• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಹಲವೆಡೆ ಭಾರೀ ಮಳೆ: ರಸ್ತೆಗಳು ಜಲಾವೃತ, ಧರೆಗುರುಳಿದ ಮರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 8:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 29T201959.157

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲ ಬೇಗೆಗೆ ನಗರವಾಸಿಗಳು ಬೇಸತ್ತಿದ್ದರು. ಆದರೆ ಇಂದು ಸುರಿದ ಜೋರು ಮಳೆ ತಂಪೆರೆದಿದೆ. ನಗರದ ಹಲವು ಪ್ರದೇಶಗಳಲ್ಲಿ ಜೋರು ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಯಿತು. 

ನಗರದ ಪ್ರಮುಖ ಭಾಗಗಳಾದ ಕೆ ಆರ್ ಸರ್ಕಲ್, ಮೆಜೆಸ್ಟಿಕ್, ವಸಂತನಗರ, ಗಾಂಧಿನಗರ, ಮಲ್ಲೇಶ್ವರಂ, ಮತ್ತಿಕೆರೆ ಮತ್ತು ಯಶವಂತಪುರ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾರೀ ಮಳೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ ಸುರಿದ ನೀರಿಗೆ ರಸ್ತೆಗಳೆಲ್ಲ ಕೆರೆಗಳಂತಾದವು. ಮಳೆ ನೀರು ರಸ್ತೆಗಳ ಮೇಲೆ ತುಂಬಿ ಹರಿದು ಹಲವೆಡೆ ಜಲಾವೃತ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಮನೆಗೆ ತೆರಳುತ್ತಿದ್ದವರು ದೀರ್ಘ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು.

RelatedPosts

IPL 2026: ಕೆಕೆಆರ್‌ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

ಧಾರಾವಾಹಿ ಶೂಟಿಂಗ್‌ ವೇಳೆ ದುರಂತ; ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ರಾಹುಲ್ ನಿಧನ

‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್

IPL 2026: ವಾಂಖೆಡೆಯಲ್ಲಿ ಕೊಲ್ಕತ್ತಾ ಸ್ಫೋಟಕ ಬ್ಯಾಟಿಂಗ್: ಮುಂಬೈಗೆ 221 ರನ್ ಟಾರ್ಗೆಟ್

ADVERTISEMENT
ADVERTISEMENT

ಇನ್ನೊಂದೆಡೆ, ಗಾಳಿ-ಮಳೆಯ ಅಬ್ಬರಕ್ಕೆ ಕೆಲವು ಮರಗಳ ಕೊಂಬೆಗಳು ಧರೆಗುರುಳಿದಿವೆ. ಶೇಷಾದ್ರಿಪುರಂ ಪ್ರದೇಶದಲ್ಲಿ ಒಂದು ದೊಡ್ಡ ಮರದ ರೆಂಬೆ ರಸ್ತೆಗೆ ಬಿದ್ದಿದ್ದು, ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯರು ಮತ್ತು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೆಂಬೆಯನ್ನು ತೆರವುಗೊಳಿಸಲು ಮುಂದಾದರು. ಈ ಘಟನೆ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಏಪ್ರಿಲ್ 1ರವರೆಗೆ ರಾಜ್ಯದಾದ್ಯಂತ ಆಲಿಕಲ್ಲು ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ !

ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಬೇಕಿತ್ತು, ಆದರೆ ಪ್ರಕೃತಿಯ ಆಟವೇ ಬೇರೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ದಿಢೀರ್ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಭಾರಿ ಏರುಪೇರು ಕಂಡುಬರುತ್ತಿದೆ. ಮುಂದಿನ ಮೂರು ದಿನಗಳ ಕಾಲ ಅಂದರೆ ಏಪ್ರಿಲ್ 1ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ಪ್ರಭಾವದಿಂದಾಗಿ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಮುಖವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಏಪ್ರಿಲ್ 1ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದ ರೈತರು ತಮ್ಮ ಬೆಳೆಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ.

ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನ ಅಬ್ಬರ ಜೋರಿರಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಗುಡುಗು ಸಂಭವಿಸುವಾಗ ಮರದ ಕೆಳಗೆ ಅಥವಾ ತೆರೆದ ಪ್ರದೇಶಗಳಲ್ಲಿ ಇರದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹದವಾದ ಹವಾಮಾನ ಇರಲಿದ್ದು, ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕರ್ನಾಟಕದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರಲಿದೆ. ಇಲ್ಲಿ ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳ ಇಂದಿನ ತಾಪಮಾನ ವಿವರ (ಡಿಗ್ರಿ ಸೆಲ್ಸಿಯಸ್‌ನಲ್ಲಿ)
ನಗರ ಗರಿಷ್ಠ – ಕನಿಷ್ಠ ನಗರ ಗರಿಷ್ಠ – ಕನಿಷ್ಠ
ಬೆಂಗಳೂರು 33-22 ಮಂಗಳೂರು 32-26
ಶಿವಮೊಗ್ಗ 34-22 ಬೆಳಗಾವಿ 34-21
ಮೈಸೂರು 34-22 ಮಂಡ್ಯ 34-23
ಮಡಿಕೇರಿ 29-20 ರಾಮನಗರ 34-22
ಹುಬ್ಬಳ್ಳಿ 36-23 ಬಳ್ಳಾರಿ 37-26
ರಾಯಚೂರು 38-27 ಕಲಬುರಗಿ 37-27
ಉಡುಪಿ 32-26 ಚಿಕ್ಕಮಗಳೂರು 29-20
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 29T233115.221

IPL 2026: ಕೆಕೆಆರ್‌ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
March 29, 2026 - 11:39 pm
0

Untitled design 2026 03 29T232256.032

ವಾಟ್ಸಾಪ್‌ನಲ್ಲಿ ಹೊಸ ಕ್ರಾಂತಿ: ಚಾಟ್‌ನಲ್ಲೇ AI ಫೋಟೋ ಎಡಿಟಿಂಗ್ ಫೀಚರ್ ಬಿಡುಗಡೆ

by ಶಾಲಿನಿ ಕೆ. ಡಿ
March 29, 2026 - 11:25 pm
0

Untitled design 2026 03 29T225458.079

ಧಾರಾವಾಹಿ ಶೂಟಿಂಗ್‌ ವೇಳೆ ದುರಂತ; ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ರಾಹುಲ್ ನಿಧನ

by ಶಾಲಿನಿ ಕೆ. ಡಿ
March 29, 2026 - 11:06 pm
0

Untitled design 2026 03 29T223925.091

‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್

by ಶಾಲಿನಿ ಕೆ. ಡಿ
March 29, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 29T233115.221
    IPL 2026: ಕೆಕೆಆರ್‌ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು
    March 29, 2026 | 0
  • Untitled design 2026 03 29T225458.079
    ಧಾರಾವಾಹಿ ಶೂಟಿಂಗ್‌ ವೇಳೆ ದುರಂತ; ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ರಾಹುಲ್ ನಿಧನ
    March 29, 2026 | 0
  • Untitled design 2026 03 29T223925.091
    ‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್
    March 29, 2026 | 0
  • Untitled design 2026 03 29T222224.590
    IPL 2026: ವಾಂಖೆಡೆಯಲ್ಲಿ ಕೊಲ್ಕತ್ತಾ ಸ್ಫೋಟಕ ಬ್ಯಾಟಿಂಗ್: ಮುಂಬೈಗೆ 221 ರನ್ ಟಾರ್ಗೆಟ್
    March 29, 2026 | 0
  • Untitled design 2026 03 29T210706.247
    ನಟಿ ಮಹಿರಾ ಶರ್ಮಾ ಜೊತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್? ವಿಡಿಯೋ ವೈರಲ್
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version