• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 1, 2026 - 11:44 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 01T114336.903

ಬೆಂಗಳೂರು: ದುಷ್ಟಶಕ್ತಿ ನಿವಾರಣೆ, ಹೋಮ-ಹವನ ಹಾಗೂ ವಿಶೇಷ ಪೂಜೆಗಳ ಹೆಸರಿನಲ್ಲಿ ಜನರನ್ನು ನಂಬಿಸಿ ಹಣ ದೋಚುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನಲ್ಲಿ ಮನೆಯಲ್ಲಿರುವ ದುಷ್ಟಶಕ್ತಿ ನಿವಾರಣೆಯ ನೆಪದಲ್ಲಿ ಹೋಮ-ಹವನ ನಡೆಸಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೂರಾರು ಕೋಟಿ ಹಣ ಬರುವುದಾಗಿ ನಂಬಿಸಿ ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬರಿಗೆ ಸುಮಾರು ₹2.5 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನಿವಾಸಿ ಎಂ. ಕುಮುದಾ (40) ಅವರು ನೀಡಿದ ದೂರಿನ ಆಧಾರದ ಮೇಲೆ ಸ್ವಯಂಘೋಷಿತ ದೇವಮಾನವ ಅಪ್ಪರ್ ಪಾಷಾ ಅಲಿಯಾಸ್ ‘ಪಾಷಾ ಗುರೂಜಿ’, ಆತನ ಸಹಚರರಾದ ಭರತ್ ಹಾಗೂ ಶಂಕರ್ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RelatedPosts

ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ದೂರಿನ ಪ್ರಕಾರ, 2023ರಲ್ಲಿ ಕುಮುದಾ ಅವರ ಪುತ್ರ ರಸ್ತೆ ಅಪಘಾತಕ್ಕೀಡಾದ ಬಳಿಕ ಕುಟುಂಬ ತೀವ್ರ ಆತಂಕದಲ್ಲಿತ್ತು. ಇದೇ ಸಂದರ್ಭದಲ್ಲಿ ಆರೋಪಿಗಳು ಕುಟುಂಬವನ್ನು ಸಂಪರ್ಕಿಸಿ, “ನಿಮ್ಮ ಮನೆಯಲ್ಲಿ ದುಷ್ಟಶಕ್ತಿ ಹಾಗೂ ನೆಗೆಟಿವ್ ಎನರ್ಜಿ ಇದೆ. ಅದನ್ನು ನಿವಾರಣೆ ಮಾಡದಿದ್ದರೆ ಮತ್ತಷ್ಟು ಅನಾಹುತಗಳು ಸಂಭವಿಸುತ್ತವೆ” ಎಂದು ನಂಬಿಸಿದ್ದರು.

ಈ ಮಾತುಗಳನ್ನು ನಂಬಿದ ಕುಮುದಾ, ಆರಂಭದಲ್ಲಿ ವಿಶೇಷ ಹೋಮ, ಹವನ ಹಾಗೂ ಪೂಜೆಗಳಿಗಾಗಿ ಸುಮಾರು ₹8 ಲಕ್ಷ ನಗದು ಹಣವನ್ನು ಆರೋಪಿಗಳಿಗೆ ನೀಡಿದ್ದರು. ಬಳಿಕ ಆರೋಪಿಗಳು ಇನ್ನಷ್ಟು ನಂಬಿಕೆ ಹುಟ್ಟಿಸಲು ವಿವಿಧ ರೀತಿಯ ನಕಲಿ ದಾಖಲೆಗಳನ್ನು ತೋರಿಸಿ, ದೊಡ್ಡ ಮಟ್ಟದ ಆರ್ಥಿಕ ಲಾಭದ ಆಮಿಷವನ್ನೂ ಒಡ್ಡಿದ್ದರು.

ಪಾಷಾ ಗುರೂಜಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ವತಿಯಿಂದ ತನಗೆ ₹505 ಕೋಟಿ ಹಣ ಬರಬೇಕಿದೆ ಎಂದು ಹೇಳಿ, ಅದರ ಸಂಬಂಧದ ನಕಲಿ ದಾಖಲೆಗಳನ್ನು ತೋರಿಸಿದ್ದಾನೆ ಎನ್ನಲಾಗಿದೆ. “ನೀವು ನಿಮ್ಮ ಆಸ್ತಿಯನ್ನು ಮಾರಾಟ ಮಾಡಿ ಸುಮಾರು ₹2.5 ಕೋಟಿ ಹೂಡಿಕೆ ಮಾಡಿದರೆ, ಅದಕ್ಕೆ ಪ್ರತಿಯಾಗಿ ₹10 ಕೋಟಿ ಹಣವನ್ನು ಹಿಂದಿರುಗಿಸುತ್ತೇನೆ” ಎಂದು ಭರವಸೆ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಭರವಸೆಯನ್ನು ನಂಬಿದ ಕುಮುದಾ, ಬೆಂಗಳೂರಿನ ಚಾಮರಾಜಪೇಟೆಯಲ್ಲಿದ್ದ ತಮ್ಮ ಅಮೂಲ್ಯ ಆಸ್ತಿಯನ್ನು ಸುಮಾರು ₹8.5 ಕೋಟಿಗೆ ಮಾರಾಟ ಮಾಡಿದ್ದಾರೆ. ಆ ಬಳಿಕ ಕಂತು-ಕಂತುಗಳಲ್ಲಿ ಸುಮಾರು ₹2 ಕೋಟಿ ನಗದು ಹಾಗೂ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಆರೋಪಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಹಣ ಹಾಗೂ ಚಿನ್ನ ಪಡೆದ ಬಳಿಕ ಆರೋಪಿಗಳ ವರ್ತನೆ ಸಂಪೂರ್ಣ ಬದಲಾಗಿದ್ದು, ಸಂತ್ರಸ್ತೆಗೆ ಹಣ ಹಿಂದಿರುಗಿಸುವ ಬದಲು ವಿವಿಧ ರೀತಿಯ ಬೆದರಿಕೆ ಹಾಕಲು ಆರಂಭಿಸಿದ್ದಾರೆ ಎನ್ನಲಾಗಿದೆ. ಹಲವು ಬಾರಿ ಹಣ ವಾಪಸ್ ಕೇಳಿದರೂ ಆರೋಪಿಗಳು ತಪ್ಪಿಸಿಕೊಳ್ಳುತ್ತಿದ್ದು, ಸಂಪರ್ಕಕ್ಕೆ ಸಿಗದ ಹಿನ್ನೆಲೆ ಕುಮುದಾ ಅವರು ಕೊನೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ನೀಡಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ವಿಶೇಷ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 01T125221.821

ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

by ಶಾಲಿನಿ ಕೆ. ಡಿ
August 1, 2026 - 12:52 pm
0

Untitled design 2026 08 01T121730.868

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

by Hemanth Kumar S
August 1, 2026 - 12:19 pm
0

Untitled design 2026 08 01T114336.903

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
August 1, 2026 - 11:44 am
0

ಹಂಚಿಕೊಂಡ (5)

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
August 1, 2026 - 11:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
  • ಹಂಚಿಕೊಂಡ (5)
    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ
    August 1, 2026 | 0
  • ಹಂಚಿಕೊಂಡ (4)
    ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ
    August 1, 2026 | 0
  • ಹಂಚಿಕೊಂಡ (3)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    August 1, 2026 | 0
  • ಹಂಚಿಕೊಂಡ (2)
    ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ನಿರ್ಬಂಧ, ನಗರದಾದ್ಯಂತ ಬಿಗಿ ಭದ್ರತೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version