• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್ ನರಮೇಧ: ಸಚಿವ ಈಶ್ವರ ಖಂಡ್ರೆ ಖಂಡನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 3:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 23t153947.016

ಬೆಂಗಳೂರು, ಏ.23: ಜಮ್ಮು-ಕಾಶ್ಮೀರದ ಪೆಹಲ್ಮಾನ್ ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಹೇಯ ಮತ್ತು ಬರ್ಬರವಾದದ್ದು, ಈ ಹೇಡಿ ಕೃತ್ಯವನ್ನು ಉಗ್ರವಾಗಿ ಖಂಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಿಗರ ಮೃತದೇಹವನ್ನು ತರಲು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ 40ಕ್ಕೂ ಅಧಿಕ ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಯವರು ಈಗಾಗಲೇ ಸೂಚನೆ ನೀಡಿದ್ದಾರೆ ಎಂದರು.
ಸಚಿವ ಸಂತೋಷ್ ಲಾಡ್ ಅವರು ಘಟನಾ ಸ್ಥಳಕ್ಕೆ ಹೋಗಿದ್ದು, ನೊಂದವರಿಗೆ ಸಾಂತ್ವನ ಹೇಳಿದ್ದಾರೆ. ನೊಂದವರ ನೆರವಿಗೆ ನಿಂತಿದ್ದಾರೆ. ರಾಜ್ಯ ಸರ್ಕಾರ ಈ ನೋವಿನ ಸಂದರ್ಭದಲ್ಲಿ ನೊಂದವರ ಜೊತೆ ನಿಲ್ಲುತ್ತದೆ ಎಂದೂ ಹೇಳಿದರು.

RelatedPosts

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ

ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!

ಚೀನಾ & ರಷ್ಯಾ ದೇಶಗಳಿಂದ ಅಮೆರಿಕಗೆ ಬೆಂಬಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ

ADVERTISEMENT
ADVERTISEMENT
ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೇಂದ್ರ ಸರ್ಕಾರ 370 ವಿಧಿ ರದ್ದತಿ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಬಳಿಕ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಸದ್ದಡಗಿಸಿದ್ದು, ಪ್ರವಾಸಕ್ಕೆ ಮುಕ್ತವಾಗಿದೆ, ಜನರು ನಿರ್ಭೀತಿಯಿಂದ ಕಾಶ್ಮೀರಕ್ಕೆ ಬನ್ನಿ ಎಂದು ಪದೇ ಪದೇ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿಗರೂ ಸೇರಿದಂತೆ ದೇಶ-ವಿದೇಶದ ಪ್ರವಾಸಿಗರು ಕೇಂದ್ರ ಸರ್ಕಾರದ ಹೇಳಿಕೆ ನಂಬಿ ಕಾಶ್ಮೀರಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಇವರಿಗೆ ಸೂಕ್ತ ಭದ್ರತೆ ನೀಡಬೇಕಾದ್ದು, ಕೇಂದ್ರ ಹಾಗೂ ಕಾಶ್ಮೀರ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಈ ಜವಾಬ್ದಾರಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ನೂರಾರು ಜನ ಪ್ರವಾಸಿಗರು ಇದ್ದ ಜಾಗದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ, ಸುರಕ್ಷತೆ ಇರಲಿಲ್ಲವೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಇದು ಕೇಂದ್ರ ಸರ್ಕಾರ ಮತ್ತು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಹುಗಾರಿಕೆ ವೈಫಲ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T133139.969

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

by ಶಾಲಿನಿ ಕೆ. ಡಿ
March 15, 2026 - 1:48 pm
0

Untitled design 2026 03 15T130647.081

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

by ಶಾಲಿನಿ ಕೆ. ಡಿ
March 15, 2026 - 1:19 pm
0

Untitled design 2026 03 15T125454.285

ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ

by ಶಾಲಿನಿ ಕೆ. ಡಿ
March 15, 2026 - 1:00 pm
0

Untitled design 2026 03 15T124507.359

ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!

by ಶಾಲಿನಿ ಕೆ. ಡಿ
March 15, 2026 - 12:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T130647.081
    ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
    March 15, 2026 | 0
  • Untitled design 2026 03 15T125454.285
    ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ
    March 15, 2026 | 0
  • Untitled design 2026 03 15T124507.359
    ಇರಾನ್ ದಾಳಿಯಲ್ಲಿ ನೆತನ್ಯಾಹು ಹ*ತ್ಯೆ? ಎಲ್ಲಾ ವದಂತಿಗಳಿಗೆ ಇಸ್ರೇಲ್ ಸ್ಪಷ್ಟನೆ!
    March 15, 2026 | 0
  • Untitled design 2026 03 15T120951.436
    ಚೀನಾ & ರಷ್ಯಾ ದೇಶಗಳಿಂದ ಅಮೆರಿಕಗೆ ಬೆಂಬಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ
    March 15, 2026 | 0
  • Untitled design 2026 03 15T112802.144
    ಕದನ ವಿರಾಮಕ್ಕೆ ಇರಾನ್ ಸಿದ್ಧವಾಗಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version