• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

8 ಪುಟಗಳ ‘ಡೆತ್ ನೋಟ್’ ಬರೆದು ವಿದ್ಯಾರ್ಥಿನಿ ಆತ್ಮ*ಹತ್ಯೆ

admin by admin
November 29, 2025 - 9:39 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ಹಾಸನ
0 0
0
Untitled design 2025 11 29T213824.735

RelatedPosts

ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ

ಗ್ಯಾರಂಟಿ ನ್ಯೂಸ್ ವರದಿ ಬೆನ್ನಲ್ಲೇ ಬಾಗಿಲು ಹಾಕಿ ಎಸ್ಕೇಪ್ ಆದ ಬ್ಲೇಡ್ ಕಂಪನಿ..!

ಬೆಂಗಳೂರಿನಲ್ಲಿ ಸ್ವಚ್ಛತೆಗಾಗಿ ಜನಜಾಗೃತಿ ಅಭಿಯಾನ: 3 ಸ್ಥಳಗಳಲ್ಲಿ ಬೀದಿ ನಾಟಕ

ಸ್ವಚ್ಛ & ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರಿನ ಹೆಸರುಘಟ್ಟ ರಸ್ತೆ ಬಳಿಯ ಸೋಲದೇವನಹಳ್ಳಿಯಲ್ಲಿ ಒಂದು ಖಾಸಗಿ ಪಿಜಿಯಲ್ಲಿ ಅಂತಿಮ ವರ್ಷದ ಬಿ.ಫಾರ್ಮ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಮೂಲದ ವತ್ಸಲಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವತ್ಸಲಾ ಬೆಂಗಳೂರಿನ ಒಂದು ಖಾಸಗಿ ಕಾಲೇಜಲ್ಲಿ ಬಿ.ಫಾರ್ಮ್ ಫೈನಲ್ ಇಯರ್ ಪದವಿ ವಿದ್ಯಾರ್ಥಿನಿಯಾಗಿದ್ದರು. ಉನ್ನತ ವಿದ್ಯಾಭ್ಯಾಸದ ಸಲುವಾಗಿ ಹಾಸನದಿಂದ ಬೆಂಗಳೂರಿಗೆ ಬಂದು, ಸೋಲದೇವನಹಳ್ಳಿಯ ಒಂದು ಪಿಜಿಯಲ್ಲಿ ವಾಸವಿದ್ದರು. ಭಾನುವಾರ ಬೆಳಿಗ್ಗೆಯಿಂದ ವತ್ಸಲಾ ತನ್ನ ರೂಮ್‌ ಬಾಗಿಲನ್ನ ತೆಗಿದಿರಲ್ಲಿಲ್ಲ. ಮಧ್ಯಾಹ್ನ 2:30 ಗಂಟೆ ಸುಮಾರಿಗೆ, ಪಿಜಿ ಸಿಬ್ಬಂದಿ ಕೊಠಡಿಯ ಬಾಗಿಲು ಹೊರಗಿಂದ ಲಾಕ್‌ ಆಗಿದ್ದನ್ನ ಗಮನಿಸಿ, ಆತಂಕಗೊಂಡು ಬಾಗಿಲನ್ನ ಒಡೆದುತೆಗೆದರು.

ಬಾಗಿಲನ್ನು ತೆರೆದಾಗ, ವತ್ಸಲಾ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಳು. ಘಟನೆಯಿಂದ ಆತಂಕಗೊಂಡ ಪಿಜಿ ಸಿಬ್ಬಂದಿ ತಕ್ಷಣ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶಿಲನೆ ನೆಸಿದರು. ಆ ವೇಳೆ, ವತ್ಸಲಾ 8 ಪುಟಗಳ ಉದ್ದನೆಯ ‘ಡೆತ್ ನೋಟ್’ ಪತ್ತೆಯಾಗಿದೆ.

ಡೆತ್ ನೋಟ್‌ನಲ್ಲಿ ನಾನು ನಿಮ್ಮ ಪ್ರೀತಿಗೆ ಅರ್ಹಳಲ್ಲ ಅಪ್ಪ. ನೀವು ಕೊಟ್ಟಿರುವ ಪ್ರೀತಿ ಇನ್ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಕೇಳಿದ್ದನ್ನೆಲ್ಲಾ ಕೊಡಿಸಿದ್ದೀರಿ. ಅಪ್ಪ ನಿಮ್ಮ ಮರ್ಯಾದೆ ತೆಗೆಯುವ ಕೆಲಸ ನಾನು ಮಾಡಿಲ್ಲ. ಅಪ್ಪ ನಿಮ್ಮ ಪ್ರೀತಿ ಉಳಿಸಿಕೊಳ್ಳುವ ಭಾಗ್ಯ ನನಗಿಲ್ಲ ಎಂಬ ಸಾಲುಗಳೊಂದಿಗೆ ಪ್ರಾರಂಭಿಸಿ ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ನನಗೆ ಇಷ್ಟವಾಗುತ್ತಿಲ್ಲ. ಹೀಗಾಗಿ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು 8 ಪುಟಗಳ ಡೆತ್ ನೋಟ್ ಬರೆದಿಟ್ಟು ಮದ್ಯಾಹ್ನ 2:30ಕ್ಕೆ ಫ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ನನಗೆ ಇಷ್ಟವಾಗುತ್ತಿಲ್ಲ. ಹೀಗಾಗಿ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು ಅವರು ಬರೆದಿರುವುದು, ವೈಯಕ್ತಿಕ ಸಂಬಂಧಗಳಿಂದ ಉಂಟಾದ ಮಾನಸಿಕ ಒತ್ತಡದಿಂದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆಯೇ..? ಎಂಬ ಅನುಮಾನ ಸೃಷ್ಟಿಸಿದೆ.

ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಯುಡಿಆರ್ ಪ್ರಕರಣ ದಾಖಲಾಗಿದೆ. ಪೊಲೀಸರು ಡೆತ್‌ ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಕುಟುಂಬ, ಸ್ನೇಹಿತರು ಮತ್ತು ಕಾಲೇಜು ಸಿಬ್ಬಂದಿಗಳೊಂದಿಗೆ ಮಾತನಾಡಿ ಘಟನೆಯ ಹಿನ್ನೆಲೆ ಮತ್ತು ಕಾರಣಗಳನ್ನು ತನಿಖೆ ಮಾಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 17T190616.227

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

by ಶಾಲಿನಿ ಕೆ. ಡಿ
May 17, 2026 - 8:04 pm
0

Untitled design 2026 05 17T190139.266

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

by ಶಾಲಿನಿ ಕೆ. ಡಿ
May 17, 2026 - 7:03 pm
0

Untitled design 2026 05 17T185628.154

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

by ಶಾಲಿನಿ ಕೆ. ಡಿ
May 17, 2026 - 6:57 pm
0

Untitled design 2026 05 17T182050.125

ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ

by ಶಾಲಿನಿ ಕೆ. ಡಿ
May 17, 2026 - 6:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T182050.125
    ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ
    May 17, 2026 | 0
  • Untitled design 2026 05 17T154805.981
    ಗ್ಯಾರಂಟಿ ನ್ಯೂಸ್ ವರದಿ ಬೆನ್ನಲ್ಲೇ ಬಾಗಿಲು ಹಾಕಿ ಎಸ್ಕೇಪ್ ಆದ ಬ್ಲೇಡ್ ಕಂಪನಿ..!
    May 17, 2026 | 0
  • Untitled design 2026 05 17T134250.262
    ಬೆಂಗಳೂರಿನಲ್ಲಿ ಸ್ವಚ್ಛತೆಗಾಗಿ ಜನಜಾಗೃತಿ ಅಭಿಯಾನ: 3 ಸ್ಥಳಗಳಲ್ಲಿ ಬೀದಿ ನಾಟಕ
    May 17, 2026 | 0
  • Untitled design 2026 05 17T130142.245
    ಸ್ವಚ್ಛ & ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್
    May 17, 2026 | 0
  • Untitled design 2026 05 17T105548.725
    ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version