• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾಟರ್ ಬೆಂಗಳೂರಿಗೆ ಶೀಘ್ರದಲ್ಲೇ ಎಂಟ್ರಿ ಕೊಡಲಿವೆ ಬೋಟ್‌ಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2025 - 11:18 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 30t230830.415

ಮಳೆಗಾಲ ಆರಂಭವಾಗುತಿದಂತೆ ಸಿಲಿಕಾನ್ ಸಿಟಿ ನದಿಯಾಗುತ್ತಿದೆ. ಇದನ್ನು ಸರಿಪಡಿಸುವ ಬದಲು ಬಿಬಿಎಂಪಿ ಇತಿಹಾಸ ಸೃಷ್ಟಿಸಲು ಮುಂದಾಗಿದೆ. ವಾಟರ್ ಬೆಂಗಳೂರಿಗೆ ಬೋಟ್ ತರೋ ಪ್ಲಾನ್ ನಡೆಯುತ್ತಿದ್ದು ಪಾಲಿಕೆ ಮತ್ತೆ ಛೀಮಾರಿಗೆ ಗುರಿಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಬಂದ್ರೆ ಸಾಕು ರಸ್ತೆಗಳು ನದಿಯಾಗುತ್ತೆ, ಬೀದಿ ಬೀದಿಗಳು ಮನೆಗಳು ನೀರು ತುಂಬಿ ಕೆರೆಯಾಗುತ್ತವೆ. ಮಳೆ ಆಂದ್ರೆ ಬೆಂಗಳೂರಿಗರಿಗೆ ನಡುಕ ಶುರುವಾಗಿದೆ‌. ಮಳೆ ಬಂದ್ರೆ ಏನೂ ಆಗುತ್ತೋ ಎನೋ ಅನ್ನೋ ಭಯ ಎದೆ ಝಲ್ ಅನ್ನಿಸುತ್ತಿದೆ. ಮಳೆ ನೀರು ನಿಂತೂ ಜನ ಹೊರಗಡೆ ಬರೋದಕ್ಕೆ ಕಷ್ಟ ಅಗ್ತಾ ಇದೆ.‌ ಇದಕ್ಕೆ ಶಾಶ್ವತ ಪರಿಹಾರ ನೀಡೋ ಬದಲು ಪಾಲಿಕೆ ಹೊಸ ಪ್ಲಾನ್ ರೂಪಿಸಿಕೊಂಡಿದೆ.

RelatedPosts

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು

ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ADVERTISEMENT
ADVERTISEMENT

ಹೌದು ಕಳೆದ ಎರಡು ವಾರದ ಹಿಂದೆ ಬೆಂಗಳೂರಿನಲ್ಲಿ ಸುರಿದ ಮಳೆಗೆ ಬೆಂಗಳೂರು ಅಕ್ಷರ ಸಹ ನಡುಗಿಹೋಗಿತ್ತು. ಅದರಲ್ಲೂ ಸಾಯಿ ಲೇಔಟ್ ಸಂಪೂರ್ಣ ಜಲಾವೃತಗೊಂಡು ಜನ ಹೊರಬರಲು ಪರದಾಟ ನಡೆಸಿದ್ರೂ . ಈ ಸಂಧರ್ಭದಲ್ಲಿ ಜನರನ್ನು ಹೊರತರಲು ಅಗ್ನಿಶಾಮಕ ದಳ ಸಿಬ್ಬಂದಿ ಬೋಟ್ ಬಳಕೆ ಮಾಡಿದ್ರು. ಇದೀಗಾ ಅದೆ ಪ್ಲಾನ್ ಒಂದನ್ನು ಪಾಲಿಕೆ ಮಾಡಿಕೊಂಡಿದೆ.‌ಮಳೆ ಬಂದ್ರೆ ಜನರನ್ನು ಹೊರತರಲು 7 ಬೋಟ್ ಖರೀದಿಗೆ ಟೆಂಡರ್ ಕರೆದಿದೆ. ಮಳೆ ಬಂದಾಗ ರಸ್ತೆ ತುಂಬ ನೀರು ನಿಂತ್ತಿದ್ರೆ ಹೊರಗೆ ಬರಲು ಪಾಲಿಕೆಯಿಂದ ಹೊಸ ಕೊಡುಗೆ ನೀಡಲು ಸಿದ್ದವಾಗಿದೆ ವಾಟರ್ ಬೆಂಗಳೂರಿಗೆ ಬೋಟರ್ ಯೋಜನೆ ತರಲು ಪ್ಲಾನ್ ಮಾಡಿಕೊಂಡಿದ್ದು ಟೆಂಡರ್ ಪ್ರಕ್ರಿಯೆ ಆರಂಭಿಸಿದೆ. ಇದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹೊಸ ಪ್ಲಾನ್ ಸಾರ್ವಜನಿಕರ ಕೋಪಕ್ಕೆ ಕಾರಣವಾಗಿದೆ‌.‌ ರಾಜಕಾಲುವೆ ಒತ್ತುವರಿ ತೆರವೂ ಮಾಡದೇ ನೀರು ತುಂಬಿಕೊಳ್ಳುತಿದೆ. ಇದರ ಜೊತೆಗೆ ರಾಜಕಾಲುವೆಗಳಲ್ಲಿ ಹೊಳೆತ್ತುವ ಕೆಲಸ ಕೂಡ ಮಾಡದೇ ಪಾಲಿಕೆ ಸೈಲೆಂಟ್ ಆಗಿದೆ. ಇಷ್ಟೆಲ್ಲಾ ಸಮಸ್ಯೆ ಇದ್ರೂ ಕೂಡ ಪಾಲಿಕೆ ಬೋಟ್ ಖರೀದಿ ಮಾಡಿ ದುಂದು ವೆಚ್ಚ ಮಾಡುತಿರೋದು ಜನರ ಅಕ್ರೋಶಕ್ಕೆ ಕಾರಣವಾಗಿದೆ. ಬೇಕಾಬಿಟ್ಟಿ ತೆರಿಗೆ ಹಣ ಹಾಳು ಮಾಡಿ ಜನರನ್ನು ಸಾಯುವ ರೀತಿ ಮಾಡುತಿದ್ದಾರೆ.‌ಆಗೋದಾದ್ರೆ ಶಾಶ್ವತ ಪರಿಹಾರ ನೀಡಿ ಬೋಟ್ ಖರೀದಿ‌ ಮಾಡಿದ ಮೇಲ ಮಳೆ ಬರ್ಲಿಲ್ಲಾ ಅಂದ್ರೆ ಎನ್ ಮಾಡ್ತಿರಾ ಅಂತಾ ಜನ ಅಕ್ರೋಶ ಹೊರಹಾಕುತಿದ್ದಾರೆ.

ಓಟ್ನಲ್ಲಿ ಮುಂಗಾರು ಮಳೆಗೆ ನಾವು ಸಿದ್ದರಾಗಿದ್ದೇವೆ ಅಂತಾ ಬಡಾಯಿ ಕೊಚ್ಚಿಕೊಳ್ಳುವ ಪಾಲಿಕೆ ಪ್ಲಾಪ್ ಪ್ಲಾನ್ ಮಾಡುತಿರೋದು ಜನರ ಕೆಂಗಣ್ಣಿಗೆ ಗುರಿಯಾಗಿದ್ರೆ.ಪಾಲಿಕೆ ಮಾತ್ರ ಬೋಟ್ ಖರೀದಿ ಮಾಡೋದು ಶತಸಿದ್ದ ಅನ್ನೋ ಹಾಗೆ ಮಾಡುತಿರೊದಂತು ಸತ್ಯ.

ಚರಣ್ ಮೂಡಬಿದಿರೆ,ಮೆಟ್ರೋ ಬ್ಯೂರೋ ಗ್ಯಾರಂಟಿ ನ್ಯೂಸ್ ಬೆಂಗಳೂರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T113241.681

58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾಮದಾಟ ಬಯಲು

by ಶಾಲಿನಿ ಕೆ. ಡಿ
March 20, 2026 - 11:33 am
0

Untitled design 2026 03 20T105824.870

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

by ಶಾಲಿನಿ ಕೆ. ಡಿ
March 20, 2026 - 11:00 am
0

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

Untitled design 2026 03 20T103117.909

ಯುಗಾದಿ ಹಬ್ಬದ ಬಳಿಕ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

by ಶಾಲಿನಿ ಕೆ. ಡಿ
March 20, 2026 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
  • Untitled design 2026 03 20T094257.643
    ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು
    March 20, 2026 | 0
  • Untitled design 2026 03 20T091903.593
    ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ
    March 20, 2026 | 0
  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T081600.899
    ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version