ನಡೆದ ವಿಚಾರವನ್ನು ಯಾರಿಗೂ ಹೇಳದಂತೆ ಪ್ರಾಣ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾಳೆ.

ಪೊಲೀಸ್ ತನಿಖೆ ತೀವ್ರ

ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳ ಹೆಸರು ಕೇಳಿಬರುತ್ತಿರುವುದರಿಂದ ಪೊಲೀಸರು ಅತ್ಯಂತ ಎಚ್ಚರಿಕೆಯಿಂದ ತನಿಖೆ ನಡೆಸುತ್ತಿದ್ದಾರೆ. ಡ್ರಗ್ಸ್ ಜಾಲದ ಹಿಂದೆ ಇನ್ನು ಯಾರ್ಯಾರ ಕೈವಾಡವಿದೆ ? ಈ ವಿಲ್ಲಾದಲ್ಲಿ ಈ ಹಿಂದೆ ಇಂತಹ ಎಷ್ಟು ಪಾರ್ಟಿಗಳು ನಡೆದಿವೆ ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (18)

ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 2, 2026 - 3:03 pm
0

ರಕ್ತಚಂದ್ರನ ಮಾಯೆ

ರಕ್ತಚಂದ್ರನ ಮಾಯೆ: ನಾಳೆ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ, ಹೋಳಿಗೆ ಯಾವುದೇ ತೊಂದರೆ ಇಲ್ಲ!

by ಶ್ರೀದೇವಿ ಬಿ. ವೈ
March 2, 2026 - 2:37 pm
0

Untitled design (17)

ಇರಾನ್ ವಿರುದ್ಧ ಜಾಗತಿಕ ಮೈತ್ರಿ: ಅಮೆರಿಕದೊಂದಿಗೆ ಕೈಜೋಡಿಸಿದ ಯುಕೆ, ಫ್ರಾನ್ಸ್ & ಜರ್ಮನಿ

by ಯಶಸ್ವಿನಿ ಎಂ
March 2, 2026 - 2:35 pm
0

ದುಬೈ-ಅಬುಧಾಬಿಯಲ್ಲಿ ಸಿಲುಕಿದವರಿಗೆ ಉಚಿತ ಹೋಟೆಲ್!

ದುಬೈ, ಅಬುಧಾಬಿಯಲ್ಲಿ ಸಿಲುಕಿದ ಪ್ರವಾಸಿಗರಿಗೆ ಉಚಿತ ಹೋಟೆಲ್ ವಾಸ್ತವ್ಯ ಆದೇಶ, ವಿಮಾನ ರದ್ದು ಹಿನ್ನಲೆಯಲ್ಲಿ ಕ್ರಮ

by ಶ್ರೀದೇವಿ ಬಿ. ವೈ
March 2, 2026 - 2:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಕ್ತಚಂದ್ರನ ಮಾಯೆ
    ರಕ್ತಚಂದ್ರನ ಮಾಯೆ: ನಾಳೆ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ, ಹೋಳಿಗೆ ಯಾವುದೇ ತೊಂದರೆ ಇಲ್ಲ!
    March 2, 2026 | 0
  • Untitled design (17)
    ಇರಾನ್ ವಿರುದ್ಧ ಜಾಗತಿಕ ಮೈತ್ರಿ: ಅಮೆರಿಕದೊಂದಿಗೆ ಕೈಜೋಡಿಸಿದ ಯುಕೆ, ಫ್ರಾನ್ಸ್ & ಜರ್ಮನಿ
    March 2, 2026 | 0
  • ದುಬೈ-ಅಬುಧಾಬಿಯಲ್ಲಿ ಸಿಲುಕಿದವರಿಗೆ ಉಚಿತ ಹೋಟೆಲ್!
    ದುಬೈ, ಅಬುಧಾಬಿಯಲ್ಲಿ ಸಿಲುಕಿದ ಪ್ರವಾಸಿಗರಿಗೆ ಉಚಿತ ಹೋಟೆಲ್ ವಾಸ್ತವ್ಯ ಆದೇಶ, ವಿಮಾನ ರದ್ದು ಹಿನ್ನಲೆಯಲ್ಲಿ ಕ್ರಮ
    March 2, 2026 | 0
  • Untitled design (16)
    ಇರಾನ್ ಮೇಲೆ ಬಾಂಬ್ ಹಾಕಿದ್ರೆ ಎಪ್ಸ್ಟೀನ್ ಫೈಲ್‌ಗಳು ಮಾಯವಾಗಲ್ಲ-ಟ್ರಂಪ್‌ ವಿರುದ್ದ ಥಾಮಸ್ ಮಾಸ್ಸಿ ಟೀಕೆ
    March 2, 2026 | 0
  • Untitled design (15)
    ಇರಾನ್-ಇಸ್ರೇಲ್ ಮಹಾಯುದ್ಧ: ಭಾರತೀಯರ ರಕ್ಷಣೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version