• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ರಸ್ತೆಬದಿ ನಿಂತಿದ್ದ ಕಾರುಗಳ ಮೇಲೆ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 26, 2025 - 12:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 26t121407.781

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಗ್ಯಾಂಗ್‌ವೊಂದು ಮತ್ತೆ ಭಯದ ವಾತಾವರಣ ಸೃಷ್ಟಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ದಾಳಿ ನಡೆಸಿ, ಕಾರು ಮತ್ತು ಲಾರಿಗಳ ಗಾಜುಗಳನ್ನು ಪುಡಿಪುಡಿಯಾಗಿಸಿದ್ದಾರೆ.

ಬೆಂಗಳೂರಿನ ಬ್ಯಾಡರಹಳ್ಳಿಯ ವಾಲ್ಮೀಕಿ ನಗರ, ಎಪಿನಗರದ ಮುದ್ದಯ್ಯನಪಾಳ್ಯ ಹಾಗೂ ದೊಡ್ಡಬಳ್ಳಾಪುರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಘಟನೆಗಳು ನಡೆದಿವೆ. ಲಾಂಗ್‌ಗಳನ್ನು ಹಿಡಿದು ದಾಳಿ ನಡೆಸಿರುವ ಈ ಗ್ಯಾಂಗ್, ಸುಮಾರು 20ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದೆ, ಜೊತೆಗೆ ಚಾಲಕರ ಮೇಲೂ ಹಲ್ಲೆ ನಡೆಸಿದೆ.

RelatedPosts

ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮೇಲೆ ಪೊಲೀಸರ ದರ್ಪ, ಕಲ್ಲು ತೂರಿದವರ ಮೇಲೆ ಏಕಿಲ್ಲ?

ಕಲಬುರಗಿಯಲ್ಲಿ ಮಳೆಯಬ್ಬರ: ರಾತ್ರಿಯಿಡೀ ಗ್ರಾಮಸ್ಥರ ಗೋಳು!

ನಮ್ಮ ಮೆಟ್ರೋ: ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಸಂಚಾರ ಮತ್ತಷ್ಟು ವಿಳಂಬ

ಕರ್ನಾಟಕದಲ್ಲಿ ಮಳೆಯ ಭೀತಿ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ADVERTISEMENT
ADVERTISEMENT

ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ರಾತ್ರಿಯ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಈ ಗ್ಯಾಂಗ್ ದಾಳಿ ನಡೆಸಿದೆ. ಕಾರುಗಳ ಗಾಜುಗಳನ್ನು ಒಡೆದು, ವಾಹನಗಳ ಒಳಗಿನ ವಸ್ತುಗಳನ್ನು ದೋಚಿಕೊಂಡಿದ್ದಾರೆ. ಕೆಲವು ಕಾರುಗಳ ಟಯರ್‌ಗಳನ್ನು ಸಹ ಚುಚ್ಚಿ ಹಾನಿಗೊಳಿಸಿದ್ದಾರೆ. ಇದೇ ರೀತಿ, ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಲಾರಿಯೊಂದರ ಗಾಜುಗಳನ್ನು ಧ್ವಂಸಗೊಳಿಸಿ, ಚಾಲಕನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಲು ನಿರಾಕರಿಸಿದಾಗ, ಚಾಲಕನ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿ, ಅವನ ಪರ್ಸ್ ಮತ್ತು ಮೊಬೈಲ್ ಕಿತ್ತುಕೊಂಡು ಗ್ಯಾಂಗ್ ಪರಾರಿಯಾಗಿದೆ.

ಮಾದನಾಯಕನಹಳ್ಳಿಯಲ್ಲಿ ಇದೇ ಗ್ಯಾಂಗ್ ಇನ್ನೊಂದು ಘಟನೆಯಲ್ಲಿ ಚಾಲಕನೊಬ್ಬನ ಮೇಲೆ ದಾಳಿ ನಡೆಸಿದೆ. ಲಾಂಗ್‌ನಿಂದ ಗಾಯಗೊಳಿಸಿ, ಆತನಿಂದ ಹಣ ಮತ್ತು ಒಡವೆಗಳನ್ನು ಕಸಿದುಕೊಂಡಿದ್ದಾರೆ. ದೊಡ್ಡಬಳ್ಳಾಪುರದ ಬಳಿಯೂ ಈ ಗ್ಯಾಂಗ್ ತನ್ನ ದಾಂದಲೆಯನ್ನು ಮುಂದುವರೆಸಿದೆ. ರಸ್ತೆ ಬದಿಯ ವಾಹನಗಳ ಮೇಲೆ ಲಾಂಗ್‌ನಿಂದ ದಾಳಿ ನಡೆಸಿ, ಗಾಜುಗಳನ್ನು ಒಡೆದು, ಸ್ಥಳೀಯರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಈ ಘಟನೆಗಳಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.

ಈ ಘಟನೆಗಳಿಗೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಮತ್ತು ದೊಡ್ಡಬಳ್ಳಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (8)

ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮೇಲೆ ಪೊಲೀಸರ ದರ್ಪ, ಕಲ್ಲು ತೂರಿದವರ ಮೇಲೆ ಏಕಿಲ್ಲ?

by ಶ್ರೀದೇವಿ ಬಿ. ವೈ
September 27, 2025 - 12:08 pm
0

Web (7)

ನನ್ನ ಹಣ ಕೊಡದೆ ಹೋದ್ಯಲ್ಲೋ..ಸ್ನೇಹಿತನ ಚಿತೆಗೆ ಹೊಡೆದ ವ್ಯಕ್ತಿ!

by ಶ್ರೀದೇವಿ ಬಿ. ವೈ
September 27, 2025 - 11:46 am
0

Web (6)

ಕಲಬುರಗಿಯಲ್ಲಿ ಮಳೆಯಬ್ಬರ: ರಾತ್ರಿಯಿಡೀ ಗ್ರಾಮಸ್ಥರ ಗೋಳು!

by ಶ್ರೀದೇವಿ ಬಿ. ವೈ
September 27, 2025 - 11:15 am
0

Web (5)

ನಮ್ಮ ಮೆಟ್ರೋ: ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಸಂಚಾರ ಮತ್ತಷ್ಟು ವಿಳಂಬ

by ಶ್ರೀದೇವಿ ಬಿ. ವೈ
September 27, 2025 - 10:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 26t141947.798
    ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಸತ್ಯ ಹೊರ ಬರ್ತಿದೆ, ಸರ್ಕಾರಕ್ಕೆ ಕೃತಜ್ಞತೆಗಳು: ವೀರೇಂದ್ರ ಹೆಗ್ಗಡೆ
    September 26, 2025 | 0
  • Untitled design 2025 09 26t131618.798
    ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್: ಬಿಹಾರದ ಮಹಿಳೆಯರ ಖಾತೆಗೆ ₹10,000 ಜಮಾ!
    September 26, 2025 | 0
  • Untitled design 2025 09 26t125219.816
    ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ
    September 26, 2025 | 0
  • Untitled design 2025 09 26t115510.735
    ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಎಂ.ಬಿ ಪಾಟೀಲ
    September 26, 2025 | 0
  • Untitled design 2025 09 26t113431.763
    ಸೀರೆ ಕದ್ದ ಮಹಿಳೆಗೆ ಥಳಿಸಿ ‘ಕ್ರೌರ್ಯ’ ಮೆರೆದಿದ್ದ ಬಟ್ಟೆ ಅಂಗಡಿ ಮಾಲೀಕ ಅರೆಸ್ಟ್
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version