• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಮಳೆ ರುದ್ರನರ್ತನ: ಅಂಡರ್‌ಪಾಸ್‌ಗಳು ಜಲಾವೃತ, ಸಾಲು ಸಾಲು ಅನಾಹುತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2026 - 8:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 30T084624.141

ಬೆಂಗಳೂರು, ಏಪ್ರಿಲ್ 30: ತೀವ್ರ ಬಿಸಿಲಿನಿಂದ ಕಾದು ಹೋಗಿದ್ದ ರಾಜ್ಯ ರಾಜಧಾನಿ ಬೆಂಗಳೂರಿಗೆ ನಿನ್ನೆ ಸುರಿದ ಭಾರಿ ಮಳೆ ತಂಪು ತಂದಿದೆ. ಈ ರಣಬೀಕರ ಮಳೆಯಿಂದ ನಗರದ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಗಾಳಿ, ಗುಡುಗು ಮತ್ತು ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸಿವೆ. ಈ ಘಟನೆಗಳಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮಳೆಯ ಅಬ್ಬರಕ್ಕೆ ನಗರದಲ್ಲಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಮುಖ ಅಂಡರ್‌ಪಾಸ್‌ಗಳು ನೀರಿನಿಂದ ತುಂಬಿ ಸಂಚಾರಕ್ಕೆ ಅಡ್ಡಿಯಾಗಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಅಂಡರ್‌ಪಾಸ್‌ಗಳು ಜಲಾವೃತಗೊಂಡು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಾಹನ ಸವಾರರು ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಎಚ್ಚರಿಕೆ ವಹಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT
ಜಲಾವೃತವಾದ ಅಂಡರ್‌ಪಾಸ್‌ಗಳು

ನಿನ್ನೆಯ ಮಳೆಯ ರಭಸಕ್ಕೆ ಕೆಲವು ಅಂಡರ್‌ಪಾಸ್‌ಗಳಲ್ಲಿ ನೀರು ನಿಂತೇ ಇದೆ.

ಲೌರಿ ಅಂಡರ್‌ಪಾಸ್

ಮಳೆ ನೀರು ನಿಂತಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದು, ಮಹದೇವಪುರ ಕಡೆಗೆ ನಿಧಾನಗತಿಯಿಂದ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ.

ಕೆ.ಆರ್. ಸರ್ಕಲ್ ಅಂಡರ್‌ಪಾಸ್ 

ನಿನ್ನೆ ಸುರಿದ ಭಾರೀ ಮಳೆಗೆ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಂಪೂರ್ಣ ಜಲಾವೃತವಾಗಿದ್ದು, ಪೊಲೀಸರು ಬ್ಯಾರಿಕೇಡ್ ಹಾಕಿ ಮುಚ್ಚಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಮಳೆ ನೀರು ಹಾಗೂ ಡ್ರೈನೇಜ್ ನೀರು ನಿಂತು ರಸ್ತೆ ಕೆರೆಯಂತಾಗಿದೆ. ಸೈಕಲ್ ಸವಾರರು ಸಹ ನೀರಿನಲ್ಲಿ ಪರದಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್

ಪ್ರತಿ ಬಾರಿ ಮಳೆ ಬಂದಾಗಲೂ ಜಲಾವೃತವಾಗುವ ಈ ಫ್ಲೈಓವರ್ ನಿನ್ನೆಯೂ ಕೆರೆಯಂತಾಗಿ, ಸಿಲ್ಕ್ ಬೋರ್ಡ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರಕ್ಕೆ ಸಂಪೂರ್ಣ ಬಂದ್ ಆಗಿತ್ತು.

ಮರಗಳು ಧರೆಗುರುಳಿದ ಸ್ಥಳಗಳು

ಗಾಳಿಯ ತೀವ್ರತೆಗೆ ನಗರದ ವಿವಿಧೆಡೆ ಬೃಹತ್ ಮರಗಳು ಬುಡಸಮೇತ ಧರೆಗೆ ಉರುಳಿವೆ.

ಭಾಷ್ಯಂ ವೃತ್ತದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಮರ ಬಿದ್ದಿದ್ದು, ಇದರಿಂದ ಕಾವೇರಿ ಥಿಯೇಟರ್ ಜಂಕ್ಷನ್ ಕಡೆಗೆ ಹೋಗುವ ವಾಹನ ಸವಾರರು ನಿಧಾನಗತಿಯಿಂದ ಸಂಚರಿಸುವ ಸ್ಥಿತಿ ಎದುರಾಗಿದೆ. ಬಸವನಗುಡಿಯಲ್ಲಿವಿದ್ಯಾಪೀಠ ಸರ್ಕಲ್-ಬಸವನಗುಡಿ ಸಂಪರ್ಕ ರಸ್ತೆ ಅಡ್ಡಲಾಗಿ ಬೃಹತ್ ಮರ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸ್ಥಳಕ್ಕೆ ಬಾರದ BBMP ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಮಲ್ಲೇಶ್ವರಂನಲ್ಲಿ2ನೇ ಟೆಂಪಲ್ ಸ್ಟ್ರೀಟ್ ಸೇರಿದಂತೆ ಹಲವು ಕ್ರಾಸ್‌ಗಳಲ್ಲಿ ಮರಗಳು ಧರೆಗುರುಳಿ ರಸ್ತೆಗಳು ಬಂದ್ ಆಗಿವೆ. ಸಾವಿರಾರು ವಾಹನಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜಾಜಿನಗರ ESI ಆಸ್ಪತ್ರೆ ಸುತ್ತಲೂ 20ಕ್ಕೂ ಹೆಚ್ಚು ಮರಗಳು ಬಿದ್ದು, ಎರಡು ಆಟೋಗಳು ಜಖಂಗೊಂಡಿವೆ.

ನಗರ ಸಂಚಾರ ಪೊಲೀಸರು ಜನರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಅಂಡರ್‌ಪಾಸ್‌ಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ತೆರವು ಕಾರ್ಯ ಮುಂದುವರಿದಿದ್ದು, ಪರಿಸ್ಥಿತಿ ಹಂತ ಹಂತವಾಗಿ ಸುಧಾರಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

Untitled design 2026 08 17T214648.761

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
August 17, 2026 - 9:47 pm
0

Untitled design 2026 08 17T203735.398

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

by ಶಾಲಿನಿ ಕೆ. ಡಿ
August 17, 2026 - 8:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version