• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

admin by admin
April 1, 2026 - 9:56 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 04 01T094756.926

ಬೆಂಗಳೂರು: ಸಿಲಿಕಾನ್ ಸಿಟಿಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹೆಮ್ಮೆಯಾದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಇಂದಿನ ಚೈತ್ರ ಪೂರ್ಣಿಮೆಯ ಪವಿತ್ರ ದಿನದಂದು ತಡರಾತ್ರಿ 12 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯದಿಂದ ಕರಗ ಹೊರಡಲಿದ್ದು, ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಕಾತುರದಿಂದ ಕಾಯುತ್ತಿದೆ.

ಸಕಲ ಸಿದ್ಧತೆ: 15 ಲಕ್ಷ ಭಕ್ತರ ನಿರೀಕ್ಷೆ

ಬೆಂಗಳೂರು ನಗರ ಜಿಲ್ಲಾಡಳಿತ, ಮುಜರಾಯಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕರಗ ಉತ್ಸವ ಸಮಿತಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಸುಮಾರು 15 ಲಕ್ಷಕ್ಕೂ ಹೆಚ್ಚು ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸೇರಿದಂತೆ ಹಲವು ರಾಜಕೀಯ ಗಣ್ಯರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

RelatedPosts

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ

ADVERTISEMENT
ADVERTISEMENT

ಮಾರ್ಚ್ 24ರಿಂದಲೇ ಆರಂಭವಾಗಿರುವ ಕರಗ ಉತ್ಸವದ ಹೈಲೈಟ್ ಎಂದರೆ ಇಂದಿನ ಹೂವಿನ ಕರಗ. ಮಲ್ಲಿಗೆ ಹೂವಿನಿಂದ ಸರ್ವಾಲಂಕೃತಗೊಂಡ ಕರಗವನ್ನು ಈ ಬಾರಿಯೂ ಪೂಜಾರಿ ಜ್ಞಾನೇಂದ್ರ ಅವರು ಹೊರುತ್ತಿದ್ದಾರೆ. ಇದು ಅವರು ಕರಗ ಹೊರುತ್ತಿರುವ ಸತತ 16ನೇ ವರ್ಷ ಎಂಬುದು ವಿಶೇಷ. ಸಾಂಪ್ರದಾಯಿಕ ಕಂಕಣ ಧಾರಣೆ ಮಾಡಿ, ವ್ರತ ಪಾಲಿಸಿರುವ ಅವರು ತಾಯಿ ದ್ರೌಪದಮ್ಮನ ಶಕ್ತಿಯನ್ನು ಹೊತ್ತು ನಗರ ಸಂಚಾರ ಮಾಡಲಿದ್ದಾರೆ.

ಇಂದು ಸಂಜೆ ಕಬ್ಬನ್ ಪಾರ್ಕ್‌ನಲ್ಲಿರುವ ಕರಗದ ಕುಂಟೆಯಲ್ಲಿ ವಿಶೇಷ ಪೂಜೆ ನಡೆಯಲಿದೆ. ಅಲ್ಲಿಂದ ದೇವಸ್ಥಾನಕ್ಕೆ ಮರಳಿದ ನಂತರ ಭಕ್ತರಿಂದ ಕರ್ಪೂರ ಸೇವೆ ನಡೆಯಲಿದೆ. ಸಾವಿರಾರು ಕೆ.ಜಿ. ಕರ್ಪೂರವನ್ನು ಹಚ್ಚಿ ಪೂಜೆ ಮಾಡಲಾಗುತ್ತದೆ. ತದನಂತರ ತಾಯಿಯ ಆಹ್ವಾನ ಮತ್ತು ಬಳೆ ಶಾಸ್ತ್ರದಂತಹ ಪೂಜಾ ಕೈಂಕರ್ಯಗಳು ನೆರವೇರಲಿವೆ. ತಡರಾತ್ರಿ 12ರ ಸುಮಾರಿಗೆ ಹೂವಿನ ಕರಗವು ದೇವಸ್ಥಾನದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡಲಿದೆ.

ನಗರದ 26 ದೇವಾಲಯಗಳಿಗೆ ಭೇಟಿ

ಕರಗವು ಕಬ್ಬನ್ ಪೇಟೆಯ ಗಲ್ಲಿಗಳು, ರಾಜಾ ಮಾರ್ಕೆಟ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಕಾಟನ್ ಪೇಟೆ, ಬಳೇ ಪೇಟೆ ಸರ್ಕಲ್, ಅಣ್ಣಮ್ಮ ದೇವಸ್ಥಾನ ಸೇರಿದಂತೆ ಸುಮಾರು 26 ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಲಿದೆ. ವಿಶೇಷವಾಗಿ ಸೌಹಾರ್ದತೆಯ ಸಂಕೇತವಾಗಿ ಮಸ್ತಾನ್ ಸಾಬ್ ದರ್ಗಾಕ್ಕೂ ಕರಗ ಭೇಟಿ ನೀಡುವುದು ಈ ಉತ್ಸವದ ಪರಂಪರೆ. ಬೆಳಗಿನ ಜಾವದ ವೇಳೆಗೆ ಕರಗವು ಪುನಃ ಧರ್ಮರಾಯಸ್ವಾಮಿ ದೇವಾಲಯವನ್ನು ತಲುಪುವುದರೊಂದಿಗೆ ಈ ವರ್ಷದ ಶಕ್ತ್ಯೋತ್ಸವ ಸಂಪನ್ನಗೊಳ್ಳಲಿದೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T184918.671
    ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ
    June 15, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version