• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

admin by admin
January 25, 2026 - 12:37 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 25T123537.100

ಬೆಂಗಳೂರು: ಡಿಜಿಟಲ್ ಜಗತ್ತಿನಲ್ಲಿ ನಾವು ಹಂಚಿಕೊಳ್ಳುವ ಸಣ್ಣ ಮಾಹಿತಿ ಕೂಡ ಎಷ್ಟು ಅಪಾಯಕಾರಿ ಎಂಬುದಕ್ಕೆ ಬೆಂಗಳೂರಿನ ಈ ಘಟನೆ ಸಾಕ್ಷಿಯಾಗಿದೆ. ತನ್ನ ಪ್ರಿಯಕರನಿಗೆ ಕಳಿಸಿದ ಖಾಸಗಿ ಫೋಟೋಗಳೇ ಇಂದು ಯುವತಿಯೊಬ್ಬಳ ನೆಮ್ಮದಿ ಕೆಡಿಸಿವೆ. ಅಪರಿಚಿತ ವ್ಯಕ್ತಿಯೊಬ್ಬ ಈ ಫೋಟೋಗಳನ್ನಿಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ಈಗ ಸೈಬರ್ ಕ್ರೈಂ ಪೊಲೀಸರ ಮೆಟ್ಟಿಲೇರಿದೆ.

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ, ಕೆಲ ಸಮಯದ ಹಿಂದೆ ತನ್ನ ಬಾಯ್‌ಫ್ರೆಂಡ್‌ಗೆ ಕೆಲವು ಖಾಸಗಿ ಫೋಟೋಗಳನ್ನು ಕಳಿಸಿದ್ದಳು. ಈ ಸಂಬಂಧ ಕಳೆದ ಕೆಲವು ದಿನಗಳಿಂದ ಅಪರಿಚಿತ ನಂಬರ್‌ನಿಂದ ಯುವತಿಗೆ ವಾಟ್ಸಾಪ್ ಕರೆಗಳು ಬರಲಾರಂಭಿಸಿವೆ. ಕರೆ ಮಾಡಿದ ವ್ಯಕ್ತಿ, ಯುವತಿ ತನ್ನ ಪ್ರಿಯಕರನಿಗೆ ಕಳಿಸಿದ್ದ ಅದೇ ಫೋಟೋಗಳನ್ನು ಅವಳಿಗೇ ವಾಪಸ್ ಕಳುಹಿಸಿ, ಹಣ ನೀಡದಿದ್ದರೆ ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

RelatedPosts

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ADVERTISEMENT
ADVERTISEMENT

ಬಲಿಕ ಯುವತಿ ಹೆದರಿ, ಈ ವಿಚಾರವನ್ನು ತನ್ನ ಸ್ನೇಹಿತನ ಗಮನಕ್ಕೆ ತಂದಿದ್ದಾಳೆ. ಆರಂಭದಲ್ಲಿ ಬ್ಲ್ಯಾಕ್‌ಮೇಲರ್ ಬೇಡಿಕೆಯಂತೆ ಸ್ನೇಹಿತನ ಮೂಲಕ ಸುಮಾರು 1 ಲಕ್ಷ ರೂಪಾಯಿ ಹಣವನ್ನು ಆತನ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾಳೆ. ಆದರೆ, ಆ ದುಷ್ಕರ್ಮಿಮತ್ತೆ ಮತ್ತೆ ಕರೆ ಮಾಡಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಪೀಡಿಸಲು ಪ್ರಾರಂಭಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಕಡೆದಾಗಿ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ದೂರು ದಾಖಲಿಸಿಕೊಂಡ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆರಂಭದಲ್ಲಿ ಯುವತಿ ತನ್ನ ಪ್ರಿಯಕರನೇ ಈ ಫೋಟೋಗಳನ್ನು ಸೋರಿಕೆ ಮಾಡಿರಬಹುದೆಂದು ಶಂಕಿಸಿದ್ದಳು. ಆದರೆ ಪೊಲೀಸರ ತನಿಖೆಯಲ್ಲಿ ಆಕೆಯ ಬಾಯ್‌ಫ್ರೆಂಡ್ ಕೈವಾಡ ಇಲ್ಲದಿರುವುದು ತಿಳಿದುಬಂದಿದೆ. ಹಾಗಾದರೆ ಫೋಟೋಗಳು ಬ್ಲ್ಯಾಕ್‌ಮೇಲರ್ ಕೈಗೆ ಸಿಕ್ಕಿದ್ದು ಹೇಗೆ ? ಮೊಬೈಲ್ ಹ್ಯಾಕ್ ಆಗಿದೆಯೇ ಅಥವಾ ಪ್ರಿಯಕರನ ಮೊಬೈಲ್‌ನಿಂದ ಬೇರೆಯವರು ಕದ್ದಿದ್ದಾರೆಯೇ ಎಂಬ ಆಯಾಮದಲ್ಲಿ ಪೊಲೀಸರು ತಾಂತ್ರಿಕ ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಎಚ್ಚರಿಕೆ: ಇಂತಹ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವಜನತೆ ಎಚ್ಚರದಿಂದಿರಬೇಕು. ಖಾಸಗಿ ಫೋಟೋ ಅಥವಾ ವಿಡಿಯೋಗಳನ್ನು ಯಾವುದೇ ಸಾಮಾಜಿಕ ವೇದಿಕೆಗಳಲ್ಲಿ ಅಥವಾ ವ್ಯಕ್ತಿಗಳಿಗೆ ಕಳುಹಿಸುವ ಮುನ್ನ ಎಚ್ಚರ ವಹಿಸಿ ಎಂದು ಸೈಬರ್ ತಜ್ಞರು ಸಲಹೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆ ಅಪಘಾತ (2)

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

by ಶಾಲಿನಿ ಕೆ. ಡಿ
August 26, 2026 - 9:24 am
0

ರಸ್ತೆ ಅಪಘಾತ (1)

ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್

by ಶಾಲಿನಿ ಕೆ. ಡಿ
August 26, 2026 - 8:55 am
0

ರಸ್ತೆ ಅಪಘಾತ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು

by ಶಾಲಿನಿ ಕೆ. ಡಿ
August 26, 2026 - 8:33 am
0

Untitled design 2026 08 26T074431.436

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 26, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • ರಸ್ತೆ ಅಪಘಾತ
    ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು
    August 26, 2026 | 0
  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version